• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಕಳೆದ ಆರು ತಿಂಗಳಲ್ಲಿ ೮೭ˌ೦೦೦ ಜನರು ಭಾರತೀಯ ನಾಗರಿಕತೆ ತೊರೆದಿದ್ದಾರೆ

ಡಾ | ಜೆ.ಎಸ್ ಪಾಟೀಲ by ಡಾ | ಜೆ.ಎಸ್ ಪಾಟೀಲ
July 24, 2023
in ಅಂಕಣ, ಅಭಿಮತ
0
ಕಳೆದ ಆರು ತಿಂಗಳಲ್ಲಿ ೮೭ˌ೦೦೦ ಜನರು ಭಾರತೀಯ ನಾಗರಿಕತೆ ತೊರೆದಿದ್ದಾರೆ
Share on WhatsAppShare on FacebookShare on Telegram

ಈ ವರ್ಷದ ಅಂದರೆ ೨೦೨೩ ಜನೆವರಿಯಿಂದ ಜೂನ್ ತಿಂಗಳ ಕೊನೆಯ ತನಕ ಒಟ್ಟು ೮೭ˌ೦೦೦ ಜನರು ಭಾರತದ ನಾಗರಿಕತೆಯನ್ನು ತ್ಯಜಿಸಿರುವುದಾಗಿ ಶುಕ್ರವಾರ ಸಂಸತ್ತಿನ ಸದನದಲ್ಲಿ ಮೋದಿ ಸರಕಾರ ಹೇಳಿಕೆ ನೀಡಿದೆ. ಕಾಂಗ್ರೆಸ್ ಸಂಸದ ಕೆ ಚಿದಂಬರಮ್ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜಯಶಂಕರ್ ಅವರು ಈ ಕುರಿತ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಸಚಿವರು ತಮಗೆ ಕೇಳಲಾದ ಪ್ರಶ್ನೆಗೆ ಸುದೀರ್ಘವಾದ ಉತ್ತರವನ್ನು ಅಂಕಿಅಂಶಗಳ ಸಮೇತ ನೀಡಿದ್ದಾರೆ.

ADVERTISEMENT

ಸಂಸತ್ತಿನಲ್ಲಿ ತಮಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ ಜಯಶಂಕರ ಅವರು ೨೦೨೨ ರಲ್ಲಿ ೨.೧೫ ಲಕ್ಷ ˌ ೨೦೨೧ ರಲ್ಲಿ ೧.೬೩ ಲಕ್ಷ ˌ ಮತ್ತು ೨೦೨೦ ರಲ್ಲಿ ೮೫ˌ೨೫೬ ಜನರು ತನ್ನ ಭಾರತೀಯ ನಾಗರಿಕತೆಯನ್ನು ತ್ಯಜಿಸಿರುವುದಾಗಿ ಹೇಳಿದ್ದಾರೆ. ಮುಂದುವರೆದ ಸಚಿವರು ೨೦೧೯ ರಲ್ಲಿ ೧.೪೪ ಲಕ್ಷ ˌ ೨೦೧೮ ರಲ್ಲಿ ೧.೩೪ ಲಕ್ಷ ˌ ೨೦೧೭ ರಲ್ಲಿ ೧.೩೩ ಲಕ್ಷ ˌ ೨೦೧೬ ರಲ್ಲಿ ೧.೪೧ˌ ೨೦೧೫ ರಲ್ಲಿ ೧.೩೧ ಮತ್ತು ೨೦೧೪ ರಲ್ಲಿ ೧.೨೯ ಲಕ್ಷ ಜನರು ಭಾರತಿಯ ಪೌರತ್ವ ಬಿಟ್ಟುಕೊಟ್ಟಿರುವುದಾಗಿ ತಿಳಿಸಿದ್ದಾರೆ. ಅಂದರೆ ಮೋದಿಯವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ೨೦೧೪ ರಿಂದ ಒಟ್ಟು ೧೩.೭೫ ಲಕ್ಷ ಜನರು ಭಾರತದ ಪೌರತ್ವ ಬಿಟ್ಟಂತಾಗಿದೆ.

ಕಾನೂನಿನ ಪ್ರಕಾರ ಭಾರತೀಯರಿಗೆ ದ್ವಿಪೌರತ್ವ ನಿಷೇಧಿಸಲಾಗಿದೆ. ಪಾಸಪೋರ್ಟ್ ಅಧಿನಿಯಮದ ಅನ್ವಯ ವಿದೇಶದಲ್ಲಿ ನೆಲೆಸಿರುವ ಭಾರತಿಯರು ತಮ್ಮ ಭಾರತದ ಪೌರತ್ವವನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಪಾಪಸ್ಸು ಮಾಡಬೇಕು. ಶುಕ್ರವಾರ ಸಂಸತ್ತಿನ ಸದನದಲ್ಲಿ ಉತ್ತರಿಸುತ್ತಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಜಯಶಂಕರ ಅವರು ಕಳೆದ ಎರಡು ದಶಕಗಳಲ್ಲಿ ಭಾರತಿಯರ ವಿದೇಶ ಪಲಾಯನ ಅಧಿಕಗೊಂಡಿದೆ. ಭಾರತದಲ್ಲಿ ತಮಗೆ ಉತ್ತಮ ಭವಿಷ್ಯವಿಲ್ಲದ ಕಾರಣವನ್ನು ನಾವು ಊಹಿಸಬಹುದಾಗಿದೆ. ಸಚಿವರು ಭಾರತೀಯರ ಈ ವಿದೇಶ ಪಲಾಯನವನ್ನು ಸಮರ್ಥಿಸಿ ˌತಮ್ಮ ಉತ್ತಮ ಭವಿಷ್ಯದ ದೃಷ್ಟಿಯಿಂದ ಅಲ್ಲಿಯೆ ನೆಲೆಸಲು ಇಷ್ಟಪಡುತ್ತಾರೆ ಎಂದಿದ್ದಾರೆ.

ಅನಿವಾಸಿ ಭಾರತೀಯರು ತಾವು ಉದ್ಯೋಗಿಗಳಾಗಿರುವ ದೇಶಗಳ ಪೌರತ್ವ ಪಡೆಯುತ್ತಿದ್ದು ಭಾರತೀಯ ಪೌರತ್ವವನ್ನು ಬಿಟ್ಟುಕೊಡುತ್ತಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಹೀಗೆ ವಿದೇಶಗಳಲ್ಲಿ ತಮ್ಮ ಭವಿಷ್ಯವನ್ನು ಸುಧಾರಿಸಿಕೊಂಡಿರುವ ಅನಿವಾಸಿ ಭಾರತೀಯ ಸಮುದಾಯದಿಂದ ಭಾರತಕ್ಕೆ ಒಳ್ಳೆಯ ನೆರವು ದೊರೆಯಲಿದೆ ಎಂದು ಸಚಿವರು ಅಸಂಬದ್ಧವಾಗಿ ಈ ಘಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮೋದಿಯ ಅಸಮರ್ಥ ಆಡಳಿತ ಭಾರತೀಯರು ಪೌರತ್ವ ತೊರೆಯಲು ಕಾರಣ ಎನ್ನುವುದನ್ನು ಸಚಿವರು ಮರೆಮಾಚಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.

~ಡಾ. ಜೆ ಎಸ್ ಪಾಟೀಲ.

Tags: BJPCentral GovernmentIndiaIndian citizenIndian citizenship
Previous Post

ರಾಜ್ಯದ 11 ಜಿಲ್ಲೆಗಳಿಗೆ ಮಳೆ ಅಲರ್ಟ್‌.. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..

Next Post

ಲಿಂಗ ಸೂಕ್ಷ್ಮತೆ ಇಲ್ಲದ ಪುರುಷಾಧಿಪತ್ಯದ ನಡುವೆ- ಭಾಗ 2

Related Posts

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
0

ಕನ್ನಡ ರಂಗಭೂಮಿಗೆ ವಿಶೇಷ ಮೆರುಗು ತರುವ ಕಲೋಪಾಸಕರಲ್ಲಿ  ಎದ್ದು ಕಾಣುವ ಕಲಾವಿದ ನಾ ದಿವಾಕರ “ ಕಲೆ ಎನ್ನುವುದು ವೈಯುಕ್ತಿಕವಾದುದು ಎನ್ನುವುದರ ಜೊತೆಗೆ ಅದು ತನ್ನ ಕಲಾತ್ಮಕ...

Read moreDetails

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
ಹೊರಟವರೂ ನೀವೇ.. ಕಾಡುವವರೂ ನೀವೇ..!

ಹೊರಟವರೂ ನೀವೇ.. ಕಾಡುವವರೂ ನೀವೇ..!

December 17, 2025
Next Post
ಲಿಂಗ ಸೂಕ್ಷ್ಮತೆ ಇಲ್ಲದ ಪುರುಷಾಧಿಪತ್ಯದ ನಡುವೆ- ಭಾಗ 1

ಲಿಂಗ ಸೂಕ್ಷ್ಮತೆ ಇಲ್ಲದ ಪುರುಷಾಧಿಪತ್ಯದ ನಡುವೆ- ಭಾಗ 2

Please login to join discussion

Recent News

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada