• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಕಳೆದ ಆರು ತಿಂಗಳಲ್ಲಿ ೮೭ˌ೦೦೦ ಜನರು ಭಾರತೀಯ ನಾಗರಿಕತೆ ತೊರೆದಿದ್ದಾರೆ

ಡಾ | ಜೆ.ಎಸ್ ಪಾಟೀಲ by ಡಾ | ಜೆ.ಎಸ್ ಪಾಟೀಲ
July 24, 2023
in ಅಂಕಣ, ಅಭಿಮತ
0
ಕಳೆದ ಆರು ತಿಂಗಳಲ್ಲಿ ೮೭ˌ೦೦೦ ಜನರು ಭಾರತೀಯ ನಾಗರಿಕತೆ ತೊರೆದಿದ್ದಾರೆ
Share on WhatsAppShare on FacebookShare on Telegram

ಈ ವರ್ಷದ ಅಂದರೆ ೨೦೨೩ ಜನೆವರಿಯಿಂದ ಜೂನ್ ತಿಂಗಳ ಕೊನೆಯ ತನಕ ಒಟ್ಟು ೮೭ˌ೦೦೦ ಜನರು ಭಾರತದ ನಾಗರಿಕತೆಯನ್ನು ತ್ಯಜಿಸಿರುವುದಾಗಿ ಶುಕ್ರವಾರ ಸಂಸತ್ತಿನ ಸದನದಲ್ಲಿ ಮೋದಿ ಸರಕಾರ ಹೇಳಿಕೆ ನೀಡಿದೆ. ಕಾಂಗ್ರೆಸ್ ಸಂಸದ ಕೆ ಚಿದಂಬರಮ್ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜಯಶಂಕರ್ ಅವರು ಈ ಕುರಿತ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಸಚಿವರು ತಮಗೆ ಕೇಳಲಾದ ಪ್ರಶ್ನೆಗೆ ಸುದೀರ್ಘವಾದ ಉತ್ತರವನ್ನು ಅಂಕಿಅಂಶಗಳ ಸಮೇತ ನೀಡಿದ್ದಾರೆ.

ADVERTISEMENT

ಸಂಸತ್ತಿನಲ್ಲಿ ತಮಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ ಜಯಶಂಕರ ಅವರು ೨೦೨೨ ರಲ್ಲಿ ೨.೧೫ ಲಕ್ಷ ˌ ೨೦೨೧ ರಲ್ಲಿ ೧.೬೩ ಲಕ್ಷ ˌ ಮತ್ತು ೨೦೨೦ ರಲ್ಲಿ ೮೫ˌ೨೫೬ ಜನರು ತನ್ನ ಭಾರತೀಯ ನಾಗರಿಕತೆಯನ್ನು ತ್ಯಜಿಸಿರುವುದಾಗಿ ಹೇಳಿದ್ದಾರೆ. ಮುಂದುವರೆದ ಸಚಿವರು ೨೦೧೯ ರಲ್ಲಿ ೧.೪೪ ಲಕ್ಷ ˌ ೨೦೧೮ ರಲ್ಲಿ ೧.೩೪ ಲಕ್ಷ ˌ ೨೦೧೭ ರಲ್ಲಿ ೧.೩೩ ಲಕ್ಷ ˌ ೨೦೧೬ ರಲ್ಲಿ ೧.೪೧ˌ ೨೦೧೫ ರಲ್ಲಿ ೧.೩೧ ಮತ್ತು ೨೦೧೪ ರಲ್ಲಿ ೧.೨೯ ಲಕ್ಷ ಜನರು ಭಾರತಿಯ ಪೌರತ್ವ ಬಿಟ್ಟುಕೊಟ್ಟಿರುವುದಾಗಿ ತಿಳಿಸಿದ್ದಾರೆ. ಅಂದರೆ ಮೋದಿಯವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ೨೦೧೪ ರಿಂದ ಒಟ್ಟು ೧೩.೭೫ ಲಕ್ಷ ಜನರು ಭಾರತದ ಪೌರತ್ವ ಬಿಟ್ಟಂತಾಗಿದೆ.

ಕಾನೂನಿನ ಪ್ರಕಾರ ಭಾರತೀಯರಿಗೆ ದ್ವಿಪೌರತ್ವ ನಿಷೇಧಿಸಲಾಗಿದೆ. ಪಾಸಪೋರ್ಟ್ ಅಧಿನಿಯಮದ ಅನ್ವಯ ವಿದೇಶದಲ್ಲಿ ನೆಲೆಸಿರುವ ಭಾರತಿಯರು ತಮ್ಮ ಭಾರತದ ಪೌರತ್ವವನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಪಾಪಸ್ಸು ಮಾಡಬೇಕು. ಶುಕ್ರವಾರ ಸಂಸತ್ತಿನ ಸದನದಲ್ಲಿ ಉತ್ತರಿಸುತ್ತಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಜಯಶಂಕರ ಅವರು ಕಳೆದ ಎರಡು ದಶಕಗಳಲ್ಲಿ ಭಾರತಿಯರ ವಿದೇಶ ಪಲಾಯನ ಅಧಿಕಗೊಂಡಿದೆ. ಭಾರತದಲ್ಲಿ ತಮಗೆ ಉತ್ತಮ ಭವಿಷ್ಯವಿಲ್ಲದ ಕಾರಣವನ್ನು ನಾವು ಊಹಿಸಬಹುದಾಗಿದೆ. ಸಚಿವರು ಭಾರತೀಯರ ಈ ವಿದೇಶ ಪಲಾಯನವನ್ನು ಸಮರ್ಥಿಸಿ ˌತಮ್ಮ ಉತ್ತಮ ಭವಿಷ್ಯದ ದೃಷ್ಟಿಯಿಂದ ಅಲ್ಲಿಯೆ ನೆಲೆಸಲು ಇಷ್ಟಪಡುತ್ತಾರೆ ಎಂದಿದ್ದಾರೆ.

ಅನಿವಾಸಿ ಭಾರತೀಯರು ತಾವು ಉದ್ಯೋಗಿಗಳಾಗಿರುವ ದೇಶಗಳ ಪೌರತ್ವ ಪಡೆಯುತ್ತಿದ್ದು ಭಾರತೀಯ ಪೌರತ್ವವನ್ನು ಬಿಟ್ಟುಕೊಡುತ್ತಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಹೀಗೆ ವಿದೇಶಗಳಲ್ಲಿ ತಮ್ಮ ಭವಿಷ್ಯವನ್ನು ಸುಧಾರಿಸಿಕೊಂಡಿರುವ ಅನಿವಾಸಿ ಭಾರತೀಯ ಸಮುದಾಯದಿಂದ ಭಾರತಕ್ಕೆ ಒಳ್ಳೆಯ ನೆರವು ದೊರೆಯಲಿದೆ ಎಂದು ಸಚಿವರು ಅಸಂಬದ್ಧವಾಗಿ ಈ ಘಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮೋದಿಯ ಅಸಮರ್ಥ ಆಡಳಿತ ಭಾರತೀಯರು ಪೌರತ್ವ ತೊರೆಯಲು ಕಾರಣ ಎನ್ನುವುದನ್ನು ಸಚಿವರು ಮರೆಮಾಚಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.

~ಡಾ. ಜೆ ಎಸ್ ಪಾಟೀಲ.

Tags: BJPCentral GovernmentIndiaIndian citizenIndian citizenship
Previous Post

ರಾಜ್ಯದ 11 ಜಿಲ್ಲೆಗಳಿಗೆ ಮಳೆ ಅಲರ್ಟ್‌.. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..

Next Post

ಲಿಂಗ ಸೂಕ್ಷ್ಮತೆ ಇಲ್ಲದ ಪುರುಷಾಧಿಪತ್ಯದ ನಡುವೆ- ಭಾಗ 2

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025
Next Post
ಲಿಂಗ ಸೂಕ್ಷ್ಮತೆ ಇಲ್ಲದ ಪುರುಷಾಧಿಪತ್ಯದ ನಡುವೆ- ಭಾಗ 1

ಲಿಂಗ ಸೂಕ್ಷ್ಮತೆ ಇಲ್ಲದ ಪುರುಷಾಧಿಪತ್ಯದ ನಡುವೆ- ಭಾಗ 2

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada