• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ನಟ ಬಾಲಯ್ಯ ಹೊಸ ವಿವಾದ.. ಸ್ಟೇಜ್ ನಿಂದ ಹೀರೋಯಿನ್ ಅಂಜಲಿ ತಳ್ಳಿ ಎಡವಟ್ಟು.. ಸಿಡಿದೆದ್ದ ನೆಟ್ಟಿಗರು

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in ಇದೀಗ, ಸಿನಿಮಾ
0
ನಟ ಬಾಲಯ್ಯ ಹೊಸ ವಿವಾದ.. ಸ್ಟೇಜ್ ನಿಂದ ಹೀರೋಯಿನ್ ಅಂಜಲಿ ತಳ್ಳಿ ಎಡವಟ್ಟು.. ಸಿಡಿದೆದ್ದ ನೆಟ್ಟಿಗರು
Share on WhatsAppShare on FacebookShare on Telegram

ಗ್ಯಾಂಗ್ಸ್‌ ಆಫ್‌ ಗೋದಾವರಿ(Gangs of godavari) ಸಿನಿಮಾಕ್ಕೆ ಸಂಬಂಧಪಟ್ಟ ಕಾರ್ಯಕ್ರಮದಲ್ಲಿ ತೆಲುಗಿನ ಖ್ಯಾತ ನಟ, ರಾಜಕಾರಣಿ ನಂದಮೂರಿ ಬಾಲಕೃಷ್ಣ(nandamuri balakrishna) ಯುವ ನಟಿ ಅಂಜಲಿಯನ್ನು ಪಕ್ಕಕ್ಕೆ ತಳ್ಳಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯ ಸಂದರ್ಭ ವೇದಿಕೆಯಲ್ಲಿದ್ದ ಅಂಜಲಿ(anjali) ನಕ್ಕರೂ ಸೋಷಿಯಲ್‌ ಮೀಡಿಯಾದಲ್ಲಿ ಹಿರಿಯ ನಟನ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ಚಲನಚಿತ್ರರಂಗದ ಯುವ ಕಲಾವಿದರನ್ನು ಈ ರೀತಿ ನಡೆಸಿಕೊಳ್ಳುವುದೇ? ಎಂದು ಪ್ರಶ್ನಿಸಿದ್ದಾರೆ. ಇದು ಅಸಭ್ಯ ಮತ್ತು ಅಗೌರವದ ವರ್ತನೆ ಎಂದು ನೆಟ್ಟಿಗರು ಕ್ರೋಧ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಸ್ಟೇಜ್‌ನ ಮಧ್ಯ ಭಾಗಕ್ಕೆ ಬಾಲಯ್ಯ ಆಗಮಿಸುತ್ತಾರೆ. ಅಲ್ಲಿ ನಟಿ ನೇಹಾ ಶೆಟ್ಟಿ ಮತ್ತು ಅಂಜಲಿ ಇರುತ್ತಾರೆ. ಅಂಜಲಿಯನ್ನು ಪಕ್ಕಕ್ಕೆ ಹೋಗುವಂತೆ ಬಾಲಯ್ಯ ಹೇಳುತ್ತಾರೆ. ಈ ಸಮಯದಲ್ಲಿ ಅಂಜಲಿಯನ್ನು ಜೋರಾಕ್ಕೆ ಪಕ್ಕಕ್ಕೆ ತಳ್ಳಿದ್ದಾರೆ. ವೇದಿಕೆಯ ಕೆಳಗಿದ್ದವರು ಈ ಸಂದರ್ಭ ತಮಾಷೆಯೆಂಬಂತೆ ಜೋರಾಗಿ ಹೋ ಅಂದಿದ್ದಾರೆ. ನಟಿ ಅಂಜಲಿ ಕೂಡ ಜೋರಾಗಿ ನಕ್ಕಿದ್ದಾರೆ. ವೈರಲ್‌ ಆಗಿರುವ ವಿಡಿಯೋದ ಪೂರ್ಣ ವಿಡಿಯೋದಲ್ಲಿ ತಕ್ಷಣ ಬಾಲಯ್ಯ ಅಂಜಲಿಯಲ್ಲಿ ತಮಾಷೆ ಮಾತನಾಡುತ್ತಿರುವ ದೃಶ್ಯವೂ ಇದೆ.
ಗ್ಯಾಂಗ್ಸ್‌ ಆಫ್‌ ಗೋದಾವರಿ ಸಿನಿಮಾದ ಬಿಡುಗಡೆ ಪೂರ್ವ ಕಾರ್ಯಕ್ರಮಕ್ಕೆ ಬಾಲಯ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಗೆ ಬಂದು ಮಾತನಾಡುವಂತೆ ಇವರಿಗೆ ತಿಳಿಸಲಾಯಿತು. ಇದೇ ಸಂದರ್ಭದಲ್ಲಿ ಸಿನಿಮಾ ತಂಡವು ಬಾಲಯ್ಯರ ಜತೆ ಫೋಟೋ ತೆಗೆದುಕೊಳ್ಳಲು ಬಯಸಿತು. ವೇದಿಕೆಯ ಮಧ್ಯಭಾಗಕ್ಕೆ ಬಂದ ನಂದಮೂರಿ ಬಾಲಕೃಷ್ಣ ಅವರು ಅಲ್ಲಿದ್ದ ಅಂಜಲಿಯನ್ನು ಪಕ್ಕಕ್ಕೆ ಸರಿಯುವಂತೆ ಹೇಳಿ ತಳ್ಳಿದ್ದಾ

ADVERTISEMENT
Previous Post

ವಾಡಿಕೆಗಿಂತ ಮುಂಚೆಯೇ ಕೇರಳ ಪ್ರವೇಶಿಸಲಿರುವ ಮುಂಗಾರು!?

Next Post

ಪ್ರಜ್ವಲ್ ರೇವಣ್ಣ ಮೊಬೈಲ್ ಹಿಂದೆ ಬಿದ್ದ SIT ! ಮದರ್ ಡಿವೈಸ್ ಗಾಗಿ ಹುಡುಕಾಟ ನಡೆಸಲಿರೋ ಅಧಿಕಾರಿಗಳು !

Related Posts

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
0

ಏಪ್ರಿಲ್ 26 ರಂದು ಬೆಳಗಾವಿಯ (Belagum) ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯರಿಂದ (Cm siddaramaiah) ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾಗಿದ್ದ ASP ನಾರಾಯಣ ಬರಮನಿ (Narayana bharamani) ಈ ಘಟನೆಯಿಂದ...

Read moreDetails
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
Next Post
ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ; ಅಪ್ರಾಪ್ತ ಅರೆಸ್ಟ್

ಪ್ರಜ್ವಲ್ ರೇವಣ್ಣ ಮೊಬೈಲ್ ಹಿಂದೆ ಬಿದ್ದ SIT ! ಮದರ್ ಡಿವೈಸ್ ಗಾಗಿ ಹುಡುಕಾಟ ನಡೆಸಲಿರೋ ಅಧಿಕಾರಿಗಳು !

Please login to join discussion

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada