• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ನಾನು ಮತ್ತು ಗುಂಡ ೨ ಟೈಟಲ್ ಟೀಸರ್ ದ್ರುವಸರ್ಜಾ ಬಿಡುಗಡೆ

Any Mind by Any Mind
November 30, 2023
in ಸಿನಿಮಾ
0
ನಾನು ಮತ್ತು ಗುಂಡ ೨ ಟೈಟಲ್ ಟೀಸರ್ ದ್ರುವಸರ್ಜಾ ಬಿಡುಗಡೆ
Share on WhatsAppShare on FacebookShare on Telegram

ADVERTISEMENT
ನಾಯಿ ಹಾಗೂ ಅದರ ಮಾಲೀಕ ಗೋವಿಂದೇಗೌಡನ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ 'ನಾನು ಮತ್ತು ಗುಂಡ' ಚಿತ್ರವು ಎರಡು ವರ್ಷಗಳ ಹಿಂದೆ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳಿದ್ದರು.   ಈಗ ಅದರ  ಮುಂದುವರೆದ ಭಾಗವಾಗಿ "ನಾನು ಮತ್ತು ಗುಂಡ -2" ತಯಾರಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಹಳೆಯ ತಂಡವೇ ಕೆಲಸ ಮಾಡುತ್ತಿದೆ. 

ಮೊದಲ ಭಾಗದಲ್ಲಿ ಮರಣ ಹೊಂದಿದ್ದ ಮಾಲೀಕನಿಗೆ ಇಲ್ಲಿ ಪುನರ್ಜನ್ಮವಾಗಿರುತ್ತದೆ. ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದ್ದು, ಬುಧವಾರ ಸಂಜೆ ಈ ಚಿತ್ರದ ಟೈಟಲ್ ಟೀಸರನ್ನು ನಟ ದ್ರುವ ಸರ್ಜಾ ಬಿಡುಗಡೆ ಮಾಡಿದರು.


ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ರಘು ಹಾಸನ್ ಮಾತನಾಡುತ್ತ ಈ ಚಿತ್ರದಲ್ಲಿ ಸಿಂಬನ ಮಗ ನಟಿಸುತ್ತಿದ್ದಾನೆ. ಸಿಂಬು ನಾಲ್ಕು ದಿನವಷ್ಟೇ ಶೂಟಿಂಗ್ ನಲ್ಲಿ ಭಾಗವಹಿಸಿ ನಿಧನ ಹೊಂದಿದ. ಈಗ ಅವನ ಮಗ ಸಿಂಬ ನಟಿಸುತ್ತಿದ್ದಾನೆ. ಗೋವಿಂದೇಗೌಡ ಹಾಗೂ ನಾಯಿಯ ಪಾತ್ರದ ಮೂಲಕ ಸಿನಿಮಾ ಮುಂದುವರೆಯಲಿದೆ. ಮೊದಲಭಾಗ ಮಾಡುವಾಗಲೇ ೨ರ ಕಥೆ ರೆಡಿ ಮಾಡಿಕೊಂಡಿದ್ದೆ. ಸೋಷಿಯಲ್ ಕನ್ ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಚಿತ್ರದಲ್ಲಿದೆ. ಈಗಾಗಲೇ ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು ಸುತ್ತಮುತ್ತ 50 ದಿನಗಳ ಶೂಟಿಂಗ್ ನಡೆಸಲಾಗಿದ್ದು, ಊಟಿ ಭಾಗದ‌ 20 ದಿನದ ಚಿತ್ರೀಕರಣವಷ್ಟೇ ಬಾಕಿಯಿದೆ. ನಾನು ಪಾತ್ರವನ್ನು ಸದ್ಯದಲ್ಲೇ ರಿವೀಲ್ ಮಾಡುತ್ತೇವೆ.


ಕಳೆದಬಾರಿ ಫಂಡಿಂಗ್ ಕೊರತೆಯಿಂದ ಹೆಚ್ಚು ಪ್ರಚಾರ ಮಾಡಲಾಗಿರಲಿಲ್ಲ, ಈಗ ಆರಂಭದಿಂದಲೇ ಪ್ರೊಮೋಷನ್ ಮಾಡುತ್ತಿದ್ದೇವೆ ಎಂದು ಹೇಳಿದರು.
ನಂತರ ಧ್ರುವ ಸರ್ಜ ಮಾತನಾಡಿ ನಾನು ಮತ್ತು ಗುಂಡ ನನಗೆ ಮತ್ತು ನನ್ನ ಪತ್ನಿಗೆ ತುಂಬಾ ಇಷ್ಟವಾಗಿತ್ತು. ಅದರ ಕ್ಲೈಮ್ಯಾಕ್ಸ್ ಅದ್ಭುತವಾಗಿತ್ತು. ಈ ಟೈಟಲ್ ಟೀಸರ್ ತುಂಬಾ ಚನ್ನಾಗಿ ಬಂದಿದೆ. ಯುವ ಪ್ರತಿಭೆಗಳಿಗೆ ನಾವೆಲ್ಲ ಪ್ರೋತ್ಸಾಹ ನೀಡಬೇಕು. ಅಂತವರು ಬೆಳೆಯುತ್ತಾರೆ ಎಂದು ಹೇಳಿದರು.
ಸಂಭಾಷಣೆ ಸಾಹಿತ್ಯ ಬರೆದ ರೋಹಿತ್ ರಮನ್ ಮಾತನಾಡಿ ಮೊದಲ ಭಾಗದಲ್ಲೂ ನಾನೇ ಸಾಹಿತ್ಯ ಬರೆದಿದ್ದೆ. ನಾಯಿ ಇಟ್ಟುಕೊಂಡು ಸಿನಿಮಾ ಮಾಡೋದು ದೊಡ್ಡ ಚಾಲೆಂಜ್, ಅಂತಾದ್ರಲ್ಲಿ ರಘು ಎರಡನೇ ಭಾಗವನ್ನೂ ಮಾಡ್ತಿದ್ದಾರೆ ಎಂದರು.
ಹಿನ್ನೆಲೆ ಸಂಗೀತ ನೀಡಿದ ರುತ್ವಿಕ್ ಮುರಳೀಧರ್ ಮಾತನಾಡಿ ಟೀಸರ್ ಎಲ್ಲರಿಗೂ ಇಷ್ಟವಾಗುತ್ತೆ ಎಂದರು.


ಛಾಯಾಗ್ರಹಣ ನಿರ್ವಹಿಸಿದ ತನ್ವಿಕ್ ಮಾತನಾಡಿ
ಹಿಂದೆ ದಿಲ್ ಮಾರ್ ಚಿತ್ರಕ್ಕೆ ಕ್ಯಾಮೆರಾ ಮಾಡಿದ್ದೆ. ತಕ್ಷಣ ಒಪ್ಪಿಕೊಂಡು ಮಾಡಿದ ಚಿತ್ರವಿದು ಎಂದರು.
ಈ ಚಿತ್ರದಲ್ಲಿ ಸಿಂಬು ಜೊತೆ ಬಂಟಿ ಎಂಬ ನಾಯಿಯೂ ಅಭಿನಯಿಸಿದೆ. ಸಿಂಬು ಈಗಾಗಲೇ ಅವನು ಮತ್ತು ಶ್ರಾವಣಿ ಎಂಬ ಧಾರಾವಾಹಿಯಲ್ಲೂ ನಟಿಸುತ್ತಿದೆ.


ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ನಾನು ಮತ್ತು ಗುಂಡ-೨ ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಅವರ ಸಂಗೀತ ಸಂಯೋಜನೆ, ಕೆ.ಎಂ. ಪ್ರಕಾಶ್ ಅವರ ಸಂಕಲನ, ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ರಾಘು ಅವರ ನೃತ್ಯನಿರ್ದೇಶನ, ನವೀನ್ ಅವರ ಸೌಂಡ್ ಡಿಸೈನ್ ಇದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಕಳೆದು ಹೋದ ಮೊಬೈಲ್‌ ಪತ್ತೆ ಹಚ್ಚೋದು ಹೇಗೆ? ಬ್ಲಾಕ್‌ ಮಾಡೋದು ಹೇಗೆ? ಇಲ್ಲಿದೆ ಸುಲಭ ಪರಿಹಾರ!

Next Post

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

Related Posts

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..
Top Story

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
0

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಎಲ್ಲಾ ಆರೋಪಿಗಳ ಮೇಲೆ ದೋಷಾರೋಪ ನಿಗದಿಯಾಗಲಿದೆ. ಈ ಹಿನ್ನಲೆಯಲ್ಲಿ ನಟ...

Read moreDetails
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

October 29, 2025
Next Post
ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

Please login to join discussion

Recent News

Top Story

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..
Top Story

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

November 3, 2025
ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada