• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಬ್ಯಾಂಕ್‌ಗಳ ಖಾಸಗೀಕರಣದ ವಿರುದ್ಧ ರಾಷ್ಟ್ರವ್ಯಾಪಿ ಚಳವಳಿಗೆ ಕರೆ ನೀಡಿದ ರಾಕೇಶ್ ಟಿಕಾಯತ್!

Any Mind by Any Mind
December 6, 2021
in Uncategorized
0
ಬ್ಯಾಂಕ್‌ಗಳ ಖಾಸಗೀಕರಣದ ವಿರುದ್ಧ ರಾಷ್ಟ್ರವ್ಯಾಪಿ ಚಳವಳಿಗೆ ಕರೆ ನೀಡಿದ ರಾಕೇಶ್ ಟಿಕಾಯತ್!
Share on WhatsAppShare on FacebookShare on Telegram

ರೈತ ನಾಯಕ ರಾಕೇಶ್ ಟಿಕಾಯತ್ ಶನಿವಾರ ತಮ್ಮ ಮುಂದಿನ ನಡೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣದ ವಿರುದ್ಧ ಎಂಬ ಸುಳಿವು ನೀಡಿದ್ದಾರೆ. ಚಳಿಗಾಲದ ಅಧಿವೇಶನದಲ್ಲಿ ಡಿಸೆಂಬರ್ 6 ರಂದು ಸಂಸತ್ತಿನಲ್ಲಿ ಈ ಬಗ್ಗೆ ಮಸೂದೆಯನ್ನು ಮಂಡಿಸಲು ನಿರ್ಧರಿಸಲಾಗಿದೆ ಎಂದು ರೈತ ಮುಖಂಡರು ಹೇಳಿದ್ದಾರೆ.

ADVERTISEMENT

ಈ ಕುರಿತು ಶನಿವಾರ ರಾಕೇಶ್ ಟಿಕಾಯತ್ ಟ್ವೀಟ್ ಮಾಡಿದ್ದು, “ನಾವು ಚಳವಳಿಯ (ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನ) ಆರಂಭದಲ್ಲಿಯೇ ಎಚ್ಚರಿಸಿದ್ದೆವು ನಮ್ಮ ಮುಂದಿನ ಹೋರಾಟ ಬ್ಯಾಂಕ್‌ಗಳ ಖಾಸಗೀಕರಣ ವಿರುದ್ಧ ಎಂದು. ಫಲಿತಾಂಶವನ್ನು ನೋಡಿ, ಡಿಸೆಂಬರ್ 6 ರಂದು, ಸಾರ್ವಜನಿಕರ ಬ್ಯಾಂಕುಗಳ ಖಾಸಗೀಕರಣದ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತಿದೆ, ಖಾಸಗೀಕರಣದ ವಿರುದ್ಧ ದೇಶಾದ್ಯಂತ ಸಾಮಾನ್ಯ ಚಳವಳಿಯ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದ ಬ್ಯಾಂಕ್‌ಗಳ ಖಾಸಗೀಕರಣದ ವಿರುದ್ಧ ಈಗ ರೈತ ಹೋರಾಟ ಮುಖಂಡ ರಾಕೇಶ್ ಟಿಕಾಯತ್ ಟ್ವೀಟ್ ಮಾಡುವ ಮೂಲಕ ಬೃಹತ್ ಆಂದೋಲನ ಮಾಡವ ಸುಳಿವು ನೀಡಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಮತ್ತು ಕನಿಷ್ಠ ಬೆಂಬಲ ಬೆಲೆಗಳ ಸಮಿತಿಯನ್ನು ಸ್ಥಾಪಿಸಲು ಕೇಂದ್ರವು ಒಪ್ಪಿಗೆ ನೀಡಿದ ನಂತರ ಈ ಬೆಳವಣಿಗೆಯಾಗಿದ್ದು ಬ್ಯಾಂಕ್ ಖಾಸಗೀಕರಣದ ವಿರುದ್ಧದ ಈ ಹೊಸ ಪ್ರತಿಭಟನೆಯು ರೈತ ಮುಖಂಡರಿಂದ ಮುಂದುವರಿಯಬಹುದು ಎನ್ನಲಾಗಿದೆ.

ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನವನ್ನು ಮುನ್ನಡೆಸಿದ ನಾಯಕರಲ್ಲಿ ಟಿಕಾಯತ್ ಕೂಡ ಒಬ್ಬರು. ಅಂತಿಮವಾಗಿ ನವೆಂಬರ್ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಮೂರು ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದಾಗ ಹೇಳಿದರು. ಬಾಕಿ ಉಳಿದಿರುವ ಎಂಎಸ್ ಪಿ ಬೇಡಿಕೆಯನ್ನು ಜಾರಿಗೊಳಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ಕೂತಿದ್ದಾರೆ.

ಬಾಕಿ ಉಳಿದಿರುವ ಬೇಡಿಕೆಗಳ ಕುರಿತು ನಿರ್ಣಾಯಕ ಸಭೆಯ ನಂತರ ಸಂಯುಕ್ತ ಕಿಸಾನ್ ಮೋರ್ಚಾ (SKM), ಸರ್ಕಾರ ಮತ್ತು ರೈತರ ನಡುವಿನ MSP ಮತ್ತು ಇತರ ಬಾಕಿ ಇರುವ ಸಮಸ್ಯೆಗಳ ಸಮಿತಿಗಾಗಿ ಕೇಂದ್ರಕ್ಕೆ 5 ಹೆಸರುಗಳನ್ನು ಸೂಚಿಸಿತು.

ಕೇಂದ್ರ ಸರ್ಕಾರ ಎಂಎಸ್ ಪಿ ಬೇಡಿಕೆಯನ್ನು ಪರಿಶೀಲಿಸಲು ಸಮೀತಿ ಮಾಡಲು ಅನುಮತಿ ನೀಡಿದ್ದು ರೈತ ಹೋರಾಟಕ್ಕೆ ಮತ್ತೊಂದು ಜಯ ಸಿಕ್ಕಿದೆ ಮತ್ತು SKM ತನ್ನ ಮುಂದಿನ ನಿರ್ಣಾಯಕ ಸಭೆಯನ್ನು ಡಿಸೆಂಬರ್ 7 ರಂದು ನಡೆಯಲಿದ್ದು ತನ್ನ ಪ್ರತಿಭಟನೆಯ ಅಂತ್ಯವನ್ನು ಘೋಷಿಸಬಹುದು ಎನ್ನಲಾಗಿದೆ.. ಈ ಸಭೆಯಲ್ಲೇ ಸಾರ್ವಜನಿಕ ಬ್ಯಾಂಕುಗಳು ಖಾಸಗೀಕರಣ ಆಗುತ್ತಿರುವ ಕುರಿತು ಒಂದು ಬೃಹತ್ ಆಂದೋಲನ ರೂಪಿಸುವ ಕುರಿತು ಚರ್ಚೆಯಾಗಲಿದೆ ಎನ್ನಲಾಗಿದೆ.

Tags: BJPCongress PartyCovid 19ಕೋವಿಡ್-19ಖಾಸಗಿ ವಲಯದ ಬ್ಯಾಂಕುಗಳುಬಿಜೆಪಿಬ್ಯಾಂಕ್‌ ಖಾಸಗೀಕರಣರಾಕೇಶ್ ಟಿಕಾಯತ್ರೈತ ಹೋರಾಟಸಾರ್ವಜನಿಕ ಬ್ಯಾಂಕುಗಳು
Previous Post

ಸರ್ಕಾರಿ ಕೆಲಸಕ್ಕೆ ತಮಿಳು ಭಾಷೆ ಕಡ್ಡಾಯ, ಆದೇಶ ಅಂಗೀಕರಿಸಿದ ತಮಿಳುನಾಡು ಸರ್ಕಾರ!

Next Post

ಮೊಟ್ಟೆ ರಾಜಕೀಯ ಮತ್ತು ಮೆದಳು ಬಲಿಯದವರು

Related Posts

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*
Uncategorized

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

by ಪ್ರತಿಧ್ವನಿ
June 18, 2025
0

-*ನೌಕರರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು: ಸಚಿವರ ಭರವಸೆ* *ಬೆಂಗಳೂರು, ಜೂನ್ 18, 2025*: ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ...

Read moreDetails

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025

ಭಾರತದ ರಣಾರ್ಭಟಕ್ಕೆ ಬೆದರಿ ಹೋದ ಪಾಕಿಸ್ತಾನ..!

May 7, 2025
Next Post
ಮೊಟ್ಟೆ ರಾಜಕೀಯ ಮತ್ತು ಮೆದಳು ಬಲಿಯದವರು

ಮೊಟ್ಟೆ ರಾಜಕೀಯ ಮತ್ತು ಮೆದಳು ಬಲಿಯದವರು

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada