• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕನ್ಯಾಕುಮಾರಿಯಲ್ಲಿ ನಮೋ ಧ್ಯಾನ

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ದೇಶ
0
ಕನ್ಯಾಕುಮಾರಿಯಲ್ಲಿ ನಮೋ ಧ್ಯಾನ
Share on WhatsAppShare on FacebookShare on Telegram

ದೇಶದ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣೆಯ ಮುಕ್ತಾಯಕ್ಕೂ ಮುನ್ನಾ ಬರೋಬ್ಬರಿ 48 ಘಂಟೆಗಳ ಕಾಲ, ಭಾರತದ ತುಟ್ಟ ತುದಿ ಕನ್ಯಾಕುಮಾರಿಯಲ್ಲಿ ಧ್ಯಾನ ಮಗ್ನರಾಗಲಿದ್ದಾರೆ. ಕಳೆದ 2019 ರ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಎದುರಿಸಿದ್ದಾಗ ಹಿಮಾಚಲ ಪ್ರದೇಶದಲ್ಲಿ ಧ್ಯಾನ ಮಗ್ನರಾಗಿದ್ದ ಅವರು, ಈ ಬಾರಿ ಧ್ಯಾನಕ್ಕಾಗಿ ಆಯ್ಕೆ ಮಾಡಿಕೊಂಡಿರುವುದು ದಕ್ಷಿಣದ ತುಟ್ಟ ತುದಿ ಕನ್ಯಾಕುಮಾರಿಯನ್ನ.

ADVERTISEMENT

ಅಷ್ಟಕ್ಕೂ ನರೇಂದ್ರ ಮೋದಿ ಪ್ರತಿ ಬಾರಿಯೂ ಚುನಾವಣೆ ಸಂದರ್ಭದಲ್ಲಿ ಅಥವಾ ಚುನಾವಣೆ ಮುಗಿದ ಬಳಿಕ ಧ್ಯಾನಕ್ಕಾಗಿ ಮುಂದಾಗುವುದು ಏಕೆ? ಇಲ್ಲಿದೆ ನೋಡಿ ಅದರ ಕಂಪ್ಲೀಟ್ ಡೀಟೈಲ್ಸ್.

ಪ್ರಧಾನಿ ನರೇಂದ್ರ ಮೋದಿ. “ವಿಶ್ವಗುರು” ಎಂಬ ಕೀರ್ತಿಗೆ ಭಾಜನರಾದವರು. ಪ್ರತಿ ಬಾರಿಯೂ ಚುನಾವಣೆಯನ್ನು ಎದುರಿಸುವ ಮುನ್ನಾ, ಚುನಾವಣೆ ಮುಕ್ತಾಯವಾಗುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಗ್ನರಾಗುತ್ತಾರೆ. ಚುನಾವಣೆಯ ಸಂದರ್ಭದಲ್ಲಿ ವಿವಿಧ ಪಕ್ಷಗಳ ನಾಯಕರನ್ನು ತಮ್ಮ ಮಾತಿನ ಬಾಣಗಳಿಂದಲೇ ಕಟ್ಟಿ ಹಾಕುವ ಸಾಮರ್ಥ್ಯವಿರುವ ನರೇಂದ್ರ ಮೋದಿ ಮೌನ ವ್ರತವನ್ನು ಆಚರಿಸುವ ವಾಡಿಕೆ ಇಟ್ಟುಕೊಂಡಿದ್ದಾರೆ. ಎಷ್ಟೋ ಮಂದಿಗೆ ಈ ಮೌನವ್ರತದ ಆಚರಣೆ ಬಗ್ಗೆ ಮಾಹಿತಿಯೇ ಇಲ್ಲ. ಮೌನವ್ರತವನ್ನು ಯಾರೂ ಆಚರಿಸುತ್ತಾರೋ, ಅವರಿಗೆ ವಾಕ್ಸಾರ್ಮಥ್ಯ ಹೆಚ್ಚಾಗುತ್ತದೆ. ನೆನಪಿನ ಶಕ್ತಿ ಜೊತೆಗೆ ವೈರಿಗಳನ್ನು ಹಿಮ್ಮೆಟ್ಟಿಸುವ ಕಲೆ ಕೂಡ ಕರಗತವಾಗುತ್ತದೆ. ಈ ನಿಟ್ಟಿನಲ್ಲಿ ಸ್ವಾಮಿ ವಿವೇಕಾನಂದರು ಧ್ಯಾನದಲ್ಲಿ ಮಗ್ನರಾದ ಭಾರತದ ತುಟ್ಟ ತುದಿ ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಧ್ಯಾನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲಿದ್ದಾರೆ.

ಇನ್ನು ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಚುನಾವಣೆಯ ಆಖಾಡದಲ್ಲಿ ವಿಪಕ್ಷಗಳ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದರ ಪ್ರಾಯಶ್ಚಿತ್ತ ಕೂಡ ಮಾಡಿಕೊಳ್ಳಲಿದ್ದು, ಅವರ ಆರಾಧ್ಯ ದೈವ ಶಿವನಾಮ ಸ್ಮರಣೆಯಲ್ಲಿ ಕಾಲವನ್ನು ಕಳೆಯಲಿದ್ದಾರೆ.

ಇಷ್ಟು ಮಾತ್ರವಲ್ಲದೇ ಇಂತಹ ಧ್ಯಾನದಿಂದ ಅನೇಕ ಫಲಗಳು ಕೂಡ ಲಭಿಸಲಿದ್ದು, ಮತ್ತೊಮ್ಮೆ ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ವೇದಿಕೆಯನ್ನು ಸೃಷ್ಟಿಸಿಕೊಳ್ಳಲಿದ್ದಾರೆ ಮೋದಿ. ಸ್ವಾಮಿ ವಿವೇಕಾನಂದರು ಜಪಕ್ಕೆ ಕುಳಿತಿದ್ದ ಜಾಗವನ್ನು ಪ್ರಧಾನಿ ಆಯ್ಕೆ ಮಾಡಿಕೊಂಡಿದ್ದು, ಕನ್ಯಾಕುಮಾರಿ ಧ್ಯಾನ ಮಂದಿರದಲ್ಲಿ ಇದಕ್ಕಾಗಿ ವಿಶೇಷ ಮಂಟಪ ನಿರ್ಮಾಣವಾಗಿದೆ. ಭಾರತದ ತುಟ್ಟ ತುದಿ ಕನ್ಯಾಕುಮಾರಿ ವಿಶೇಷವಾದ ಶಕ್ತಿ ಹೊಂದಿರುವ ಕ್ಷೇತ್ರವಾಗಿದ್ದು, ತಾಯಿ‌ ಕನ್ಯಾಕುಮಾರಿಯ ಆಶೀರ್ವಾದವನ್ನು ಮೋದಿ ಪಡೆದುಕೊಳ್ಳುವವರಿದ್ದಾರೆ. ಇತ್ತ ಮೂರು ಸಮುದ್ರಗಳ ಸಂಗಮದ ಸ್ಥಳವು ಕೂಡ ಕನ್ಯಾಕುಮಾರಿ ನೀರು ಅರಿಶಿನ ಕುಂಕುಮ ಬಣ್ಣದಲ್ಲಿ ಕಾಣಸಿಗಲಿದೆ.

ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ, ಈ ಬಾರಿ ಧ್ಯಾನಕ್ಕಾಗಿ ಕನ್ಯಾಕುಮಾರಿ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Tags: KanyakumariModi
Previous Post

ಹೇರ್ ಕಟ್ ಮಾಡ್ಸಿ ಎಂದು ಕಾಲೆಳೆದ ವಿಜಯೇಂದ್ರಗೆ – ನೀವೆ ಬಂದು ಮಾಡಿ ಎಂದ ಸಚಿವ ಮಧು ಬಂಗಾರಪ್ಪ !

Next Post

ಈ ನೆಲದ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ.. ಪ್ರಜ್ವಲ್ ವಿಚಾರಣೆ ನಂತ್ರ ಎಲ್ಲವೂ ತಿಳಿಯುತ್ತೆ : ಮಾಜಿ ಶಾಸಕ ಸಾರಾ ಮಹೇಶ್

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
ಈ ನೆಲದ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ.. ಪ್ರಜ್ವಲ್ ವಿಚಾರಣೆ ನಂತ್ರ ಎಲ್ಲವೂ ತಿಳಿಯುತ್ತೆ : ಮಾಜಿ ಶಾಸಕ ಸಾರಾ ಮಹೇಶ್

ಈ ನೆಲದ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ.. ಪ್ರಜ್ವಲ್ ವಿಚಾರಣೆ ನಂತ್ರ ಎಲ್ಲವೂ ತಿಳಿಯುತ್ತೆ : ಮಾಜಿ ಶಾಸಕ ಸಾರಾ ಮಹೇಶ್

Please login to join discussion

Recent News

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada