Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ

ಪ್ರತಿಧ್ವನಿ

ಪ್ರತಿಧ್ವನಿ

January 14, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

D.K Shivakumar : ಏರ್‌ಪೋರ್ಟ್‌ಗೆ BSY ಹೆಸರು ಡಿಕೆಶಿ ರಿಯಾಕ್ಷನ್..! | #pratidhvaninews

ಬ್ರಾಹ್ಮಣ ಸಮೂಹವನ್ನು ನಾನು ನಿಂದಿಸಿಲ್ಲ: ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟನೆ

ಮಂಡ್ಯ: ತೋಟದ ಮನೆಗೆ ನುಗ್ಗಿದ ಚಿರತೆ

ಮಡಿಕೇರಿ;ತಾಯಿಯ ಪ್ರಾಣ ಉಳಿಸಿದ ಮೂರನೆ ತರಗತಿಯ ಬಾಲಕ ದೀಕ್ಷಿತ್‌ ಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಗರಿಮೆ ಸಿಕ್ಕಿದೆ.

ಜ.26ರಂದು ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ವಿತರಣ ಸಮಾರಂಭದಲ್ಲಿ ದೀಕ್ಷಿತ್‌ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಸ್ವೀಕರಿಸಲಿದ್ದಾನೆ‌.

ದೀಕ್ಷಿತ್‌ ತಾಯಿ ಅರ್ಪಿತಾ ಕೂಡೂರು ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ಅಕ್ಕಿ ಪುಡಿ ಮಾಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗಿರಣಿಯ ಬೆಲ್ಟ್ಗೆ ಅವರ ತಲೆ ಸಿಲುಕಿಕೊಂಡು ಜೋರಾಗಿ ಕಿರುಚಿಕೊಂಡಿದ್ದರು.ಅಲ್ಲೇ ಆಟವಾಡುತ್ತಿದ್ದ ಬಾಲಕ ತಾಯಿಯ ಕೂಗು ಕೇಳಿಸಿಕೊಂಡು ಓಡಿ ಬಂದು ಗಿರಣಿಯ ವಿದ್ಯುತ್‌ ಸರಬರಾಜಿನ ಸ್ವಿಚ್‌ ಆಫ್ ಮಾಡಿ ತಾಯಿಯನ್ನು ರಕ್ಷಿಸಿದ್ದ.ಬಾಲಕನ ಸಮಯಪ್ರಜ್ಞೆ ವ್ಯಾಪಕ ಮೆಚ್ಚುಗೆಗೆ ಕಾರಣವಾಗಿತ್ತು.

RS 500
RS 1500

SCAN HERE

Pratidhvani Youtube

«
Prev
1
/
3856
Next
»
loading
play
ಅಪ್ಪು ನೆನಪಿನಲ್ಲಿ ಯುವಕರಿಗೆ ಸ್ಫೂರ್ತಿ ಆಗಲಿ ಎಂದು ಆಯೋಜಿಸಿದ ಕ್ರೀಡೆ | Appu |
play
Cockroach Sudhi |ನಮ್ಮಂತ ವಿಲನ್‌ ಗಳಿಗೆಲ್ಲಾ ಯಾರ ಸರ್‌ ಹೀರೋಯಿನ್‌ ಕೊಡ್ತಾರೆ #pratidhvanidigital #cockroach
«
Prev
1
/
3856
Next
»
loading

don't miss it !

ಕಗ್ಗತ್ತಲಲ್ಲಿ ಮುಳುಗಿದ ಇತಿಹಾಸ ಪ್ರಸಿದ್ಧ ಬೋರಿಂಗ್ ಆಸ್ಪತ್…? #pratidhvaninews #pratidhvani #Bowringhospital
ವಿಡಿಯೋ

ಕಗ್ಗತ್ತಲಲ್ಲಿ ಮುಳುಗಿದ ಇತಿಹಾಸ ಪ್ರಸಿದ್ಧ ಬೋರಿಂಗ್ ಆಸ್ಪತ್…? #pratidhvaninews #pratidhvani #Bowringhospital

by ಪ್ರತಿಧ್ವನಿ
February 7, 2023
ನವಗ್ರಹ ಯಾತ್ರೆ, ಸಿ.ಡಿ ಸಂಕಲ್ಪ.. ಶೃಂಗೇರಿ ಮಠ ಧ್ವಂಸ.. ಮರಾಠಿಯ ಪೇಶ್ವೆ ಬ್ರಾಹ್ಮಣ..!
ರಾಜಕೀಯ

ನವಗ್ರಹ ಯಾತ್ರೆ, ಸಿ.ಡಿ ಸಂಕಲ್ಪ.. ಶೃಂಗೇರಿ ಮಠ ಧ್ವಂಸ.. ಮರಾಠಿಯ ಪೇಶ್ವೆ ಬ್ರಾಹ್ಮಣ..!

by ಕೃಷ್ಣ ಮಣಿ
February 6, 2023
Nanjangudu : ಸ್ವಂತ ಸೂರಿಗಾಗಿ ಕಣ್ಣೀರಿಡುತ್ತಿರುವ ಮಹಿಳೆಗೆ ಬೇಕಿದೆ ನೆರವಿನ ಹಸ್ತ| #pratidhvaninews
ವಿಡಿಯೋ

Nanjangudu : ಸ್ವಂತ ಸೂರಿಗಾಗಿ ಕಣ್ಣೀರಿಡುತ್ತಿರುವ ಮಹಿಳೆಗೆ ಬೇಕಿದೆ ನೆರವಿನ ಹಸ್ತ| #pratidhvaninews

by ಪ್ರತಿಧ್ವನಿ
February 8, 2023
| SIDDARAMAIAH| ಬಿಜೆಪಿಯವರ ಕರ್ಮಕಾಂಡವನ್ನ ಬಿಚ್ಚಿ ಇಡುವ ಕೆಲಸ ನಾವು ಮಾಡ್ತಾ ಇದ್ದಿವಿ | BJP | BASAVARAJ BOMMAI
ರಾಜಕೀಯ

| SIDDARAMAIAH| ಬಿಜೆಪಿಯವರ ಕರ್ಮಕಾಂಡವನ್ನ ಬಿಚ್ಚಿ ಇಡುವ ಕೆಲಸ ನಾವು ಮಾಡ್ತಾ ಇದ್ದಿವಿ | BJP | BASAVARAJ BOMMAI

by ಪ್ರತಿಧ್ವನಿ
February 7, 2023
ಅಮೆರಿಕೆಯ ಸಿಯಾಟಲ್‌ನಲ್ಲಿ ದಲಿತ ಪಕ್ಷಪಾತದ ವಿರುದ್ಧ ಮೊದಲ ಹೆಜ್ಜೆ
ಅಂಕಣ

ಅಮೆರಿಕೆಯ ಸಿಯಾಟಲ್‌ನಲ್ಲಿ ದಲಿತ ಪಕ್ಷಪಾತದ ವಿರುದ್ಧ ಮೊದಲ ಹೆಜ್ಜೆ

by ಡಾ | ಜೆ.ಎಸ್ ಪಾಟೀಲ
February 3, 2023
Next Post
ಟೆನಿಸ್ ಗೆ ನಿವೃತಿ ಘೋಷಿಸಿದ ಸಾನಿಯಾ ಮಿರ್ಜಾ

ಟೆನಿಸ್ ಗೆ ನಿವೃತಿ ಘೋಷಿಸಿದ ಸಾನಿಯಾ ಮಿರ್ಜಾ

‘ಮಾಮಾ’ ಸ್ಯಾಂಟ್ರೋ ರವಿಗೆ ವಿವಿಐಪಿ ಸೌಲಭ್ಯ..! ವಿಪಕ್ಷಗಳು ಕೆಂಡಾಮಂಡಲ..

‘ಮಾಮಾ’ ಸ್ಯಾಂಟ್ರೋ ರವಿಗೆ ವಿವಿಐಪಿ ಸೌಲಭ್ಯ..! ವಿಪಕ್ಷಗಳು ಕೆಂಡಾಮಂಡಲ..

ಬಿಜೆಪಿ ನೀತಿಗಳಿಂದ ಭಾರತದಲ್ಲೂ ತಾಲಿಬಾನ್‌ನಂಥ ಭಯಾನಕ ಪರಿಸ್ಥಿತಿ:ತೆಲಂಗಾಣ ಸಿಎಂ

ಬಿಜೆಪಿ ನೀತಿಗಳಿಂದ ಭಾರತದಲ್ಲೂ ತಾಲಿಬಾನ್‌ನಂಥ ಭಯಾನಕ ಪರಿಸ್ಥಿತಿ:ತೆಲಂಗಾಣ ಸಿಎಂ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist