• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಶರದ್ ಪವಾರ್ ಶಕ್ತಿಯಾಗಿದ್ದ ನವಾಬ್ ಮಲ್ಲಿಕ್ ಕುರಿತ 5 ಅಂಶಗಳು ಇಲ್ಲಿವೆ ನೋಡಿ

Any Mind by Any Mind
February 24, 2022
in ದೇಶ, ರಾಜಕೀಯ
0
ಶರದ್ ಪವಾರ್ ಶಕ್ತಿಯಾಗಿದ್ದ ನವಾಬ್ ಮಲ್ಲಿಕ್ ಕುರಿತ 5 ಅಂಶಗಳು ಇಲ್ಲಿವೆ ನೋಡಿ
Share on WhatsAppShare on FacebookShare on Telegram

ಸದ್ಯ ಭಾರತದಿಂದ ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಹಾಗೂ Drugs On Cruise ಕೇಸ್ಗೆ ಸಂಬಂಧಿಸಿದಂತೆ ಪ್ರಕರಣದ ಉಸ್ತಯುವಾರಿ ವಹಿಸಿದ್ದ NCB ಅಧಿಕಾರಿ ಸಮೀರ್ ವಾಂಖೆಡೆಯವರ ಮೇಲೆ ನಿರಂತರ ಆರೋಪ ಮಾಡಿದ ನಂತರ ಮಲ್ಲಿಕ್ ಬಂಧನವಾಗಿದೆ.

ADVERTISEMENT

ನವಾಬ್ ಮಲ್ಲಿಕ್ ಕುರಿತ 5 ಅಂಶಗಳು ಇಲ್ಲಿವೆ ನೋಡಿ

1) NCP ವಕ್ತಾರಾಗಿರುವ ಮಲ್ಲಿಕ್ MVA ಸಮ್ಮಿಶ್ರ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಹಾಗೂ ಕಲ್ಯಾಣ ಇಲಾಖೆ ಸಚಿವರಾಗಿದ್ದರು. NCP ವಕ್ತಾರರಾಗಿದ್ದ ಅವರು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು.

2) ಮುಂಬೈನ ಅನುಶಕ್ತಿ ನಗರ ವಿಧಾನಸಭಾ ಕ್ಷೇತ್ರದಿಂದ ಐದು ಭಾರೀ ಶಾಸಕರಾಗಿರುವ ಮಲ್ಲಿಕ್ ಮರಾಠ ಕೇಂದ್ರಿತ ಪಕ್ಷವೆಂದೇ ಖ್ಯಾತಿ ಪಡೆದಿರುವ NCPಯಲ್ಲಿ ಗುರುತಿಸಿಕೊಂಡಿರುವ ಅಲ್ಪಸಂಖ್ಯಾತ ನಾಯಕ ಎಂಬುದು ಗಮನಾರ್ಹ.

3) ಕಾಂಗ್ರೆಸ್ನಿಂದ ರಾಜಕೀಯ ಜೀವನ ಪ್ರಾರಂಭಿಸಿದ ಮಲ್ಲಿಕ್ 2001ರಲ್ಲಿ ಸಮಾಜವಾದಿ ಪಕ್ಷ ಸೇರಿದ್ದರು. ನಂತರದ ದಿನಗಳಲ್ಲಿ ಅವರು NCP ಸೇರಿದ್ದರು.

4) 2005ರಲ್ಲಿ NCP ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಭಾಗವಾಗಿದ್ದ ಅವರು 2005ರಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮಾಡಿದ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿದ್ದ ನ್ಯಾಯಮೂರ್ತಿ ಸಾವಂತ್ ಆಯೋಗವು ಮಲ್ಲಿಕ್ ದೋಷಿ ಎಂದು ತೀರ್ಪು ನೀಡದ್ದ ನಂತರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

5) 2021ರಲ್ಲಿ Drugs On Cruise ಪ್ರಕರಣದಲ್ಲಿ NCB ಅಧಿಕಾರಿಗಳು ಶಾರುಖ್ ಪುತ್ರ ಆರ್ಯನ್ನನ್ನು ಬಂಧಿಸಿದ್ದರು ಮತ್ತು 2021ರ ಪ್ರಾರಂಭದಲ್ಲಿ ಮಲ್ಲಿಕ್ ಸಮೀರ್ ಅಳಿಯ್ನು ಡ್ರಗ್ಸ್ ಪ್ರಕರಣದಲ್ಲಿ NCB ಅಧಿಕಾರಿಗಳ ತಂಡ ಬಂದಿಸಿತ್ತು. ಆಗಾಗ NCB ಅಧಿಕಾರಿ ಸಮೀರ್ ವಾಂಖೆಡೆ ವಿರುದ್ದ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಮಲ್ಲಿಕ್ ಸುದ್ದಿಯಲ್ಲಿದ್ದರು.

Tags: BJPCongress PartyMinister Who Took On Officer In Drugs-On-Cruise CaseNawab Malikನರೇಂದ್ರ ಮೋದಿಬಿಜೆಪಿ
Previous Post

ಮತ್ತೆ ತಾನು ಬ್ರಾಹ್ಮಣ-ಬನಿಯಾಗಳ ಪಕ್ಷ ಎಂದು ಸಾಬೀತು ಪಡಿಸಿದ ಬಿಜೆಪಿ

Next Post

ತಮಿಳುನಾಡಿನಲ್ಲಿ ಮೂರನೇ ದೊಡ್ಡ ಪಕ್ಷ ಎಂಬ ಬಿಜೆಪಿ ಹೇಳಿಕೆ ನಿಜಕ್ಕೂ ಸರಿಯಿದೆಯೇ?

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ತಮಿಳುನಾಡಿನಲ್ಲಿ ಮೂರನೇ ದೊಡ್ಡ ಪಕ್ಷ ಎಂಬ ಬಿಜೆಪಿ ಹೇಳಿಕೆ ನಿಜಕ್ಕೂ ಸರಿಯಿದೆಯೇ?

ತಮಿಳುನಾಡಿನಲ್ಲಿ ಮೂರನೇ ದೊಡ್ಡ ಪಕ್ಷ ಎಂಬ ಬಿಜೆಪಿ ಹೇಳಿಕೆ ನಿಜಕ್ಕೂ ಸರಿಯಿದೆಯೇ?

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada