• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಳಿನ್ ಕುಮಾರ್ ಕಟೀಲ್ ಹುಚ್ಚರ ಬ್ರಾಂಡ್ ಅಂಬಾಸಿಡರ್ – ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಾಗ್ದಾಳಿ

Any Mind by Any Mind
October 20, 2021
in ಕರ್ನಾಟಕ
0
ನಳಿನ್ ಕುಮಾರ್ ಕಟೀಲ್ ಹುಚ್ಚರ ಬ್ರಾಂಡ್ ಅಂಬಾಸಿಡರ್ – ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಾಗ್ದಾಳಿ
Share on WhatsAppShare on FacebookShare on Telegram

ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂಬ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ವಾಗ್ದಾಳಿ ನಡೆಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಒಬ್ಬ ಅಯೋಗ್ಯ, ಅವಿವೇಕಿ, ಸಂಸ್ಕೃತಿ ಹೀನ ವ್ಯಕ್ತಿ. ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟಕೊಂಡಿದ್ದ ನಳಿನ್ಕುಮಾರ್ ಕಟೀಲ್ ಅಂತಾ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ನಳಿನ್ ಕುಮಾರ್, ರಾಹುಲ್ ವಿರುದ್ಧ ಬರೀ ಆರೋಪ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಇವರದ್ದೆ ಸರ್ಕಾರ ಇದೆ ಇವರ ಕೈಯಲ್ಲೇ Narcotics Control Bureau (NCB) ಇದೆ ಯಾಕೆ ತನಿಖೆ ಮಾಡ್ತಿಲ್ಲ. ಎಲ್ಲಾ ಮುಖ್ಯ ಸ್ವತಂತ್ರ ತನಿಖಾ ಸಂಸ್ಥೆಗಳು ನಿಮ್ಮ ಜೊತೆಯಲ್ಲೇ ಇದೆಯಲ್ಲ ತನಿಖೆ ಮಾಡಿಸಿ ಎಂದು ಹೇಳಿದ್ದಾರೆ.

ರಾಹುಲ್ ಮತ್ತು ಸೋನಿಯಾ ಜಾಮಿನಿನ ಮೇಲೆ ಹೊರಗಿದ್ದಾರೆ ಎಂದು ನಳಿನ್ ಕುಮಾರ್ ಆರೋಪಕ್ಕೆ ತಿರುಗೇಟು ನೀಡಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್, ಅಮಿತ್ ಶಾ 25 July 2010 ರಿಂದ ಮೂರ್ ತಿಂಗಳು ಹತ್ತು ದಿವಸ ಎಲ್ಲಿ ಇದ್ರು? ನಿಮ್ಮ ರಾಷ್ಟ್ರೀಯ ಅಧ್ಯಕ್ಷ ಆಗಿದ್ದು ಈಗ ಹಾಲಿ ಗೃಹ ಸಚಿವ ಅಮಿತ್ ಶಾ ಆ ಸಮಯದಲ್ಲಿ ಎಲ್ಲಿದ್ದರು ದಯವಿಟ್ಟು ಹೇಳಿ.? ಅವರ ವಿರುದ್ಧ ಸೆಕ್ಷನ್ 302 ಮರ್ಡರ್, 120b conspiracy, 341 wrongful restraint, 364, 365, 368 kidnapping, 384 extraction, 201 in ಸೊಹ್ರಾಬುದ್ದೀನ್ ಕೇಸ್ ಇಷ್ಟು ಕೇಸು ದಾಖಲಾಗಿದೆ ಇದೆಲ್ಲವೂ ಯಾಕ್ ಆಯ್ತು ಸ್ವಲ್ಪ ವಿವರಿಸಲು ಸಾಧ್ಯವೇ ನಳಿನ್ ಎಂದು ಪ್ರಶ್ನಿಸಿದ್ದಾರೆ.

ಮುಂದುವರೆದು, ರಾಹುಲ್ ಗಾಂಧಿ ಸೋನಿಯಾ ಗಾಂಧಿ ವಿರುದ್ಧ ಯಾವ ಕೇಸ್ ಇದೆ, ಯಾಕ್ ಅವರು ಜಾಮಿನಿನ ಮೇಲೆ ಹೊರಗಿದ್ದಾರೆ ದಯವಿಟ್ಟು ನಳಿನ್ ಹೇಳಬೇಕು ಎಂದು ಹೇಳಿದ್ದಾರೆ. ಎಲ್ಲಾ ತನಿಖೆ ಸಂಸ್ಥೆ ನಿಮ್ಮ ಕೈಯಲ್ಲೇ ಇದೆ ತನಿಖೆ ಮಾಡಿಸಿ ಹೇಳಿ. ಯಾಕ್ ಯಾರೊ ವರದಿ ಮಾಡಿದ್ದಾರೆ ಅಂತ ಮಾತಾಡ್ತಿರಿ ಎಂದು ಟೀಕಿಸಿದ್ದಾರೆ.

ನಳಿನ್ ಕುಮಾರ್ ಒಬ್ಬ ವಿವಾಹಿತ ಮಹಿಳೆಯನ್ನು ಮದುವೆಯಾಗ್ತಿನಿ ಎಂದು ಮೋಸ ಮಾಡಿ, ಬ್ಲಾಕ್ ಮೇಲ್ ಮಾಡಿದ್ದ.

ಈ ಕುರಿತು ಮಾತಾಡಿದ ಲಕ್ಷ್ಮನ್, 2014 ರಲ್ಲಿ ಒಬ್ಬ ವಿವಾಹಿತ ಮಹಿಳೆಯನ್ನು ಅಕ್ರಮವಾಗಿ ಸಂಬಂಧ ಹೊಂದು ನಂತರ ಅವರ ಗಂಡನನ್ನೆ ಬ್ಲಾಕ್ ಮೇಲ್ ಮಾಡಿ ಮೋಸ ಮಾಡಿದ್ದ ಆ ನಂತರ ಆ ಮಹಿಳೆ ಮಾಧ್ಯಮಕ್ಕೆ ಬಂದು ಡಿಬೇಟ್ ನಲ್ಲಿ ಭಾಗವಹಿಸಿದ್ದನ್ನು ನೆನಪಿಸುತ್ತೇನೆ. ಇದು ಸಾರ್ವಜನಿಕವಾಗಿ ಮಾಹಿತಿ ಸಿಗುತ್ತದೆ ಎಂದಿದ್ದಾರೆ.

ಜನಗಳ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದ್ದೀರಿ, ಜನಗಳ ಸಮಸ್ಯೆಗಳ ಬಗ್ಗೆ ಮಾತಾಡೊಣ ಬನ್ನಿ, ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳದ ಬಗ್ಗೆ ಮಾತಾಡೊಣ ಬನ್ನಿ, ಮೋದಿ ಲಕ್ಷಗಟ್ಟಲೆ ಸಾಲ ಮಾಡಿದ್ದಾರೆ ಅದರ ಬಗ್ಗೆ ಚರ್ಚೆ ಮಾಡೊಣ ಬನ್ನಿ. ನಾವು ನಮ್ಮ ಇತಿಹಾಸ ಹೇಳ್ತೆವೆ ನೀವು ಮಾಡಿರುವ ಕೆಲಸದ ಬಗ್ಗೆ ಚರ್ಚೆ ಮಾಡೊಣ ಬನ್ನಿ ಎಂದು ಬಹಿರಂಗ ಚರ್ಚೆಗೆ ನಳಿನ್ ಕುಮಾರ್ ಕಟೀಲ್ ಅನ್ನು ಕರೆದಿದ್ದಾರೆ.

Tags: BJPCongress PartyCovid 19kpcc laxmanlaxman mysoreNalin Kumar KateelRahul GandhiSonia Gandhiನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಹಾಸನ: ಸಮವಸ್ತ್ರದಲ್ಲಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ ವಿಡಿಯೋ ವೈರಲ್; ಇಬ್ಬರು ಪೊಲೀಸರು ಅಮಾನತು

Next Post

ಉತ್ತರಾಖಂಡದಲ್ಲಿ ಪ್ರವಾಹದ ಮಧ್ಯೆ ಸಿಲುಕಿ ಪರದಾಡುತ್ತಿದ್ದ ಆನೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು

Related Posts

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್
ಕರ್ನಾಟಕ

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

by ಪ್ರತಿಧ್ವನಿ
April 30, 2026
0

ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಸುರಿದ ಭಾರೀ ಮಳೆಯ ಅಬ್ಬರದಿಂದ ಅನಾಹುತಗಳ ಸರಮಾಲೆ ಉಂಟಾಗಿದೆ. ಕೇವಲ ಕೆಲವೇ ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿದ್ದು, ಬೌರಿಂಗ್ ಆಸ್ಪತ್ರೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post
ಉತ್ತರಾಖಂಡದಲ್ಲಿ ಪ್ರವಾಹದ ಮಧ್ಯೆ ಸಿಲುಕಿ ಪರದಾಡುತ್ತಿದ್ದ ಆನೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು

ಉತ್ತರಾಖಂಡದಲ್ಲಿ ಪ್ರವಾಹದ ಮಧ್ಯೆ ಸಿಲುಕಿ ಪರದಾಡುತ್ತಿದ್ದ ಆನೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada