• Home
  • About Us
  • ಕರ್ನಾಟಕ
Wednesday, September 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

Namratha Gowda: “ಮಹಾನ್” ಚಿತ್ರದಲ್ಲಿ “ಬಿಗ್ ಬಾಸ್” ನಟಿ .

ಪ್ರತಿಧ್ವನಿ by ಪ್ರತಿಧ್ವನಿ
September 3, 2025
in Uncategorized
0
Share on WhatsAppShare on FacebookShare on Telegram

ಪಿ.ಸಿ.ಶೇಖರ್ ನಿರ್ದೇಶನದ ಹಾಗೂ ಪ್ರಕಾಶ್ ಬುದ್ದೂರು ನಿರ್ಮಾಣದ ಈ ಚಿತ್ರದಲ್ಲಿ ನಮ್ರತಾ ಗೌಡ (Namratha Gowda) ನಟನೆ ..

ADVERTISEMENT

“ನಾಗಿಣಿ” (Nagini Serial) ಧಾರಾವಾಹಿಯ ಮೂಲಕ ನಾಡಿನ ಜನರ ಮನ ಗೆದ್ದ “ಬಿಗ್ ಬಾಸ್” ಖ್ಯಾತಿಯ ನಟಿ ನಮ್ರತಾ ಗೌಡ (Big Boss Fame Namratha Gowda) ಹೆಸರಾಂತ ನಿರ್ದೇಶಕ ಪಿ.ಸಿ.ಶೇಖರ್ (PC Shekhar) ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ (Akash Pictures) ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ (Vijay Raghavendra as a Hero) ನಾಯಕರಾಗಿ ನಟಿಸುತ್ತಿರುವ “ಮಹಾನ್” (Mahan) ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಕುರಿತು ನಟ ನಮ್ರತಾ ಗೌಡ ಈ ರೀತಿ ಹೇಳುತ್ತಾರೆ.

ನಾನು ಸಿನಿಮಾದಲ್ಲಿ ನಟಿಸುವಂತೆ ಅನೇಕ ಸ್ನೇಹಿತರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ನಾನು ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೆ. ನಿರ್ದೇಶಕ ಪಿ.ಸಿ.ಶೇಖರ್ ಅವರು “ಮಹಾನ್” ಚಿತ್ರದ ಕಥೆ ಹೇಳಿದಾಗ,‌ ಕಥೆ ಮನಸ್ಸಿಗೆ ಹತ್ತಿರವಾಯಿತು. ಕಥೆ ಕೇಳಿದ ತಕ್ಷಣ ನಟಿಸಲು ಒಪ್ಪಿಕೊಂಡೆ. ರೈತರ ಬದುಕು ಬವಣೆಗಳ ಸುತ್ತ ಹೆಣೆದಿರುವ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಟಿಸಲು ಬಹಳ ಸಂತೋಷವಾಗಿದೆ. ಪ್ರಕಾಶ್ ಬುದ್ದೂರು ಅವರು ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದಾರೆ. ವಿಜಯ ರಾಘವೇಂದ್ರ, ರಾಧಿಕಾ ಚೇತನ್, ಮಿತ್ರ ಮುಂತಾದ ಜನಪ್ರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ನೈಜತಗೆ ಹತ್ತಿರವಾಗಿರುವ ಕಥೆಯುಳ್ಳ ಈ ಚಿತ್ರದಲ್ಲಿ ‌ನಾನು ಅಭಿನಯಿಸುತ್ತಿರುವುದಕ್ಕೆ ಬಹಳ ಖುಷಿಯಾಗಿದೆ ಎನ್ನುತ್ತಾರೆ ನಟಿ ನಮ್ರತಾ ಗೌಡ.

Tags: Akash PicturesBig boss kannadaKannada CinmeaMahan Kannada cinemanamratha gowdanamratha gowda agenamratha gowda big bossnamratha gowda birthdaynamratha gowda carnamratha gowda channelnamratha gowda dancenamratha gowda foodvlognamratha gowda homenamratha gowda husbandnamratha gowda moviesnamratha gowda nagininamratha gowda nagini 2namratha gowda new carnamratha gowda sareenamratha gowda shortsnamratha gowda videonamratha gowda vlognamratha gowda vlogsnamratha gowda youtubenamratha gowda yt videosPC Shekharsandalwoodshivani namratha gowdaVijay Raghavendra
Previous Post

CM Siddaramaiah: ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಿಎಂ ಸಿದ್ದು..!!..!!

Next Post

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

Related Posts

ಬಿಹಾರ ಚುನಾವಣಾ ಪ್ರಚಾರಕ್ಕಿಳಿದ ಸಿಎಂ ಸಿದ್ದರಾಮಯ್ಯ –  ವೋಟ‌ರ್ ಅಧಿಕಾ‌ರ್ ರ್ಯಾಲಿಯಲ್ಲಿ ಭಾಗಿ 
Uncategorized

ಬಿಹಾರ ಚುನಾವಣಾ ಪ್ರಚಾರಕ್ಕಿಳಿದ ಸಿಎಂ ಸಿದ್ದರಾಮಯ್ಯ –  ವೋಟ‌ರ್ ಅಧಿಕಾ‌ರ್ ರ್ಯಾಲಿಯಲ್ಲಿ ಭಾಗಿ 

by Chetan
August 29, 2025
0

ಸಿಎಂ ಸಿದ್ದರಾಮಯ್ಯ (Cm Siddaramaiah) ಬಿಹಾರ ಚುನಾವಣಾ (Bihar election) ಪ್ರಚಾರದ ಅಖಾಡಕ್ಕಿಳಿಯಲಿದ್ದಾರೆ. ಇಂದು (ಆ .29) ಬೆಳಗ್ಗೆ ಬಿಹಾರಕ್ಕೆ ಸಿಎಂ ಪ್ರಯಾಣ ಬೆಳೆಸಲಿದ್ದಾರೆ. ರಾಹುಲ್‌ ಗಾಂಧಿ...

Read moreDetails

RCB ಕಾಲ್ತುಳಿತ ನೆನೆದು ಸಿಎಂ ಸಿದ್ದರಾಮಯ್ಯ ಭಾವುಕ..!

August 22, 2025

DK Shivakumar: ಬಿಜೆಪಿ-ಆರ್ ಎಸ್ ಎಸ್ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ..!!

August 22, 2025

KJ George: ಇಂಧನ ಸಚಿವ ಜಾರ್ಜ್‌ ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ

August 7, 2025
Prajwal Revanna: ರೇಪಿಸ್ಟ್‌ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಪ್ರಜ್ವಲ್ ಗೆ ಜೀವನ ಪರ್ಯಾಂತ ಜೀವಾವಧಿ ಶಿಕ್ಷೆ..!!

Prajwal Revanna: ರೇಪಿಸ್ಟ್‌ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಪ್ರಜ್ವಲ್ ಗೆ ಜೀವನ ಪರ್ಯಾಂತ ಜೀವಾವಧಿ ಶಿಕ್ಷೆ..!!

August 2, 2025
Next Post
ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ - ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

Recent News

Top Story

ಕಾರ್ಖಾನೆ ಹಾಗೂ ನೌಕರರ ನಡುವಿನ ಸಮಸ್ಯೆ ನಿವಾರಣೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸರಣಿ ಸಭೆ

by ಪ್ರತಿಧ್ವನಿ
September 3, 2025
Top Story

DK Shivakumar: ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ, ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ..!!

by ಪ್ರತಿಧ್ವನಿ
September 3, 2025
ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 
Top Story

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

by Chetan
September 3, 2025
Top Story

CM Siddaramaiah: ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಿಎಂ ಸಿದ್ದು..!!..!!

by ಪ್ರತಿಧ್ವನಿ
September 3, 2025
ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 
Top Story

ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

by Chetan
September 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಖಾನೆ ಹಾಗೂ ನೌಕರರ ನಡುವಿನ ಸಮಸ್ಯೆ ನಿವಾರಣೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸರಣಿ ಸಭೆ

September 3, 2025

DK Shivakumar: ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ, ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ..!!

September 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada