Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ವಿಮಾನ ನಿಲ್ದಾಣಕ್ಕೆ ಯಾರ ಹೆಸರಾದರೂ ಇಡಲಿ, ಮೊದಲು ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲಿ: ಡಿ.ಕೆ. ಶಿವಕುಮಾರ್

ಪ್ರತಿಧ್ವನಿ

ಪ್ರತಿಧ್ವನಿ

February 9, 2023
Share on FacebookShare on Twitter

ತೀರ್ಥಹಳ್ಳಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾರ ಹೆಸರನ್ನಾದರೂ ಇಡಲಿ ಆದರೆ ಜಮೀನು ಕಳೆದುಕೊಂಡವರಿಗೆ ಮೊದಲು ಪರಿಹಾರ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

PRATAP SIMHA | ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಗೆ ದಲಿತರ ಮೇಲೆ ನೈಜ ಕಾಳಜಿ ಇಲ್ಲ

ತೀರ್ಥಹಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವಿಐಎಸ್ಎಲ್ ವಿಚಾರ ಕುರಿತು ಪ್ರತಿಕ್ರಿಯಿಸಿ, ವಿಐಎಸ್ಎಲ್ ವಿಚಾರವಾಗಿ ನೀಡಿರುವ ಹೇಳಿಕೆಗೆ ಬದ್ಧರಾಗಿದ್ದೇವೆ. ಈ ಕಾರ್ಖಾನೆಯನ್ನು ಮುಚ್ಚಬಾರದು, ಸರ್ಕಾರವೇ ನಡೆಸಬೇಕು. ಅವರಿಂದ ಸಾಧ್ಯವಾಗದಿದ್ದರೆ, ನಮ್ಮ ಸರ್ಕಾರ ಬಂದು ಆ ಕೆಲಸ ಮಾಡಲಿದೆ ಎಂದು ಹೇಳಿದರು.

ಬಿಜೆಪಿಯವರು ಖಾಸಗೀರಣದ ತೀರ್ಮಾನ ಕೈಬಿಟ್ಟು, ಕೇಂದ್ರ ಸಚಿವರು ಕೊಟ್ಟ  ಮಾತಿನಂತೆ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿಸಿ, ನಿಗದಿ ಮಾಡಲಾಗಿರುವ ಗಣಿ ಭೂಮಿಯಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಿ ಎಂದರು.

ಕಾಂಗ್ರೆಸ್’ನಲ್ಲಿ ನಾಯಕರಿಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ‘ನಾವು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಮಾಡುತ್ತೇವೆ ಎಂದು ಹೇಳಿದ್ದೇವೆ. ಆದರೆ ಅಮಿತ್ ಶಾ ಅವರು ಈ ಹಿಂದೆ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿದ್ದು, ಇತ್ತೀಚೆಗೆ ಪ್ರಧಾನಿ ನರೇದ್ರ ಮೋದಿ ಅವರ ನೇತೃತ್ವದಲ್ಲಿ ಚುನಾವಣೆ ಮಾಡುತ್ತೇವೆ ಎಂದಿದ್ದಾರೆ. ಬಿಜೆಪಿಯವರು ಯಡಿಯೂರಪ್ಪನವರಿಗೆ ಕಣ್ಣೀರು ಹಾಕಿಸಿ ಅಧಿಕಾರದಿಂದ ಕೆಳಗಿಳಿಸಿದ್ದು ಯಾಕೆ? ಎಂದು ಜನರಿಗೆ ಮಾಹಿತಿ ನೀಡಲಿ ಎಂದು ಒತ್ತಾಯಿಸಿದರು.

ಇಡಿ ನೊಟೀಸ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಯಂಗ್ ಇಂಡಿಯಾಗೆ ದೇಣಿಗೆ ನೀಡಿದ ವಿಚಾರವಾಗಿ ನಾವು ಈ ಹಿಂದೆ ಇಡಿ ಅಧಿಕಾರಿಗಳಿಗೆ ಉತ್ತರ ನೀಡಿ ಬಂದಿದ್ದೇವೆ. ಆದರೂ ಈಗ ಮತ್ತೆ ವಿಚಾರಣೆಗೆ ನೊಟೀಸ್ ನೀಡಿದ್ದಾರೆ. ಇನ್ನು ಸಿಬಿಐ ಮೂಲಕ ಮಗಳ ಕಾಲೇಜಿನ ಶುಲ್ಕದ ಬಗ್ಗೆ ವಿಚಾರಣೆಗೆ ಮುಂದಾಗಿದ್ದಾರೆ. ಈ ಬಗ್ಗೆ ಸಿಬಿಐಗೆ ಪತ್ರ ಬರೆದು ಸಲಹೆ ನೀಡಬೇಕು ಎಂದುಕೊಂಡಿದ್ದೇನೆ ಎಂದರು.

ಮಂತ್ರಿ ಸ್ಥಾನ ಕಳೆದುಕೊಂಡಿದ್ದಕ್ಕೆ ಪೇಚಾಡುತ್ತಿದ್ದಾರೆ

ರಮೇಶ್ ಜಾರಕಿಹೊಳಿ ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, ಕೋರ್ಟ್’ನಲ್ಲಿ ಅವರು ಅಫಿಡಫಿಟ್ ಯಾಕೆ ಹಾಕಿದ್ದಾರೆ? ಅವರು ಯಾವ ಮನವಿ ಮಾಡಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಲಿ. ಮಂತ್ರಿ ಸ್ಥಾನ ಕಳೆದುಕೊಂಡ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಈಶ್ವರಪ್ಪ ಪೇಚಾಡುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ಮಾತಾಡುತ್ತಿದ್ದಾರೆ. ಆರೋಗ್ಯ ಸಚಿವರಿಗೆ ಶಿಫಾರಸ್ಸು ಮಾಡಿ ಚಿಕಿತ್ಸೆ ಕೊಡಿಸಲಿ. ಕೆಲವರು ನನ್ನ ಬಗ್ಗೆ ಮಾತನಾಡಿದರೆ ಮಾತ್ರ ಅವರ ಪಕ್ಷದಲ್ಲಿ ಮಾರ್ಕೆಟ್ ಇರುತ್ತದೆ. ಇಲ್ಲದಿದ್ದರೆ ಅವರ ಪಕ್ಷದಲ್ಲೇ ಅವರನ್ನು ಮಾತನಾಡಿಸುವುದಿಲ್ಲ ಎಂದು ಟೀಕಿಸಿದರು.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

Auto drivers protest | ವೈಟ್‌ ಬೋರ್ಡ್‌ ರ‍್ಯಾಪಿಡೋ ಬಂದ್‌ ಮಾಡಿ.. ಇಲ್ಲಅಂದ್ರೆ ನಮ್ಗೂ ವೈಟ್‌ ಬೋರ್ಡ್‌ ಕೊಡಿ..!
ಇದೀಗ

Auto drivers protest | ವೈಟ್‌ ಬೋರ್ಡ್‌ ರ‍್ಯಾಪಿಡೋ ಬಂದ್‌ ಮಾಡಿ.. ಇಲ್ಲಅಂದ್ರೆ ನಮ್ಗೂ ವೈಟ್‌ ಬೋರ್ಡ್‌ ಕೊಡಿ..!

by ಪ್ರತಿಧ್ವನಿ
March 20, 2023
2047ರೊಳಗೆ ಭಾರತ ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳಲ್ಲಿ ಅಗ್ರಸ್ಥಾನ ಗಳಿಸಲಿದೆ : ಪ್ರಧಾನಿ‌ ಮೋದಿ
Top Story

2047ರೊಳಗೆ ಭಾರತ ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳಲ್ಲಿ ಅಗ್ರಸ್ಥಾನ ಗಳಿಸಲಿದೆ : ಪ್ರಧಾನಿ‌ ಮೋದಿ

by ಪ್ರತಿಧ್ವನಿ
March 25, 2023
ಅಮಿತ್‌ ಶಾರಿಗೆ ಬಿಎಸ್‌ವೈಗಿಂತ ವಿಜಯೇಂದ್ರ ಮುಖ್ಯವಾದರಾ?
Top Story

ಅಮಿತ್‌ ಶಾರಿಗೆ ಬಿಎಸ್‌ವೈಗಿಂತ ವಿಜಯೇಂದ್ರ ಮುಖ್ಯವಾದರಾ?

by ಪ್ರತಿಧ್ವನಿ
March 24, 2023
ಒಳ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಪರಿಶಿಷ್ಟರಿಗೆ ಮಂಕುಬೂದಿ ಎರಚುವ ಪ್ರಯತ್ನಮಾಡ್ತಿದೆ : ಸುಧಾಮ್‌ ದಾಸ್
Top Story

ಒಳ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಪರಿಶಿಷ್ಟರಿಗೆ ಮಂಕುಬೂದಿ ಎರಚುವ ಪ್ರಯತ್ನಮಾಡ್ತಿದೆ : ಸುಧಾಮ್‌ ದಾಸ್

by ಪ್ರತಿಧ್ವನಿ
March 25, 2023
ಸ್ಯಾಂಡಲ್ವುಡ್ ನಟ ಚೇತನ್ ಅಹಿಂಸಾ ಬಂಧನ..!
Top Story

ಸ್ಯಾಂಡಲ್ವುಡ್ ನಟ ಚೇತನ್ ಅಹಿಂಸಾ ಬಂಧನ..!

by ಪ್ರತಿಧ್ವನಿ
March 21, 2023
Next Post
ಟಿಪ್ಪು ಸಿದ್ದಾಂತವನ್ನು ಕಾಂಗ್ರೆಸ್, ಒಡೆಯರ್ ಸಿದ್ದಾಂತವನ್ನು ಬಿಜೆಪಿ ಬೆಂಬಲಿಸುತ್ತದೆ: ಸಿ.ಟಿ ರವಿ

ಟಿಪ್ಪು ಸಿದ್ದಾಂತವನ್ನು ಕಾಂಗ್ರೆಸ್, ಒಡೆಯರ್ ಸಿದ್ದಾಂತವನ್ನು ಬಿಜೆಪಿ ಬೆಂಬಲಿಸುತ್ತದೆ: ಸಿ.ಟಿ ರವಿ

Public Talk : ನಿಮ್ಮ ಮತ ಯಾರಿಗೆ? | Who do you vote for? | BJP | Congress | JDS | #pratidhvaninews

Public Talk : ನಿಮ್ಮ ಮತ ಯಾರಿಗೆ? | Who do you vote for? | BJP | Congress | JDS | #pratidhvaninews

BASAVARAJBOOMAI | ಎಲೆಕ್ಷನ್ ಅಲ್ಲಿ ಕೆಲವರಿಗೆ ಸರ್ಟಿಫಿಕೇಟ್ ಇರಲ್ಲ ಇವರೆಲ್ಲ ಶಾಸಕರಾಗಿ ಬಿಡ್ತಾರೆ..!’

BASAVARAJBOOMAI | ಎಲೆಕ್ಷನ್ ಅಲ್ಲಿ ಕೆಲವರಿಗೆ ಸರ್ಟಿಫಿಕೇಟ್ ಇರಲ್ಲ ಇವರೆಲ್ಲ ಶಾಸಕರಾಗಿ ಬಿಡ್ತಾರೆ..!'

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist