Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

2021ರಲ್ಲಿ ವಶಪಡಿಸಿಕೊಂಡ ನಕಲಿ ನೋಟುಗಳಲ್ಲಿ ಶೇ.60 ರಷ್ಟು 2,000 ರೂ. ಮುಖಬೆಲೆಯವು : NCRB ವರದಿ

ಪ್ರತಿಧ್ವನಿ

ಪ್ರತಿಧ್ವನಿ

August 31, 2022
Share on FacebookShare on Twitter

2021ರಲ್ಲಿ ದೇಶದಲ್ಲಿ ವಶಪಡಿಸಿಕೊಂಡ ಎಲ್ಲಾ ನಕಲಿ ನೋಟುಗಳಲ್ಲಿ ಸುಮಾರು 60ರಷ್ಟು ನೋಟುಗಳು 2,000 ರುಪಾಯಿ ಮುಖಬೆಲೆಯದ್ದಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿ ಹೇಳಿದೆ.

ಹೆಚ್ಚು ಓದಿದ ಸ್ಟೋರಿಗಳು

ವಿಮಾನ ಅಪಘಾತದಲ್ಲಿ ಭಾರತದ ಬಿಲಿಯನೇರ್ ಉದ್ಯಮಿ ಹರ್ಪಾಲ್ ರಾಂಧವಾ ಅವರ ಮಗ ಸಾವು!

ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ!

ಮಹಾತ್ಮ ಗಾಂಧಿ ಜಯಂತಿ :  ರಾಜ್​ಘಾಟ್​ನಲ್ಲಿ ಪುಷ್ಪನಮನ ಸಲ್ಲಿಸಿದ ಮೋದಿ

2021ರಲ್ಲಿ ವಶಪಡಿಸಿಕೊಂಡ ಒಟ್ಟು 20.39 ಕೋಟಿ ರುಪಾಯಿ ಮೌಲ್ಯದ ನಕಲಿ ಬಾರತೀಯ ನೋಟುಗಳಲ್ಲಿ 12.18 ಕೋಟಿ ರುಪಾಯಿ ಮೌಲ್ಯದ ನೋಟುಗಳು 2,000 ರುಪಾಯಿ ಮುಖಬೆಲೆಯದ್ದೇ ಆಗಿದೆ ಎಂದು ವರದಿ ತಿಳಿಸಿದೆ.

ನಕಲಿ ಭಾರತೀಯ ನೋಟುಗಳ ಚಲಾವಣೆಯನ್ನು ತಡೆಯುವುದಕ್ಕಾಗಿ 2016 ರಲ್ಲಿ ನೋಟು ಅಮಾನ್ಯೀಕರಣ ಮಾಡಲಾಯಿತು ಮತ್ತಿದು ಸರ್ಕಾರಕ್ಕೆ ಪ್ರಾಥಮಿಕ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಸರ್ಕಾರವೇ ಅಂದು ಹೇಳಿತ್ತು. ಆದರೆ 2016 ನೋಟು ಅಮಾನ್ಯೀಕರಣದ ನಂತರ ಭಾರತದಲ್ಲಿ ನಕಲಿ ಹಣ ಪತ್ತೆಯಾಗುತ್ತಿರುವ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಎನ್‌ಸಿಆರ್‌ಬಿ ಅಂಕಿಅಂಶಗಳು ಬಹಿರಂಗಪಡಿಸಿವೆ.

2016ರಲ್ಲಿ ಹಳೆಯ 500 ಮತ್ತು 1,000 ರುಪಾಯಿ ಮೌಲ್ಯದ ನೋಟುಗಳನ್ನು ಸರ್ಕಾರ ರದ್ದುಗೊಳಿಸಿದ ನಂತರ 2,000 ರುಪಾಯಿ ಮತ್ತು 500 ರುಪಾಯಿ ಮುಖಬೆಲೆಯ ಹೊಸ ನೋಟುಗಳನ್ನು ಪರಿಚಯಿಸಲಾಯಿತು.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

14ನೇ ವಯಸ್ಸಿನಿಂದ ಕಳ್ಳತನ ಮಾಡುತ್ತಿದ್ದ ನಟೋರಿಯಸ್ ಕಳ್ಳ ಅರೆಸ್ಟ್
ಇದೀಗ

14ನೇ ವಯಸ್ಸಿನಿಂದ ಕಳ್ಳತನ ಮಾಡುತ್ತಿದ್ದ ನಟೋರಿಯಸ್ ಕಳ್ಳ ಅರೆಸ್ಟ್

by Prathidhvani
September 29, 2023
ಮಹಿಳಾ ಪ್ರಾತಿನಿಧ್ಯವೂ ಪಿತೃಪ್ರಧಾನ ವ್ಯವಸ್ಥೆಯೂ
ಅಂಕಣ

ಮಹಿಳಾ ಪ್ರಾತಿನಿಧ್ಯವೂ ಪಿತೃಪ್ರಧಾನ ವ್ಯವಸ್ಥೆಯೂ

by ನಾ ದಿವಾಕರ
September 30, 2023
ಬೆಂಗಳೂರು ಸೇರಿದಂತೆ ಹತ್ತಾರು ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ಗೆ ಬೆಂಬಲ
Top Story

ಬೆಂಗಳೂರು ಸೇರಿದಂತೆ ಹತ್ತಾರು ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ಗೆ ಬೆಂಬಲ

by ಪ್ರತಿಧ್ವನಿ
September 29, 2023
ಆತಂಕ ಹುಟ್ಟಿಸಿದ ನಟ ಜಗ್ಗೇಶ್ ಪೋಟೋಸ್:  ದಿಢೀರ್ ಆಸ್ಪತ್ರೆಗೆ ದಾಖಲು..!
Top Story

ಆತಂಕ ಹುಟ್ಟಿಸಿದ ನಟ ಜಗ್ಗೇಶ್ ಪೋಟೋಸ್:  ದಿಢೀರ್ ಆಸ್ಪತ್ರೆಗೆ ದಾಖಲು..!

by ಪ್ರತಿಧ್ವನಿ
September 29, 2023
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಷಯದಲ್ಲಿ ರಾಜಕೀಯ ಬದಿಗಿಟ್ಟು ರಾಜ್ಯದ ಹಿತಕಾಪಾಡಲು ಕೆಲಸ ಮಾಡಬೇಕು: ಸಂಸದ ಬಿ.ವೈ.ರಾಘವೇಂದ್ರ 
Top Story

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಷಯದಲ್ಲಿ ರಾಜಕೀಯ ಬದಿಗಿಟ್ಟು ರಾಜ್ಯದ ಹಿತಕಾಪಾಡಲು ಕೆಲಸ ಮಾಡಬೇಕು: ಸಂಸದ ಬಿ.ವೈ.ರಾಘವೇಂದ್ರ 

by ಪ್ರತಿಧ್ವನಿ
October 1, 2023
Next Post
ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ ಮುಸ್ಲಿಂ ವಿದ್ಯಾರ್ಥಿಗೆ ತಳಿಥ : ಪ್ರಕರಣ ದಾಖಲು

ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ ಮುಸ್ಲಿಂ ವಿದ್ಯಾರ್ಥಿಗೆ ತಳಿಥ : ಪ್ರಕರಣ ದಾಖಲು

ಕ್ರಿಕೆಟಿಗ ಶುಭಮಾನ್‌ ಗಿಲ್‌ ಜೊತೆ ಕಾಣಿಸಿಕೊಂಡ ಸಾರಾ ಅಲಿ ಖಾನ್‌

ಕ್ರಿಕೆಟಿಗ ಶುಭಮಾನ್‌ ಗಿಲ್‌ ಜೊತೆ ಕಾಣಿಸಿಕೊಂಡ ಸಾರಾ ಅಲಿ ಖಾನ್‌

ಇತ್ತ ಕಾಂಗ್ರೆಸ್ ನಿಂದ ಭಾರತ ಜೊಡೊ ರ್ಯಾಲಿ, ಅತ್ತ ಜಮ್ಮುವಿನಲ್ಲಿ ಗುಲಾಂ ನಬಿ ಮೊದಲ ರ್ಯಾಲಿ

ಇತ್ತ ಕಾಂಗ್ರೆಸ್ ನಿಂದ ಭಾರತ ಜೊಡೊ ರ್ಯಾಲಿ, ಅತ್ತ ಜಮ್ಮುವಿನಲ್ಲಿ ಗುಲಾಂ ನಬಿ ಮೊದಲ ರ್ಯಾಲಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist