• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಹಿಂದೂ ದೇವರುಗಳೊಂದಿಗೆ ತೆಗೆಸಿಕೊಂಡ ಇಂಟರ್ನಿ ಫೋಟೋ ಟ್ವೀಟ್ ಮಾಡಿದ ನಾಸಾ; ಸಾರ್ವಜನಿಕರಿಂದ ತೀವ್ರ ವಿರೋಧ

ಪ್ರತಿಧ್ವನಿ by ಪ್ರತಿಧ್ವನಿ
July 14, 2021
in ವಿದೇಶ
0
ಹಿಂದೂ ದೇವರುಗಳೊಂದಿಗೆ ತೆಗೆಸಿಕೊಂಡ ಇಂಟರ್ನಿ ಫೋಟೋ ಟ್ವೀಟ್ ಮಾಡಿದ ನಾಸಾ; ಸಾರ್ವಜನಿಕರಿಂದ ತೀವ್ರ ವಿರೋಧ
Share on WhatsAppShare on FacebookShare on Telegram


ಅಮೇರಿಕಾದ ಬಾಹ್ಯಾಕಾಶ ಸಂಸ್ಥೆ ನಾಸಾ ತನ್ನ ಟ್ವಿಟರ್ನಲ್ಲಿ ಹಾಕಿರುವ ಪೋಸ್ಟ್ವೊಂದು ಭಾರೀ ವಿವಾದಕ್ಕೀಡಾಗಿದೆ. ಭಾರತೀಯ ಮೂಲದ ಇಂಟರ್ನಿ ಪ್ರತಿಮಾ ರಾಯ್ ಎಂಬುವರು ಹಿಂದೂ ದೇವರುಗಳೊಂದಿಗೆ ತೆಗೆಸಿಕೊಂಡ ಫೋಟೋ ಒಳಗೊಂಡ ಪೋಸ್ಟ್ ಇದಾಗಿದೆ. ಹಾಗಾಗಿ ಈ ಫೋಟೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ನಾಸಾ ಹಾಕಿದ ಪೋಸ್ಟ್ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ADVERTISEMENT

Today's the day: applications for fall NASA internships are due!

Are you ready? Visit @NASAInterns and apply at: https://t.co/s69uwyR1LJ pic.twitter.com/CVwFJGYbms

— NASA (@NASA) July 9, 2021

ನಾಸಾ ಸಂಸ್ಥೆಯಲ್ಲಿ ಇಂಟರ್ನ್ಶೀಪ್ಗಾಗಿ ನಾಲ್ವರು ಇಂಜಿನಿಯರ್ಸ್ ಅರ್ಜಿ ಸಲ್ಲಿಸಿದ್ದರು. ಇವರು ಆಯ್ಕೆ ಮಾಡಿದ ನಾಸಾ ನಾಲ್ವರು ಇಂಜಿನಿಯರ್ಸ್ ಫೋಟೋಗಳನ್ನು ತನ್ನ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿತ್ತು. ಈ ಟ್ವೀಟ್ನಲ್ಲಿ 4 ಇಂಟರ್ನಿಗಳ ಪೈಕಿ ಪ್ರತಿಮಾ ರಾಯ್ ಫೋಟೋ ಕೂಡ ಇತ್ತು. ಭಾರತ ಮೂಲದ ಪ್ರತಿಮಾ ರಾಯ್ ದೇವರೊಂದಿಗೆ ಕ್ಲಿಕ್ಕಿಸಿದ ಫೋಟೋ ಇದಾಗಿತ್ತು.

ನಾಸಾ ಪೋಸ್ಟ್ ಮಾಡಿರುವ ಈ ಫೋಟೋಗೆ ಭಾರೀ ವಿರೋಧ ವ್ಯಕ್ತವಾಗಿದೆ. ನಾಸಾ ಸಂಸ್ಥೆಯನ್ನು ನಾಶಪಡಿಸಲು ಎಂದು ಈ ಫೋಟೋ ಹಾಕಲಾಗಿದೆಯೇ ಎಂದು ಕೆಲವರು ಪ್ರಶ್ನಿಸಿದ್ದಾರೆ. ನಾಸಾ ಯಾಕೇ ತಾನೋರ್ವ ಹೆಮ್ಮೆಯ ಹಿಂದೂ ಎಂದು ಹೇಳಿಕೊಳ್ಳುವ ಫೋಟೋ ಪೋಸ್ಟ್ ಮಾಡಬೇಕು. ದೇವರಿಗೂ ವಿಜ್ಞಾನಕ್ಕೂ ಏನು ಸಂಬಂಧವೇನು? ಪ್ರತಿಮಾ ರಾಯ್ ಹಿಂದೂ ದೇವತೆಗಳೊಂದಿಗೆ ಫೋಟೋ ಕ್ಲಿಕ್ಕಿಸಿ ನಾಸಾಗೆ ನೀಡುವ ಉದ್ದೇಶವಾದರೂ ಏನಿತ್ತು? ಎಂದು ಟೀಕಿಸಿದ್ದಾರೆ. ಈ ಮೂಲಕ ನಾಸಾದ ವೈಜ್ಞಾನಿಕ ಚಿಂತನೆಯನ್ನು ಪ್ರಶ್ನಿಸಿದ್ದಾರೆ.

ಇನ್ನೊಂದೆಡೆ ತನ್ನಿಷ್ಟದ ಧರ್ಮ ಮತ್ತು ದೇವರನ್ನು ನಂಬುವ ಸ್ವಾತಂತ್ರ್ಯ ಎಲ್ಲರಿಗೂ ಇದೆ ಎಂದು ಪ್ರತಿಮಾ ಪರ ಕೆಲವರು ಟ್ವೀಟ್ ಮಾಡಿದ್ದಾರೆ. ನಾಸಾ ಒಂದು ವೇಳೆ ಮುಸ್ಲಿಂ ಅಥವಾ ಕ್ರೈಸ್ತರ ಫೋಟೋ ಹಾಕಿದ್ದರೇ ಈ ಲಿಬರಲ್ಸ್ ಹೀಗೆ ವಿರೋಧ ವ್ಯಕ್ತಪಡಿಸುತ್ತಿದ್ದರೇ ಎಂದು ಪ್ರಶ್ನಿಸಿದ್ದಾರೆ.
ಭಾರತೀಯ ಮೂಲದ ಪ್ರತಿಮಾ ರಾಯ್ ಮತ್ತು ಪೂಜಾ ರಾಯ್ ಇಬ್ಬರೂ ಅಕ್ಕ ತಂಗಿಯರು. ಇವರು ನಾಸಾ ಗ್ಲೆನ್ ರೀಸರ್ಚ್ ಸೆಂಟರ್ನಲ್ಲಿ ಇಂಟರ್ನ್ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಈ ಕುರಿತು ಮಾತಾಡಿರುವ ಪ್ರತಿಮಾ, ನನಗೆ ದೇವರ ಮೇಲೆ ನಂಬಿಕೆ ಇದೆ. ನನ್ನ ಎಲ್ಲಾ ಸಾಧನೆಗೂ ನಾನು ನಂಬುವ ಧರ್ಮ ಮತ್ತು ದೇವರೆ ಸ್ಫೂರ್ತಿ ಎಂದಿದ್ದಾರೆ.

Previous Post

‘ಜನರ ಸಂಕಷ್ಟದಲ್ಲಿ ಭಾಗಿಯಾಗಿ, ನೆರವು ನೀಡಿ ಅವರಿಗೆ ಶಕ್ತಿ ತುಂಬಿ’: ಕಾಂಗ್ರೇಸ್ ಕಾರ್ಯಕರ್ತರಿಗೆ ಡಿ.ಕೆ.ಶಿ ಕರೆ

Next Post

ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಸಂಪೂರ್ಣ; ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಸಚಿವ ಸುರೇಶ್ ಕುಮಾರ್ ಸಲಹೆ

Related Posts

Top Story

Big Breaking: ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು..!!

by ಪ್ರತಿಧ್ವನಿ
October 7, 2025
0

ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ (HD Devegowda) ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ (Manipal Hospital)ದೇವೇಗೌಡರಿಗೆ ಚಿಕಿತ್ಸೆ ಕೊಡುತ್ತಿದ್ದಾರೆ, ದೊಡ್ಡಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ...

Read moreDetails
ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

October 5, 2025
 ಮೋದಿ ಹಿಟ್ಲರ್‌ ನಂತೆ ಆಡಳಿತ !

 ಮೋದಿ ಹಿಟ್ಲರ್‌ ನಂತೆ ಆಡಳಿತ !

October 2, 2025
ದಕ್ಷಿಣ ಅಮೆರಿಕಾ ಪ್ರವಾಸದಲ್ಲಿ ವಿಪಕ್ಷ ನಾಯಕ !

ದಕ್ಷಿಣ ಅಮೆರಿಕಾ ಪ್ರವಾಸದಲ್ಲಿ ವಿಪಕ್ಷ ನಾಯಕ !

October 1, 2025
ಫಿಲಿಪೈನ್ಸ್‌ ನಲ್ಲಿ ಭಾರೀ ಭೂಕಂಪ !

ಫಿಲಿಪೈನ್ಸ್‌ ನಲ್ಲಿ ಭಾರೀ ಭೂಕಂಪ !

October 1, 2025
Next Post
ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಸಂಪೂರ್ಣ; ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಸಚಿವ ಸುರೇಶ್ ಕುಮಾರ್ ಸಲಹೆ

ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಸಂಪೂರ್ಣ; ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಸಚಿವ ಸುರೇಶ್ ಕುಮಾರ್ ಸಲಹೆ

Please login to join discussion

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada