• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಬ್ಯಾಂಕ್‌ಗಳ ಖಾಸಗೀಕರಣದ ವಿರುದ್ಧ ರಾಷ್ಟ್ರವ್ಯಾಪಿ ಚಳವಳಿಗೆ ಕರೆ ನೀಡಿದ ರಾಕೇಶ್ ಟಿಕಾಯತ್!

Any Mind by Any Mind
December 6, 2021
in Uncategorized
0
ಬ್ಯಾಂಕ್‌ಗಳ ಖಾಸಗೀಕರಣದ ವಿರುದ್ಧ ರಾಷ್ಟ್ರವ್ಯಾಪಿ ಚಳವಳಿಗೆ ಕರೆ ನೀಡಿದ ರಾಕೇಶ್ ಟಿಕಾಯತ್!
Share on WhatsAppShare on FacebookShare on Telegram

ರೈತ ನಾಯಕ ರಾಕೇಶ್ ಟಿಕಾಯತ್ ಶನಿವಾರ ತಮ್ಮ ಮುಂದಿನ ನಡೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣದ ವಿರುದ್ಧ ಎಂಬ ಸುಳಿವು ನೀಡಿದ್ದಾರೆ. ಚಳಿಗಾಲದ ಅಧಿವೇಶನದಲ್ಲಿ ಡಿಸೆಂಬರ್ 6 ರಂದು ಸಂಸತ್ತಿನಲ್ಲಿ ಈ ಬಗ್ಗೆ ಮಸೂದೆಯನ್ನು ಮಂಡಿಸಲು ನಿರ್ಧರಿಸಲಾಗಿದೆ ಎಂದು ರೈತ ಮುಖಂಡರು ಹೇಳಿದ್ದಾರೆ.

ADVERTISEMENT

ಈ ಕುರಿತು ಶನಿವಾರ ರಾಕೇಶ್ ಟಿಕಾಯತ್ ಟ್ವೀಟ್ ಮಾಡಿದ್ದು, “ನಾವು ಚಳವಳಿಯ (ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನ) ಆರಂಭದಲ್ಲಿಯೇ ಎಚ್ಚರಿಸಿದ್ದೆವು ನಮ್ಮ ಮುಂದಿನ ಹೋರಾಟ ಬ್ಯಾಂಕ್‌ಗಳ ಖಾಸಗೀಕರಣ ವಿರುದ್ಧ ಎಂದು. ಫಲಿತಾಂಶವನ್ನು ನೋಡಿ, ಡಿಸೆಂಬರ್ 6 ರಂದು, ಸಾರ್ವಜನಿಕರ ಬ್ಯಾಂಕುಗಳ ಖಾಸಗೀಕರಣದ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತಿದೆ, ಖಾಸಗೀಕರಣದ ವಿರುದ್ಧ ದೇಶಾದ್ಯಂತ ಸಾಮಾನ್ಯ ಚಳವಳಿಯ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದ ಬ್ಯಾಂಕ್‌ಗಳ ಖಾಸಗೀಕರಣದ ವಿರುದ್ಧ ಈಗ ರೈತ ಹೋರಾಟ ಮುಖಂಡ ರಾಕೇಶ್ ಟಿಕಾಯತ್ ಟ್ವೀಟ್ ಮಾಡುವ ಮೂಲಕ ಬೃಹತ್ ಆಂದೋಲನ ಮಾಡವ ಸುಳಿವು ನೀಡಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಮತ್ತು ಕನಿಷ್ಠ ಬೆಂಬಲ ಬೆಲೆಗಳ ಸಮಿತಿಯನ್ನು ಸ್ಥಾಪಿಸಲು ಕೇಂದ್ರವು ಒಪ್ಪಿಗೆ ನೀಡಿದ ನಂತರ ಈ ಬೆಳವಣಿಗೆಯಾಗಿದ್ದು ಬ್ಯಾಂಕ್ ಖಾಸಗೀಕರಣದ ವಿರುದ್ಧದ ಈ ಹೊಸ ಪ್ರತಿಭಟನೆಯು ರೈತ ಮುಖಂಡರಿಂದ ಮುಂದುವರಿಯಬಹುದು ಎನ್ನಲಾಗಿದೆ.

ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನವನ್ನು ಮುನ್ನಡೆಸಿದ ನಾಯಕರಲ್ಲಿ ಟಿಕಾಯತ್ ಕೂಡ ಒಬ್ಬರು. ಅಂತಿಮವಾಗಿ ನವೆಂಬರ್ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಮೂರು ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದಾಗ ಹೇಳಿದರು. ಬಾಕಿ ಉಳಿದಿರುವ ಎಂಎಸ್ ಪಿ ಬೇಡಿಕೆಯನ್ನು ಜಾರಿಗೊಳಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ಕೂತಿದ್ದಾರೆ.

ಬಾಕಿ ಉಳಿದಿರುವ ಬೇಡಿಕೆಗಳ ಕುರಿತು ನಿರ್ಣಾಯಕ ಸಭೆಯ ನಂತರ ಸಂಯುಕ್ತ ಕಿಸಾನ್ ಮೋರ್ಚಾ (SKM), ಸರ್ಕಾರ ಮತ್ತು ರೈತರ ನಡುವಿನ MSP ಮತ್ತು ಇತರ ಬಾಕಿ ಇರುವ ಸಮಸ್ಯೆಗಳ ಸಮಿತಿಗಾಗಿ ಕೇಂದ್ರಕ್ಕೆ 5 ಹೆಸರುಗಳನ್ನು ಸೂಚಿಸಿತು.

ಕೇಂದ್ರ ಸರ್ಕಾರ ಎಂಎಸ್ ಪಿ ಬೇಡಿಕೆಯನ್ನು ಪರಿಶೀಲಿಸಲು ಸಮೀತಿ ಮಾಡಲು ಅನುಮತಿ ನೀಡಿದ್ದು ರೈತ ಹೋರಾಟಕ್ಕೆ ಮತ್ತೊಂದು ಜಯ ಸಿಕ್ಕಿದೆ ಮತ್ತು SKM ತನ್ನ ಮುಂದಿನ ನಿರ್ಣಾಯಕ ಸಭೆಯನ್ನು ಡಿಸೆಂಬರ್ 7 ರಂದು ನಡೆಯಲಿದ್ದು ತನ್ನ ಪ್ರತಿಭಟನೆಯ ಅಂತ್ಯವನ್ನು ಘೋಷಿಸಬಹುದು ಎನ್ನಲಾಗಿದೆ.. ಈ ಸಭೆಯಲ್ಲೇ ಸಾರ್ವಜನಿಕ ಬ್ಯಾಂಕುಗಳು ಖಾಸಗೀಕರಣ ಆಗುತ್ತಿರುವ ಕುರಿತು ಒಂದು ಬೃಹತ್ ಆಂದೋಲನ ರೂಪಿಸುವ ಕುರಿತು ಚರ್ಚೆಯಾಗಲಿದೆ ಎನ್ನಲಾಗಿದೆ.

Tags: BJPCongress PartyCovid 19ಕೋವಿಡ್-19ಖಾಸಗಿ ವಲಯದ ಬ್ಯಾಂಕುಗಳುಬಿಜೆಪಿಬ್ಯಾಂಕ್‌ ಖಾಸಗೀಕರಣರಾಕೇಶ್ ಟಿಕಾಯತ್ರೈತ ಹೋರಾಟಸಾರ್ವಜನಿಕ ಬ್ಯಾಂಕುಗಳು
Previous Post

ಸರ್ಕಾರಿ ಕೆಲಸಕ್ಕೆ ತಮಿಳು ಭಾಷೆ ಕಡ್ಡಾಯ, ಆದೇಶ ಅಂಗೀಕರಿಸಿದ ತಮಿಳುನಾಡು ಸರ್ಕಾರ!

Next Post

ಮೊಟ್ಟೆ ರಾಜಕೀಯ ಮತ್ತು ಮೆದಳು ಬಲಿಯದವರು

Related Posts

Top Story

ಯುವ ವಕೀಲರು ಟ್ರಯಲ್ ಕೋರ್ಟ್‌ನಲ್ಲಿ ನಿಮ್ಮ ವೃತ್ತಿ ಆರಂಭಿಸಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅರವಿಂದ ಕುಮಾರ್

by ಪ್ರತಿಧ್ವನಿ
October 25, 2025
0

- ನ್ಯಾಯಮಿತ್ರ ಸಹಕಾರಿ ಸಂಘದ ಬೆಳಿ ಮಹೋತ್ಸವ - ವಕೀಲರಿಗೆ ವಸತಿ ನಿವೇಶನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಭೂಮಿ ಮಂಜೂರು ಮಾಡಿ ಬೆಂಗಳೂರು ಅಕ್ಟೋಬರ್‌...

Read moreDetails
ಇಬ್ಬರು ಶಿಷ್ಯಂದಿರಿಗೆ ಬುದ್ಧಿವಾದ ಹೇಳಿದ ಗುರು..!

ಇಬ್ಬರು ಶಿಷ್ಯಂದಿರಿಗೆ ಬುದ್ಧಿವಾದ ಹೇಳಿದ ಗುರು..!

October 25, 2025
ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ

October 15, 2025

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

October 11, 2025
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

October 3, 2025
Next Post
ಮೊಟ್ಟೆ ರಾಜಕೀಯ ಮತ್ತು ಮೆದಳು ಬಲಿಯದವರು

ಮೊಟ್ಟೆ ರಾಜಕೀಯ ಮತ್ತು ಮೆದಳು ಬಲಿಯದವರು

Please login to join discussion

Recent News

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ
Top Story

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ

by ಪ್ರತಿಧ್ವನಿ
October 29, 2025
Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ

October 29, 2025

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada