• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ನವಿಲು ಗರಿ ಸಿನಿಮಾದ ಧ್ವನಿಸುರುಳಿ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
February 11, 2022
in ಸಿನಿಮಾ
0
ನವಿಲು ಗರಿ ಸಿನಿಮಾದ ಧ್ವನಿಸುರುಳಿ ಬಿಡುಗಡೆ
Share on WhatsAppShare on FacebookShare on Telegram

ಮಲ್ಲೇಶ್ವರಂ ನ ರೇಣುಕಾಂಬ ಸ್ಟುಡಿಯೋದಲ್ಲಿ ನವಿಲುಗರಿ ಸಿನಿಮಾದ ಧ್ವನಿಸುರುಳಿಯನ್ನು ಸಾಹಿತಿ ದೊಡ್ಡರಂಗೇಗೌಡ ಬಿಡುಗಡೆಗೊಳಿಸಿದರು.

ADVERTISEMENT

ಈ ಸಿನಿಮಾದಲ್ಲಿ ಆನಂದ್ ಮುಖ್ಯಭೂಮಿಕೆಯಲ್ಲಿ ನಟಿಸುತಿದ್ದು, ರಾಗಿಣಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ, ಸಾರಿಕ ಬಂಡವಾಳ ಹೂಡಿದ್ದಾರೆ.

ಇದೊಂದು ಗಾಯಕನ ಕಥೆಯಾಗಿದ್ದು, ಈಗಾಗಲೇ ಚಿತ್ರತಂಡ ಡಬ್ಬಿಂಗ್ ಕಂಪ್ಲೀಟ್ ಮಾಡಿದ್ದು, ಹಲವಾರು ನಿರೀಕ್ಷೆಗಳನ್ನು ಹೊತ್ತಿದೆ ತಂಡ. ತಾರಾಗಣದಲ್ಲಿ ನರೇಂದ್ರಬಾಬು, ಕೋಟೆಪ್ರಭಾಕರ್ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ.

ಧ್ವನಿಸುರುಳಿ ಬಿಡುಗಡೆಗೊಳಿಸಿ ಮಾತನಾಡಿದ ಸಾಹಿತಿ ದೊಡ್ಡರಂಗೇಗೌಡ, ಕಲೆಯೂ ಕೂಡ ಹಾಗೆ. ವಯಸ್ಸಿನಲ್ಲಿ ತಾನು ತನ್ನ ಪ್ರತಿಭೆಯನ್ನು ಅನಾವರಣ ಮಾಡಬೇಕು ಅಂತ ಪ್ರತಿಯೊಬ್ಬರಲ್ಲೂ ಆಸೆ ಆಕಾಂಕ್ಷೆ ಇರುತ್ತದೆ. ಇನ್ಮೊಮ್ಮೆ ಬರಿಯಲೇ ಬಾರದು, ಹಾಡಬಾರದು ಅಂತ ಹೇಳೋರಿದ್ದಾರೆ. ಇವಾಗಂತೂ ಹೊಸಬರ ಚಿತ್ರಗಳು ಸಾಕಷ್ಟು ಬರುತ್ತಿವೆ, ಆನಂದ್ ಅವರು ತನ್ನ ಚಿತ್ರದ ಮೂಲಕ ಹಾಡಿನ ಪ್ರಾಮುಖ್ಯತೆ ತಿಳಿಸಿದ್ದಾರೆ. ಪ್ರತಿಭೆ ಯಾರಪ್ಪನ ಸೊತ್ತಲ್ಲ..ಅದನ್ನು ಬೆಳೆಸಬೇಕು, ಪ್ರೋತ್ಸಾಹ ನೀಡಬೇಕು ಎಂದರು.

ನರೇಂದ್ರ ಬಾಬು ಮಾತನಾಡಿ, ಸಿನಿಮಾಗೆ ಬಂಡವಾಳ ಹಾಕೋದಕ್ಕಿಂತ ಪ್ರೇಕ್ಷಕರಿಗೆ ತಲುಪೋದು ಬಹಳ ಮುಖ್ಯ. ಸಿನಿಮಾ ಜನಗಳಿಗೆ ಮುಟ್ಟಬೇಕು. ಈಗಿನ ಸಮಯದಲ್ಲಿ ಬಹಳ ಶ್ರಮ ಬೇಕಾಗಿದೆ. ಕೊರೋನಾ ನಂತರ ಬಹಳ ಬದಲಾವಣೆ ಆಗಿದೆ. ಕಲಾವಿದರಿಗೆ ಎಂದಿಗೂ ಮುಪ್ಪಿಲ್ಲ ಎಂದರು.

ನಾಯಕ ಆನಂದ್ ಮಾತನಾಡಿ, ನಾನು ವೃತ್ತಿಯಲ್ಲಿ ಲಾಯರ್ ಆಗಿದ್ದರಿಂದ ಸಸ್ಪೆನ್ಸ್ ಸಿನಿಮಾ ಮಾಡಬೇಕು ಅಂತ ಅನ್ಕೊಂಡಿದ್ದೆ. ಪೀಟರ್ ಅವರು ಸಲಹೆ ನೀಡಿದ್ರು, ಕನ್ನಡ ಭಾಷೆ ಹಾಡುವ ಹುಡುಗನಾಗಿದ್ದೇನೆ. ರಾಜ್ಯದ ಜನರು ಪದೇ ಪದೇ ಕೇಳುತ್ತಾರೆ ಅಂತ ಸಜೆಸ್ಟ್ ಮಾಡಿದ್ದರು. ಎಲ್ಲರೂ ಲಿರಿಕ್ಸ್ ಯಾರು ಬರೆದಿದ್ದು ಅಂತ ಕೇಳ್ತಾರೆ. ಪ್ರತಿಭೆಗೆ ಅವಕಾಶ ಸಿಗಬೇಕು ಎಂದರು.

Tags: BJPCovid 19Kannada moviemnavilugariಬಿಜೆಪಿ
Previous Post

ವಾಹ್ಹ್ ಮೋದಿ ವಾಹ್ಹ್! ನಿಮ್ಮ ಸಾರ್ವಕಾಲಿಕ ದಾಖಲೆಗಳ ಮಹತ್ಸಾಧನೆಗೆ ನೀವೇ ಸಾಟಿ!

Next Post

ಹಿಜಾಬ್ & ಕೇಸರಿ ವಿವಾದ | ಸಾಂವಿಧಾನಿಕ ಹಕ್ಕು ಉಲ್ಲಂಘನೆಯಾದರೆ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಲಿದೆ : ಸುಪ್ರೀಂ ಕೋರ್ಟ್

Related Posts

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ
Top Story

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

by ಪ್ರತಿಧ್ವನಿ
November 3, 2025
0

ಬಹಳ ದಿನಗಳ ನಂತರದಲ್ಲಿ ಕನ್ನಡದಲ್ಲಿ ಫೋಟೋಗ್ರಾಫರ್ ಜೀವನದ ಕುರಿತಾದ ಕತೆಯೊಂದು ಸಿನೆಮಾವಾಗಿ ತೆರೆಗೆ ಬರಲು ಸಿದ್ಧವಾಗಿದೆ. ಲಿಖಿತ ಶೆಟ್ಟಿ, ಖುಷಿ ರವಿ, ತೇಜಸ್ವಿನಿ ಶರ್ಮಾ ಮುಖ್ಯ ಭೂಮಿಕೆಯಲ್ಲಿರುವ...

Read moreDetails
ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

November 3, 2025
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
Next Post
ಹಿಜಾಬ್ & ಕೇಸರಿ ವಿವಾದ | ಸಾಂವಿಧಾನಿಕ ಹಕ್ಕು ಉಲ್ಲಂಘನೆಯಾದರೆ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಲಿದೆ : ಸುಪ್ರೀಂ ಕೋರ್ಟ್

ಹಿಜಾಬ್ & ಕೇಸರಿ ವಿವಾದ | ಸಾಂವಿಧಾನಿಕ ಹಕ್ಕು ಉಲ್ಲಂಘನೆಯಾದರೆ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಲಿದೆ : ಸುಪ್ರೀಂ ಕೋರ್ಟ್

Please login to join discussion

Recent News

Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada