• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇನ್ನು ರಾಜಾಸ್ಥಾನ ಮಾರುಕಟ್ಟೆಗೂ ಕಾಲಿರಿಸಲಿದೆ ನಂದಿನಿ ಹಾಲು

ಪ್ರತಿಧ್ವನಿ by ಪ್ರತಿಧ್ವನಿ
December 21, 2024
in Top Story, ಇತರೆ / Others, ಕರ್ನಾಟಕ
0
ಇನ್ನು ರಾಜಾಸ್ಥಾನ ಮಾರುಕಟ್ಟೆಗೂ ಕಾಲಿರಿಸಲಿದೆ ನಂದಿನಿ ಹಾಲು
Share on WhatsAppShare on FacebookShare on Telegram

ಬೆಂಗಳೂರು ;ದೆಹಲಿಯಲ್ಲಿ ನಂದಿನಿ ಹಾಲಿನ ವ್ಯಾಪಾರವನ್ನು ಯಶಸ್ವಿಯಾಗಿ ಮುಂದುವರಿಸುತ್ತಿರುವ ಬೆನ್ನಲ್ಲೇ ಕರ್ನಾಟಕ ಹಾಲು ಮಹಾಮಂಡಳ (ಕೆಎಮ್‌ಎಫ್), ಇದೀಗ ಸಂಕ್ರಾಂತಿ ಹಬ್ಬದ ನಂತರ ರಾಜಸ್ಥಾನದಲ್ಲಿ ಹಾಲು ಮಾರಾಟವನ್ನು ವಿಸ್ತರಿಸಲು ತಯಾರಿ ನಡೆಸುತ್ತಿದೆ.

ADVERTISEMENT

ಮೊದಲು ರಾಜಾಸ್ಥಾನದ ರಾಜಧಾನಿ ಜೈಪುರದಲ್ಲಿ ಹಾಲು ಮಾರಾಟವನ್ನು ಪ್ರಾರಂಬಿಸಲಾಗುತ್ತದೆ. ಇಲ್ಲಿ ಹಾಲನ್ನು ಸ್ಥಳೀಯವಾಗಿ ಪ್ಯಾಕಿಂಗ್ ಮಾಡಿಸಿ, ಗ್ರಾಹಕರಿಗೆ ತಲುಪಿಸಲಾಗುವುದು ಎಂಬ ಮಾಹಿತಿ ಕೆಎಮ್‌ಎಫ್ ಮೂಲಗಳಿಂದ ಬಂದಿದೆ.”ದೆಹಲಿಯಲ್ಲಿ ನಂದಿನಿ ಹಾಲಿನ ಪ್ಯಾಕೆಟ್ ಅರಬರಾಜು ಮಾಡುವ ಒಂದು ಕಂಪನಿಯವರು ರಾಜಸ್ಥಾನದಲ್ಲಿಯೂ ಹಾಲಿನ ಮಾರಾಟಕ್ಕೆ ಉತ್ಸಾಹವನ್ನು ತೋರಿಸಿದ್ದಾರೆ. ಪ್ರಾಥಮಿಕವಾಗಿ, ಪ್ರತಿ ದಿನ 20,000 ಲೀಟರ್ ಹಾಲು ಮಾರಾಟ ಮಾಡಲು ಅವರಲ್ಲಿ ವಿಶ್ವಾಸವಿದೆ. ಸಂಕ್ರಾಂತಿ ಹಬ್ಬದ ನಂತರ ಆ ಪ್ರದೇಶದಲ್ಲಿ ಹಾಲು ಪೂರೈಕೆಗೆ ಅಗತ್ಯ ಸಿದ್ಧತೆಗಳು ನಡೆಯುತ್ತಿವೆ” ಎಂದು ಕೆಎಮ್‌ಎಫ್ ಅಧ್ಯಕ್ಷ ಭೀಮಾನಾಯ್ಕ್ ಮಾಧ್ಯಮಗಳಿಗೆ ಹೇಳಿದರು.

ಉತ್ತರ ಭಾರತದ ಜನಪ್ರಿಯ ಬ್ರಾಂಡ್‌ ಗಳಾದ ಅಮುಲ್‌ , ಮದರ್‌ ಡೈರಿ , ಹೆರಿಟೇಜ್‌ ಕಂಪೆನಿಗಳ ಹಾಲಿನ ದರ ನಂದಿನಿಯ ಬೆಲೆಗಿಂತ ಸ್ವಲ್ಪ ಹೆಚ್ಚು ಇದೆ. ಹೀಗಾಗಿ, ರಾಜಸ್ಥಾನದಲ್ಲಿ ಸ್ಪರ್ಧಾತ್ಮಕ ದರದಲ್ಲಿ ನಂದಿನಿ ಹಾಲು ಮಾರಾಟ ಮಾಡುವ ಯೋಚನೆಯಲ್ಲಿದೆ. ಗ್ರಾಹಕರ ಪ್ರತಿಕ್ರಿಯೆ ನೋಡಿ ದರ ಪರಿಷ್ಕರಣೆಯ ಬಗ್ಗೆ ಚರ್ಚೆ ಮಾಡಲಾಗುವುದು” ಎಂದರು.

ನವೆಂಬರ್ 21ರಿಂದ ದೆಹಲಿಯ ಅನೇಕ ಸ್ಥಳಗಳಲ್ಲಿ ನಂದಿನಿ ಹಾಲು ಪೂರೈಕೆ ಕಾರ್ಯಾಚರಣೆ ಆರಂಭವಾಗಿದೆ. ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್‌ಮುಲ್‌) ಹೆಸರಿನ ಅಡಿಯಲ್ಲಿ, ಆಯ್ಕೆಯಾದ ಸಗಟು ಹಾಲು ಸಂಗ್ರಹ ಕೇಂದ್ರಗಳಿಂದ ಗುಣಮಟ್ಟದ ಹಾಲು ಸಂಗ್ರಹಿಸಿ, ಶೇ 1 ಡಿಗ್ರಿ ತಾಪಮಾನದಲ್ಲಿ ಇನ್ಸುಲೇಟೆಡ್ ಟ್ಯಾಂಕರ್‌ ಮೂಲಕ ದಿನಕ್ಕೆ 15,000 ಲೀಟರ್ ಹಾಲು ದೆಹಲಿಗೆ ಸಾಗಿಸಲಾಗುತ್ತಿದೆ.

CT Ravi Press Meet:  ಅಶ್ಲೀಲ ಪದ ಬಳಿಕ ಸಿ ಟಿ ರವಿ ಹೇಳಿದ್ದೇನು..! #lakshmihebbalkar #dkshivakumar

“ಇಷ್ಟು ದಿನಗಳಲ್ಲಿ ನಂದಿನಿ ಹಾಲು ದೆಹಲಿಯ ತಲುಪುತ್ತಿದೆ. ಅಲ್ಲಿಂದಲೇ ಪ್ಯಾಕಿಂಗ್ ಮಾಡಿ ಗ್ರಾಹಕರಿಗೆ ತಲುಪಿಸಲಾಗುತ್ತಿದೆ. ರಾಜಸ್ಥಾನದಲ್ಲಿ ಹಾಲು ಮಾರಾಟ ಶುರುವಾದಾಗ, ಅಲ್ಲಿ ಸಹ ಇದೇ ವಿಧಾನದಲ್ಲಿ ಹಾಲು ಪೂರೈಸಲಾಗುವುದು” ಎಂದು ಮನ್‌ಮುಲ್‌ನ ಅಧಿಕಾರಿಯೊಬ್ಬರು ತಿಳಿಸಿದರು.ದೆಹಲಿಯಲ್ಲಿ ಪ್ರಸ್ತುತ ನಾಲ್ಕು ಮಾದರಿಯ ಹಾಲು ಮಾರಾಟವಾಗುತ್ತಿದೆ.

ಇನ್ನೂ ಹದಿನೈದು ರಿಂದ ಇಪ್ಪತ್ತು ದಿನಗಳ ಒಳಗೆ ಹೆಚ್ಚುವರಿಯಾಗಿ ನಾಲ್ಕು ಹೊಸ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಾಗುವುದು ಎಂದು ಮನ್‌ಮುಲ್ ಮೂಲಗಳು ಮಾಹಿತಿ ನೀಡಿವೆ.

Tags: (KMF)(MANMUL)bengaluruDelhi-based Nandininandini milkRajasthan after Sankranti.Rajasthan market
Previous Post

ಪೊಲೀಸರ ಬಂಧನದಿಂದ ಮುಕ್ತಿ ಪಡೆದ ಸಿ.ಟಿ ರವಿ ಹೇಳಿದ್ದೇನು..?

Next Post

ಆರ್‌ಎಸ್‌ಎಸ್‌ ಮುಖಂಡನ ಹತ್ಯೆ ; ಪಿಎಫ್‌ಐ ಸದಸ್ಯರಿಗೆ ಜಾಮೀನು ಪ್ರಶ್ನಿಸಿ ಎನ್‌ಐಏ ಮನವಿಗೆ ಸ್ಪಂದಿಸಿದ ಸುಪ್ರೀಂ ಕೋರ್ಟ್‌.

Related Posts

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಸೂಕ್ತ ದಿನ. ಸಂಜೆ ವೇಳೆಗೆ ಅನಿರೀಕ್ಷಿತ ಶುಭವಾರ್ತೆ ಕೇಳುವ ಸಾಧ್ಯತೆ...

Read moreDetails
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
Next Post

ಆರ್‌ಎಸ್‌ಎಸ್‌ ಮುಖಂಡನ ಹತ್ಯೆ ; ಪಿಎಫ್‌ಐ ಸದಸ್ಯರಿಗೆ ಜಾಮೀನು ಪ್ರಶ್ನಿಸಿ ಎನ್‌ಐಏ ಮನವಿಗೆ ಸ್ಪಂದಿಸಿದ ಸುಪ್ರೀಂ ಕೋರ್ಟ್‌.

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada