Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

10 ತಿಂಗಳ ನಂತ್ರ ನವಜೋತ್‌ ಸಿಂಗ್‌ ಸಿಧು ಜೈಲಿನಿಂದ ಬಿಡುಗಡೆ..!

ಪ್ರತಿಧ್ವನಿ

ಪ್ರತಿಧ್ವನಿ

April 1, 2023
Share on FacebookShare on Twitter

ನವದೆಹಲಿ :ಏ.1: ಒಂದು ವರ್ಷಗಳ ಜೈಲು ಶಿಕ್ಷೆಯಲ್ಲಿ 10 ತಿಂಗಳ ಜೈಲು ಶಿಕ್ಷೆ ಪೂರೈಸಿರುವ ಪಂಜಾಬ್‌ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್‌ ಸಿಧು ಇಂದು ಪಟಿಯಾಲಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

ಜೈಲಿನಿಂದ ಹೊರಬರುತ್ತಿರುವುದಾಗಿ ನವಜೋತ್‌ ಸಿಂಗ್‌ ಸಿಧು ಅವರ ಟ್ವಿಟರ್‌ ಹ್ಯಾಂಡಲ್‌ನಿಂದ ಟ್ವೀಟ್‌ ದಾಖಲಾಗಿತ್ತು. ಶನಿವಾರ ಹೆಚ್ಚಿನ ಸಮಯ ಜೈಲಿನ ಅಧಿಕಾರಿಗಳೊಂದಿಗೆ ಮಾತನಾಡಿದ ಬಳಿಕ, ಸಂಜೆಯ ವೇಳೆಗೆ ಜೈಲಿನಿಂದ ಹೊರಬಂದರು.

Will address the media outside patiala jail around noon..

— Navjot Singh Sidhu (@sherryontopp) April 1, 2023

ಜೈಲಿನ ಒಳಗೆ ಅಧಿಕಾರಿಗಳಿಗೆ ಸಿಧು ಥ್ಯಾಂಕ್ಸ್‌ ಕೂಡ ಹೇಳಿದ್ದಾರೆ. ಪಂಜಾಬ್ ಕಾಂಗ್ರೆಸ್ ನ ಮಾಜಿ ಮುಖ್ಯಸ್ಥ ಶಂಶೇರ್ ಸಿಂಗ್ ಡುಲ್ಲೋ ಲಾಲ್ ಸಿಂಗ್ ಮತ್ತು ಮೊಹಿಂದರ್ ಸಿಂಗ್ ಕೆಪಿ, ಅಮೃತಸರ ಸಂಸದ ಗುರ್ಜಿತ್ ಔಜ್ಲಾ, ಮಾಜಿ ಶಾಸಕರಾದ ಹರದಯಾಳ್ ಕಾಂಬೋಜ್, ಅಶ್ವಿನಿ ಸೆಖ್ರಿ ಸಹ ಪಟಿಯಾಲ ಕೇಂದ್ರ ಕಾರಾಗೃಹದ ಹೊರಗೆ ಮುಂಜಾನೆಯಿಂದಲೇ ಕಾಯುತ್ತಿದ್ದರು. ನವಜೋತ್ ಸಿಂಗ್ ಸಿಧು ಬಿಡುಗಡೆಯ ಮಾಹಿತಿಯನ್ನು ಸಿಧು ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್ ಮೂಲಕ ಶುಕ್ರವಾರ ನೀಡಲಾಗಿತ್ತು. ಇದರೊಂದಿಗೆ ಅವರ ಕುಟುಂಬ ಸದಸ್ಯರೂ ಇದನ್ನು ಖಚಿತಪಡಿಸಿದ್ದರು. ಮೂಲದಲ್ಲಿ ಅವರ ಮೇ 16 ರಂದು ಜೈಲಿನಿಂದ ಬಿಡುಗಡೆಯಾಗಬೇಕಿತ್ತು. ಆದರೆ ಅವರ ಉತ್ತಮ ನಡತೆಯಿಂದಾಗಿ, ಸಿಧುಗೆ ಸುಪ್ರೀಂ ಕೋರ್ಟ್ ನೀಡಿದ ಒಂದು ವರ್ಷದ ಶಿಕ್ಷೆಯಿಂದ 45 ದಿನಗಳ ವಿನಾಯಿತಿ ನೀಡಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

Heavy Rain : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ
Top Story

Heavy Rain : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ

by ಪ್ರತಿಧ್ವನಿ
May 26, 2023
ಡ್ರಗ್ಸ್​ ಮುಕ್ತ ಬೆಂಗಳೂರಿಗೆ ಕರೆ ನೀಡಿದ ಡಿಜಿ ಐಜಿಪಿ ಅಲೋಕ್​ ಮೋಹನ್​
ಕರ್ನಾಟಕ

ಡ್ರಗ್ಸ್​ ಮುಕ್ತ ಬೆಂಗಳೂರಿಗೆ ಕರೆ ನೀಡಿದ ಡಿಜಿ ಐಜಿಪಿ ಅಲೋಕ್​ ಮೋಹನ್​

by ಮಂಜುನಾಥ ಬಿ
May 26, 2023
Mandya Government Schools : ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು  ಕ್ಯೂ ನಿಂತ ಪೋಷಕರು
Top Story

Mandya Government Schools : ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು  ಕ್ಯೂ ನಿಂತ ಪೋಷಕರು

by ಪ್ರತಿಧ್ವನಿ
May 30, 2023
BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!
ದೇಶ

BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!

by ಪ್ರತಿಧ್ವನಿ
May 26, 2023
‘ಗ್ಯಾರಂಟಿ ಕಾರ್ಡ್ ಬಗ್ಗೆ ಬಿಜೆಪಿ ಎಚ್ಚೆತ್ತುಕೊಂಡಿದ್ದರೆ ಸೋಲುತ್ತಿರಲಿಲ್ಲ ’ : ಸಂಸದ ಪ್ರತಾಪ್​ ಸಿಂಹ
ರಾಜಕೀಯ

‘ಗ್ಯಾರಂಟಿ ಕಾರ್ಡ್ ಬಗ್ಗೆ ಬಿಜೆಪಿ ಎಚ್ಚೆತ್ತುಕೊಂಡಿದ್ದರೆ ಸೋಲುತ್ತಿರಲಿಲ್ಲ ’ : ಸಂಸದ ಪ್ರತಾಪ್​ ಸಿಂಹ

by ಪ್ರತಿಧ್ವನಿ
May 25, 2023
Next Post
ಭಾರತದಲ್ಲಿ ಶೇ. 7.8ಕ್ಕೆ ತಲುಪಿದ ನಿರುದ್ಯೋಗ ದರ : ಕರ್ನಾಟಕದಲ್ಲಿ ನಿರುದ್ಯೋಗ ಹೆಚ್ಚಿಲ್ಲ..!

ಭಾರತದಲ್ಲಿ ಶೇ. 7.8ಕ್ಕೆ ತಲುಪಿದ ನಿರುದ್ಯೋಗ ದರ : ಕರ್ನಾಟಕದಲ್ಲಿ ನಿರುದ್ಯೋಗ ಹೆಚ್ಚಿಲ್ಲ..!

ಸುನಂದ ಟಾಕೀಸ್‌ ಬ್ಯಾನರ್‌ ಅಡಿಯಲ್ಲಿ ʼಕೆರೆ ಕಳ್ಳʼ ಚಿತ್ರದ ಪೋಸ್ಟರ್‌ ಶೀಘ್ರ ರಿಲೀಸ್‌..!

ಸುನಂದ ಟಾಕೀಸ್‌ ಬ್ಯಾನರ್‌ ಅಡಿಯಲ್ಲಿ ʼಕೆರೆ ಕಳ್ಳʼ ಚಿತ್ರದ ಪೋಸ್ಟರ್‌ ಶೀಘ್ರ ರಿಲೀಸ್‌..!

ಪ್ರಧಾನಿಗಳಿಗೆ ಒಂದು,  ಶಾಸಕರಿಗೆ ಒಂದು ಎಂದು ಬೇರೆ ಬೇರೆ ಕಾನೂನು ಇಲ್ಲ; ನೀತಿ ಸಂಹಿತಿ ಎಲ್ಲರಿಗೂ ಅನ್ವಯವಾಗುತ್ತದೆ

ಪ್ರಧಾನಿಗಳಿಗೆ ಒಂದು, ಶಾಸಕರಿಗೆ ಒಂದು ಎಂದು ಬೇರೆ ಬೇರೆ ಕಾನೂನು ಇಲ್ಲ; ನೀತಿ ಸಂಹಿತಿ ಎಲ್ಲರಿಗೂ ಅನ್ವಯವಾಗುತ್ತದೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist