• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೂಸು ಹುಟ್ಟುವುದಕ್ಕಿಂತ ಮುಂಚೆಯೇ ಕುಲಾಯಿ; ಪ್ರಮಾಣ ವಚನ ಸಮಾರಂಭಕ್ಕೆ ಈಗಿನಿಂದಲೇ ತಯಾರಿ ನಡೆಸಿದ ಎನ್ ಡಿಎ

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in ದೇಶ, ರಾಜಕೀಯ
0
ಕೂಸು ಹುಟ್ಟುವುದಕ್ಕಿಂತ ಮುಂಚೆಯೇ ಕುಲಾಯಿ; ಪ್ರಮಾಣ ವಚನ ಸಮಾರಂಭಕ್ಕೆ ಈಗಿನಿಂದಲೇ ತಯಾರಿ ನಡೆಸಿದ ಎನ್ ಡಿಎ
Share on WhatsAppShare on FacebookShare on Telegram

ನವದೆಹಲಿ: ಎನ್ ಡಿಎ ಮೈತ್ರಿಕೂಟ ಕೂಸು ಹುಟ್ಟುವುದಕ್ಕಿಂತ ಮುಂಚೆಯೇ ಕುಲಾಯಿ ಹೊಲಿಸಿದೆ. ಚುನಾವಣೆಗೂ ಮುನ್ನವೇ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಕುರಿತು ತಾತ್ಕಾಲಿಕ ಯೋಜನೆಗಳನ್ನು ರೂಪಿಸಿದೆ.

ADVERTISEMENT

ಎನ್‌ಡಿಎ (NDA) ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಜೂನ್‌ 9ರಂದು ಭಾನುವಾರ ಪ್ರಮಾಣ ವಚನ (Oath Ceremony) ಸ್ವೀಕರಿಸುವ ಸಾಧ್ಯತೆಯಿದೆ. ಈಗಾಗಲೇ ಈ ಕಾರ್ಯಕ್ರಮಕ್ಕೆ ತಾತ್ಕಾಲಿಕ ಯೋಜನೆ ರೂಪಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಲೋಕಸಭೆ ಚುನಾವಣೆಯ ಫಲಿತಾಂಶ ಜೂನ್ 4 ರಂದು ಹೊರಬೀಳವಿದೆ. 2014 ರಲ್ಲಿ ಎನ್‌ಡಿಎ ಸರ್ಕಾರವು ಮೇ 26 ಸೋಮವಾರ ಪ್ರಮಾಣ ವಚನ ಸ್ವೀಕರಿಸಿತ್ತು. ಆಗ ಫಲಿತಾಂಶ ಮೇ 16 ರಂದು ಪ್ರಕಟವಾಗಿತ್ತು. 2019 ರಲ್ಲಿ ಎನ್‌ಡಿಎ ಸರ್ಕಾರವು ಮೇ 30 ಗುರುವಾರ ಪ್ರಮಾಣ ವಚನ ಸ್ವೀಕರಿಸಿತ್ತು. ಆ ವರ್ಷ ಫಲಿತಾಂಶ ಮೇ 23 ರಂದು ಪ್ರಕಟವಾಗಿತ್ತು. ಈ ಬಾರಿಯೂ ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿರುವ ಎನ್ ಡಿಎ ಪ್ರಮಾಮ ವಚನದ ರೂಪರೇಷೆ ಕೈಗೊಂಡಿದೆ.

ಕಾರ್ಯಕ್ರಮಕ್ಕೆ ಹೆಚ್ಚಿನ ಅತಿಥಿಗಳನ್ನು ಆಹ್ವಾನಿಸಲು ಎನ್ ಡಿಎ ತಯಾರಿ ನಡೆಸಿದೆ. ಕರ್ತವ್ಯ ಪಥ್‌ನಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ.
ಮೇ 24 ರಂದು ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ವಿಭಾಗದಲ್ಲಿ ಪ್ರಮಾಣ ವಚನ ಸಮಾರಂಭದ ಕುರಿತು ಸಭೆ ನಡೆಯಿತು. ಸಭೆಯಲ್ಲಿ ಸ್ಥಳದ ಕುರಿತು ಚರ್ಚೆ ಆಗಿಲ್ಲ. ಆದರೆ, ಹೆಚ್ಚಿನ ಜನರು ಕುಳಿತುಕೊಳ್ಳುವ ಸ್ಥಳವನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ನೇರ ಪ್ರಸಾರ ಮಾಡಲು 100 ಕ್ಯಾಮೆರಾಗಳನ್ನು ಬಳಸಲಾಗುತ್ತದೆ. ಜೂನ್ 4 ರ ನಂತರ ಸುಮಾರು ಮೂರ್ನಾಲ್ಕು ದಿನಗಳಲ್ಲಿ ಸಮಾರಂಭಕ್ಕೆ ಪೂರ್ಣ ತಯಾರಿ ನಡೆಸುವಂತೆ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.

Tags: BJPElectionNDAOath Ceremony
Previous Post

100 ಮೀಟರ್​ ವ್ಯಾಪ್ತಿಯ ಗಾಳಿ ಸೇವನೆ ಆರೋಗ್ಯಕ್ಕೆ ಹಾನಿಕರ..!! ಎಲ್ಲಿ ಏನಾಗಿದೆ..?

Next Post

ಪ್ರಧಾನಿಗೆ ಭಾರತದ ಆರ್ಥಿಕ ವ್ಯವಸ್ಥೆ ಬಗ್ಗೆ ಕೇಳಿ..!!

Related Posts

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
0

ದೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಬೇಕು. ರಸ್ತೆ ಬದಿಯಲ್ಲಿ ಸಸಿ‌ನೆಡುವುದಷ್ಟೇ ಅಲ್ಲದೇ ಅವುಗಳ ರಕ್ಷಣೆ ಮಾಡಬೇಕು. ಸಾರ್ವಜನಿಕರು ಕೂಡಾ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ರಾಜ್ಯ ಸಭಾ ವಿರೋಧಪಕ್ಷದ...

Read moreDetails
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
Next Post

ಪ್ರಧಾನಿಗೆ ಭಾರತದ ಆರ್ಥಿಕ ವ್ಯವಸ್ಥೆ ಬಗ್ಗೆ ಕೇಳಿ..!!

Please login to join discussion

Recent News

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada