• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನಟ ಬಾಲಯ್ಯ ಹೊಸ ವಿವಾದ.. ಸ್ಟೇಜ್ ನಿಂದ ಹೀರೋಯಿನ್ ಅಂಜಲಿ ತಳ್ಳಿ ಎಡವಟ್ಟು.. ಸಿಡಿದೆದ್ದ ನೆಟ್ಟಿಗರು

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in ಇದೀಗ, ಸಿನಿಮಾ
0
ನಟ ಬಾಲಯ್ಯ ಹೊಸ ವಿವಾದ.. ಸ್ಟೇಜ್ ನಿಂದ ಹೀರೋಯಿನ್ ಅಂಜಲಿ ತಳ್ಳಿ ಎಡವಟ್ಟು.. ಸಿಡಿದೆದ್ದ ನೆಟ್ಟಿಗರು
Share on WhatsAppShare on FacebookShare on Telegram

ಗ್ಯಾಂಗ್ಸ್‌ ಆಫ್‌ ಗೋದಾವರಿ(Gangs of godavari) ಸಿನಿಮಾಕ್ಕೆ ಸಂಬಂಧಪಟ್ಟ ಕಾರ್ಯಕ್ರಮದಲ್ಲಿ ತೆಲುಗಿನ ಖ್ಯಾತ ನಟ, ರಾಜಕಾರಣಿ ನಂದಮೂರಿ ಬಾಲಕೃಷ್ಣ(nandamuri balakrishna) ಯುವ ನಟಿ ಅಂಜಲಿಯನ್ನು ಪಕ್ಕಕ್ಕೆ ತಳ್ಳಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯ ಸಂದರ್ಭ ವೇದಿಕೆಯಲ್ಲಿದ್ದ ಅಂಜಲಿ(anjali) ನಕ್ಕರೂ ಸೋಷಿಯಲ್‌ ಮೀಡಿಯಾದಲ್ಲಿ ಹಿರಿಯ ನಟನ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ಚಲನಚಿತ್ರರಂಗದ ಯುವ ಕಲಾವಿದರನ್ನು ಈ ರೀತಿ ನಡೆಸಿಕೊಳ್ಳುವುದೇ? ಎಂದು ಪ್ರಶ್ನಿಸಿದ್ದಾರೆ. ಇದು ಅಸಭ್ಯ ಮತ್ತು ಅಗೌರವದ ವರ್ತನೆ ಎಂದು ನೆಟ್ಟಿಗರು ಕ್ರೋಧ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಸ್ಟೇಜ್‌ನ ಮಧ್ಯ ಭಾಗಕ್ಕೆ ಬಾಲಯ್ಯ ಆಗಮಿಸುತ್ತಾರೆ. ಅಲ್ಲಿ ನಟಿ ನೇಹಾ ಶೆಟ್ಟಿ ಮತ್ತು ಅಂಜಲಿ ಇರುತ್ತಾರೆ. ಅಂಜಲಿಯನ್ನು ಪಕ್ಕಕ್ಕೆ ಹೋಗುವಂತೆ ಬಾಲಯ್ಯ ಹೇಳುತ್ತಾರೆ. ಈ ಸಮಯದಲ್ಲಿ ಅಂಜಲಿಯನ್ನು ಜೋರಾಕ್ಕೆ ಪಕ್ಕಕ್ಕೆ ತಳ್ಳಿದ್ದಾರೆ. ವೇದಿಕೆಯ ಕೆಳಗಿದ್ದವರು ಈ ಸಂದರ್ಭ ತಮಾಷೆಯೆಂಬಂತೆ ಜೋರಾಗಿ ಹೋ ಅಂದಿದ್ದಾರೆ. ನಟಿ ಅಂಜಲಿ ಕೂಡ ಜೋರಾಗಿ ನಕ್ಕಿದ್ದಾರೆ. ವೈರಲ್‌ ಆಗಿರುವ ವಿಡಿಯೋದ ಪೂರ್ಣ ವಿಡಿಯೋದಲ್ಲಿ ತಕ್ಷಣ ಬಾಲಯ್ಯ ಅಂಜಲಿಯಲ್ಲಿ ತಮಾಷೆ ಮಾತನಾಡುತ್ತಿರುವ ದೃಶ್ಯವೂ ಇದೆ.
ಗ್ಯಾಂಗ್ಸ್‌ ಆಫ್‌ ಗೋದಾವರಿ ಸಿನಿಮಾದ ಬಿಡುಗಡೆ ಪೂರ್ವ ಕಾರ್ಯಕ್ರಮಕ್ಕೆ ಬಾಲಯ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಗೆ ಬಂದು ಮಾತನಾಡುವಂತೆ ಇವರಿಗೆ ತಿಳಿಸಲಾಯಿತು. ಇದೇ ಸಂದರ್ಭದಲ್ಲಿ ಸಿನಿಮಾ ತಂಡವು ಬಾಲಯ್ಯರ ಜತೆ ಫೋಟೋ ತೆಗೆದುಕೊಳ್ಳಲು ಬಯಸಿತು. ವೇದಿಕೆಯ ಮಧ್ಯಭಾಗಕ್ಕೆ ಬಂದ ನಂದಮೂರಿ ಬಾಲಕೃಷ್ಣ ಅವರು ಅಲ್ಲಿದ್ದ ಅಂಜಲಿಯನ್ನು ಪಕ್ಕಕ್ಕೆ ಸರಿಯುವಂತೆ ಹೇಳಿ ತಳ್ಳಿದ್ದಾ

ADVERTISEMENT
Previous Post

ವಾಡಿಕೆಗಿಂತ ಮುಂಚೆಯೇ ಕೇರಳ ಪ್ರವೇಶಿಸಲಿರುವ ಮುಂಗಾರು!?

Next Post

ಪ್ರಜ್ವಲ್ ರೇವಣ್ಣ ಮೊಬೈಲ್ ಹಿಂದೆ ಬಿದ್ದ SIT ! ಮದರ್ ಡಿವೈಸ್ ಗಾಗಿ ಹುಡುಕಾಟ ನಡೆಸಲಿರೋ ಅಧಿಕಾರಿಗಳು !

Related Posts

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”
Top Story

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

by ಪ್ರತಿಧ್ವನಿ
May 23, 2026
0

ಬೆಂಗಳೂರು : ಲಾಡ್ಲೆ ಮಶಾಕ್‌ ದರ್ಗಾದಲ್ಲಿರುವ ಶಿವಲಿಂಗದ ಮೇಲೆ ಮಲ ಮೂತ್ರ ವಿಸರ್ಜನೆ ಮಾಡಿರುವ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...

Read moreDetails
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
Next Post
ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ; ಅಪ್ರಾಪ್ತ ಅರೆಸ್ಟ್

ಪ್ರಜ್ವಲ್ ರೇವಣ್ಣ ಮೊಬೈಲ್ ಹಿಂದೆ ಬಿದ್ದ SIT ! ಮದರ್ ಡಿವೈಸ್ ಗಾಗಿ ಹುಡುಕಾಟ ನಡೆಸಲಿರೋ ಅಧಿಕಾರಿಗಳು !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada