• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

10 ತಿಂಗಳ ನಂತ್ರ ನವಜೋತ್‌ ಸಿಂಗ್‌ ಸಿಧು ಜೈಲಿನಿಂದ ಬಿಡುಗಡೆ..!

Any Mind by Any Mind
April 1, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
10 ತಿಂಗಳ ನಂತ್ರ ನವಜೋತ್‌ ಸಿಂಗ್‌ ಸಿಧು ಜೈಲಿನಿಂದ ಬಿಡುಗಡೆ..!
Share on WhatsAppShare on FacebookShare on Telegram

ನವದೆಹಲಿ :ಏ.1: ಒಂದು ವರ್ಷಗಳ ಜೈಲು ಶಿಕ್ಷೆಯಲ್ಲಿ 10 ತಿಂಗಳ ಜೈಲು ಶಿಕ್ಷೆ ಪೂರೈಸಿರುವ ಪಂಜಾಬ್‌ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್‌ ಸಿಧು ಇಂದು ಪಟಿಯಾಲಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.

ADVERTISEMENT

ಜೈಲಿನಿಂದ ಹೊರಬರುತ್ತಿರುವುದಾಗಿ ನವಜೋತ್‌ ಸಿಂಗ್‌ ಸಿಧು ಅವರ ಟ್ವಿಟರ್‌ ಹ್ಯಾಂಡಲ್‌ನಿಂದ ಟ್ವೀಟ್‌ ದಾಖಲಾಗಿತ್ತು. ಶನಿವಾರ ಹೆಚ್ಚಿನ ಸಮಯ ಜೈಲಿನ ಅಧಿಕಾರಿಗಳೊಂದಿಗೆ ಮಾತನಾಡಿದ ಬಳಿಕ, ಸಂಜೆಯ ವೇಳೆಗೆ ಜೈಲಿನಿಂದ ಹೊರಬಂದರು.

Will address the media outside patiala jail around noon..

— Navjot Singh Sidhu (@sherryontopp) April 1, 2023

ಜೈಲಿನ ಒಳಗೆ ಅಧಿಕಾರಿಗಳಿಗೆ ಸಿಧು ಥ್ಯಾಂಕ್ಸ್‌ ಕೂಡ ಹೇಳಿದ್ದಾರೆ. ಪಂಜಾಬ್ ಕಾಂಗ್ರೆಸ್ ನ ಮಾಜಿ ಮುಖ್ಯಸ್ಥ ಶಂಶೇರ್ ಸಿಂಗ್ ಡುಲ್ಲೋ ಲಾಲ್ ಸಿಂಗ್ ಮತ್ತು ಮೊಹಿಂದರ್ ಸಿಂಗ್ ಕೆಪಿ, ಅಮೃತಸರ ಸಂಸದ ಗುರ್ಜಿತ್ ಔಜ್ಲಾ, ಮಾಜಿ ಶಾಸಕರಾದ ಹರದಯಾಳ್ ಕಾಂಬೋಜ್, ಅಶ್ವಿನಿ ಸೆಖ್ರಿ ಸಹ ಪಟಿಯಾಲ ಕೇಂದ್ರ ಕಾರಾಗೃಹದ ಹೊರಗೆ ಮುಂಜಾನೆಯಿಂದಲೇ ಕಾಯುತ್ತಿದ್ದರು. ನವಜೋತ್ ಸಿಂಗ್ ಸಿಧು ಬಿಡುಗಡೆಯ ಮಾಹಿತಿಯನ್ನು ಸಿಧು ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್ ಮೂಲಕ ಶುಕ್ರವಾರ ನೀಡಲಾಗಿತ್ತು. ಇದರೊಂದಿಗೆ ಅವರ ಕುಟುಂಬ ಸದಸ್ಯರೂ ಇದನ್ನು ಖಚಿತಪಡಿಸಿದ್ದರು. ಮೂಲದಲ್ಲಿ ಅವರ ಮೇ 16 ರಂದು ಜೈಲಿನಿಂದ ಬಿಡುಗಡೆಯಾಗಬೇಕಿತ್ತು. ಆದರೆ ಅವರ ಉತ್ತಮ ನಡತೆಯಿಂದಾಗಿ, ಸಿಧುಗೆ ಸುಪ್ರೀಂ ಕೋರ್ಟ್ ನೀಡಿದ ಒಂದು ವರ್ಷದ ಶಿಕ್ಷೆಯಿಂದ 45 ದಿನಗಳ ವಿನಾಯಿತಿ ನೀಡಿದೆ.

Tags: Congress Partyformer cricketernavjot singh sidhuPatiala Central JailPatiala JailPunjabSidhu faced convictionsupreme courtನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ ..!

Next Post

ಭಾರತದಲ್ಲಿ ಶೇ. 7.8ಕ್ಕೆ ತಲುಪಿದ ನಿರುದ್ಯೋಗ ದರ : ಕರ್ನಾಟಕದಲ್ಲಿ ನಿರುದ್ಯೋಗ ಹೆಚ್ಚಿಲ್ಲ..!

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಭಾರತದಲ್ಲಿ ಶೇ. 7.8ಕ್ಕೆ ತಲುಪಿದ ನಿರುದ್ಯೋಗ ದರ : ಕರ್ನಾಟಕದಲ್ಲಿ ನಿರುದ್ಯೋಗ ಹೆಚ್ಚಿಲ್ಲ..!

ಭಾರತದಲ್ಲಿ ಶೇ. 7.8ಕ್ಕೆ ತಲುಪಿದ ನಿರುದ್ಯೋಗ ದರ : ಕರ್ನಾಟಕದಲ್ಲಿ ನಿರುದ್ಯೋಗ ಹೆಚ್ಚಿಲ್ಲ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada