• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಾಡೋಜ ಚೆನ್ನವೀರ ಕಣವಿ ನಿಧನ | ಕನ್ನಡ ಸಾರಸ್ವತ ಲೋಕದ ಹಿರಿಮೆ ಹೆಚ್ಚಿಸಿದ್ದ ‘ಚೆಂಬೆಳಕಿನ ಕವಿ’

Any Mind by Any Mind
February 16, 2022
in ಕರ್ನಾಟಕ
0
ನಾಡೋಜ ಚೆನ್ನವೀರ ಕಣವಿ ನಿಧನ | ಕನ್ನಡ ಸಾರಸ್ವತ ಲೋಕದ ಹಿರಿಮೆ ಹೆಚ್ಚಿಸಿದ್ದ ‘ಚೆಂಬೆಳಕಿನ ಕವಿ’
Share on WhatsAppShare on FacebookShare on Telegram

‘ಚೆಂಬೆಳಕಿನ ಕವಿ’ ಖ್ಯಾತಿಯ ಹಿರಿಯ ಕವಿ ನಾಡೋಜ ಡಾ. ಚೆನ್ನವೀರ ಕಣವಿ (93) ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

ADVERTISEMENT

ತೀವ್ರ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ಅವರು ದಾಖಲಿಸಲಾಗಿತ್ತು. ಮಂಗಳವಾರ ಅವರ ಆರೋಗ್ಯದ ಪರಿಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ರಾತ್ರಿಯಿಡೀ ವೈದ್ಯರ ನಿಗಾದಲ್ಲಿದ್ದ ಈಡಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ 9 ಸುಮಾರಿಗೆ ಕೊನೆಯುಸಿರು ಬಿಟ್ಟಿದ್ದಾರೆ.

ಕಣವಿ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಕಳೆದ ವಾರ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಎಸ್​ಡಿಎಂ ಆಸ್ಪತ್ರೆಗೆ ಭೇಟಿ ನೀಡಿ ಚೆನ್ನವೀರ ಕಣವಿ ಅವರ ಆರೋಗ್ಯ ವಿಚಾರಿಸಿದ್ದರು. ಹಾಗೆಯೇ ಮಂಗಳವಾರ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕೂಡ ಕಣವಿ ಅವರ ಆರೋಗ್ಯ ವಿಚಾರಿಸಿದ್ದರು.

ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ೧೯೨೮ರ ಜೂನ್ ೨೮ರಂದು ಜನಿಸಿದ ಇವರು ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್ ಎಂದೇ  ಪ್ರಸಿದ್ಧಿರಾಗಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂಎ ಪದವಿ ಪಡೆದು ಆಗ ತಾನೆ ಆರಂಭವಾಗಿದ್ದ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಕಾವ್ಯ ಪ್ರಕಾರದಲ್ಲಿ ಕಣವಿ ಅವರಿಗೆ ಪ್ರಿಯವಾದುದು ಸಾನೆಟ್. “ಕಾವ್ಯರಚನೆಯ ಪ್ರಾರಂಭದಿಂದಲೂ ನನ್ನ ಮನಸ್ಸನ್ನಾಕರ್ಷಿಸಿದ ಕಾವ್ಯ ಪ್ರಕಾರ ಸಾನೆಟ್” ಎಂದು ‘ಎರಡು ದಡ’ದ ಮುನ್ನುಡಿಯಲ್ಲಿ ಸ್ವತಃ ಕಣವಿ ಅವರೇ ಹೇಳಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ಕವಿತೆ ಜನತೆಗೆ ತಲುಪುವುದು ಅಗತ್ಯ ಎಂದು ಬಯಸುತ್ತಾ ಬಂದ ಕವಿಗಳಲ್ಲಿ ಕಣವಿ ಕೂಡ ಒಬ್ಬರು ಎಂಬುದು ಗಮನಾರ್ಹ.

ಒಟ್ಟಾರೆ ತಮ್ಮ ಸುದೀರ್ಘ ಕಾವ್ಯೋದ್ಯೋಗದಲ್ಲಿ ಕಣವಿಯವರು ಶ್ರೇಷ್ಠವಾದ ಅನೇಕ ಕವಿತೆಗಳನ್ನು ಬರೆದು ಆಧುನಿಕ ಕನ್ನಡ ಕಾವ್ಯ ಸಂದರ್ಭದ ಬಹು ಮುಖ್ಯ ಕವಿಗಳಲ್ಲಿ ಒಬ್ಬರಾಗಿ ಗುರುತಿಸಕೊಂಡು, ಕನ್ನಡ ಸಾರಸ್ವತ ಲೋಕದ ಹಿರಿಮೆಯನ್ನು ಹೆಚ್ಚಿಸಿದ್ದಾರೆ.

ಸಿಎಂ ಸಂತಾಪ

ನಾಡೋಜ ಚೆನ್ನವೀರ ಕಣವಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಸಜ್ಜನಿಕೆಗೆ ಸಾಕಾರಮೂರ್ತಿ ಚೆನ್ನವೀರ ಕಣವಿಯವರು ಮೃದು ಮಾತುಗಳಿಂದಲೇ ಮನಸ್ಸನ್ನು ಗೆಲ್ಲುತ್ತಿದ್ದರು. ಕಣವಿ ಅವರು ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ನಷ್ಟವಾಗಿದೆ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬೆಂಗಳೂರಿನಲ್ಲಿ ಸಂತಾಪ ಸೂಚಿಸಿದ್ದಾರೆ.

Tags: chennaveera kanavicm basavaraj bommaiDharwadkannada literaturenadoja kavipoemಕನ್ನಡ ಸಾಹಿತ್ಯಕಾವ್ಯಧಾರವಾಡನಾಡೋಜನಾಡೋಜ ಚನ್ನವೀರ ಕಣವಿನಿಧನಸಿಎಂ ಬಸವರಾಜ ಬೊಮ್ಮಾಯಿ
Previous Post

ಖ್ಯಾತ ಸಂಗೀತ ನಿರ್ದೇಶಕ ಬಪ್ಪಿ ಲಹರಿ ವಿಧಿವಶ

Next Post

ಕಾಂಗ್ರೆಸ್, ಆಮ್ ಆದ್ಮಿ ಪಕ್ಷಗಳು ಅಪರಾಧದ ಪಾಲುದಾರರು : ಪ್ರಧಾನಿ ಮೋದಿ ಕಿಡಿ

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ಕಾಂಗ್ರೆಸ್, ಆಮ್ ಆದ್ಮಿ ಪಕ್ಷಗಳು ಅಪರಾಧದ ಪಾಲುದಾರರು : ಪ್ರಧಾನಿ ಮೋದಿ ಕಿಡಿ

ಕಾಂಗ್ರೆಸ್, ಆಮ್ ಆದ್ಮಿ ಪಕ್ಷಗಳು ಅಪರಾಧದ ಪಾಲುದಾರರು : ಪ್ರಧಾನಿ ಮೋದಿ ಕಿಡಿ

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada