• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಡೈಮಂಡ್‌ಲೀಗ್ ಮೀಟ್ ಪ್ರಶಸ್ತಿ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾ

ಪ್ರತಿಧ್ವನಿ by ಪ್ರತಿಧ್ವನಿ
August 27, 2022
in ಕ್ರೀಡೆ
0
ಡೈಮಂಡ್‌ಲೀಗ್ ಮೀಟ್ ಪ್ರಶಸ್ತಿ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾ
Share on WhatsAppShare on FacebookShare on Telegram

ಟೋಕಿಯೋ ಒಲಿಂಪಿಕ್ಸ್‌ ಜಾವೆಲಿನ್‌ ಥ್ರೋ ಸ್ಪರ್ಧೆಯಲ್ಲಿ ಐತಿಹಾಸಿಕ ಚಿನ್ನ ಗೆದ್ದ ಬಳಿಕ ಭಾರತದ ನೀರಜ್‌ ಚೋಪ್ರಾ ಮತ್ತೊಂದು ಸಾಧನೆ ಮಾಡಿದ್ದಾರೆ. ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು, ಲೌಸಾನ್ ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್‌ಲೀಗ್ ನಲ್ಲಿ ಭಾಗವಹಿಸಿ ಡೈಮಂಡ್‌ಲೀಗ್ ಮೀಟ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ADVERTISEMENT

89.08ಮೀ.ಗಳ ಅತ್ಯುತ್ತಮ ಎಸೆತದೊಂದಿಗೆ ಲೌಸನ್ನೆ ಡೈಮಂಡ್ ಲೀಗ್ ಅನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಛೋಪ್ರಾ ಪಾತ್ರರಾಗಿದ್ದಾರೆ. ಈ ಮೂಲಕ ಭಾರತದ ಸ್ಟಾರ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ತಮ್ಮ ಬತ್ತಳಿಕೆಯಲ್ಲಿ ಮತ್ತೊಂದು ದಾಖಲೆಯನ್ನು ಸೇರಿಸಿಕೊಂಡಿದ್ದಾರೆ.

24ರ ಹರೆಯದ ನೀರಜ್ ಚೋಪ್ರಾ ಅವರು ಈ ಪ್ರಶಸ್ತಿಯ ಮೊದಲ ಪ್ರಯತ್ನದಲ್ಲಿ 89.08 ಮೀಟರ್ ದೂರ ಜಾವೆಲಿನ್ ಎಸೆದಿರುವುದು ವಿಶೇಷ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಎಐಸಿಸಿ ಅಧ್ಯಕ್ಷರಾಗುವಂತೆ ರಾಹುಲ್ ಗಾಂಧಿಯನ್ನು ಒತ್ತಾಯಿಸುತ್ತೇವೆ : ಮಲ್ಲಿಕಾರ್ಜುನ ಖರ್ಗೆ

Next Post

ಮುರುಘಾ ಶರಣರ ವಿರುದ್ದ ಮಾಡಿರುವ ಆರೋಪ ಶುದ್ದ ಸುಳ್ಳು : ವಿಶ್ವನಾಥ್

Related Posts

CCL ಸಮಯದಲ್ಲಿ ತಾನು ಬಳಸಿದ ಕೆಟ್ಟ ಪದದ ಬಗ್ಗೆ ಸುದೀಪ್ ಹೇಳಿದ್ದೇನು
ಕ್ರೀಡೆ

CCL ಸಮಯದಲ್ಲಿ ತಾನು ಬಳಸಿದ ಕೆಟ್ಟ ಪದದ ಬಗ್ಗೆ ಸುದೀಪ್ ಹೇಳಿದ್ದೇನು

by ಪ್ರತಿಧ್ವನಿ
February 8, 2026
0

ಸಿಸಿಎಲ್ ಪಂದ್ಯದ ವೇಳೆ ಕಿಚ್ಚ ಸುದೀಪ್ ಬಳಸಿದ್ದ ಅವಾಚ್ಯ ಪದ ವೈರಲ್ ಆಗಿತ್ತು. ಈ ಕುರಿತು ಸಿಸಿಎಲ್ ಗೆಲುವಿನ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮಾತನಾಡಿದ್ದಾರೆ. https://youtu.be/cz8M9rbGmYc?si=pJFMwcUa7d8iEGtN ಅದು ಕೋಪದಲ್ಲಿ...

Read moreDetails
ಈ ಗೆಲುವು ಎಲ್ಲಾ ಆಟಗಾರರ ಒಗ್ಗಟ್ಟಿನ ಅಮೋಘ ಪ್ರದರ್ಶನ:  ಐಸಿಸಿ U19 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಹೆಚ್‌ಡಿಕೆ ಶುಭಹಾರೈಕೆ..

ಈ ಗೆಲುವು ಎಲ್ಲಾ ಆಟಗಾರರ ಒಗ್ಗಟ್ಟಿನ ಅಮೋಘ ಪ್ರದರ್ಶನ: ಐಸಿಸಿ U19 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಹೆಚ್‌ಡಿಕೆ ಶುಭಹಾರೈಕೆ..

February 6, 2026
ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

February 6, 2026
ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Next Post
ಮುರುಘಾ ಶರಣರ ವಿರುದ್ದ ಮಾಡಿರುವ ಆರೋಪ ಶುದ್ದ ಸುಳ್ಳು : ವಿಶ್ವನಾಥ್

ಮುರುಘಾ ಶರಣರ ವಿರುದ್ದ ಮಾಡಿರುವ ಆರೋಪ ಶುದ್ದ ಸುಳ್ಳು : ವಿಶ್ವನಾಥ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada