• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಹುದಿನದ ಕನಸನ್ನು ನನಸು ಮಾಡಿಕೊಂಡ ನೀರಜ್: ಟ್ವೀಟ್ ಮಾಡಿವ ಮೂಲಕ ಸಂತಸ ಹಂಚಿಕೊಂಡ ಚಿನ್ನದ ಹುಡುಗ

Any Mind by Any Mind
September 11, 2021
in ದೇಶ
0
ಬಹುದಿನದ ಕನಸನ್ನು ನನಸು ಮಾಡಿಕೊಂಡ ನೀರಜ್: ಟ್ವೀಟ್ ಮಾಡಿವ ಮೂಲಕ ಸಂತಸ ಹಂಚಿಕೊಂಡ ಚಿನ್ನದ ಹುಡುಗ
Share on WhatsAppShare on FacebookShare on Telegram

ಹರಿಯಾಣದ ಸಾಮಾನ್ಯ ಕುಟುಂಬದಿಂದ ಬಂದು ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡಿದ 2020ರ ಟೋಕಿಯೊ ಓಲಿಂಪಿಕ್ಸ್‌ನ ಚಿನ್ನದ ಪದಕ ವಿಜೇತ, ನೀರಜ್ ಚೋಪ್ರಾ ಇವತ್ತು ಶನಿವಾರ ಬೆಳಿಗ್ಗೆ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.

ADVERTISEMENT

ಜಾವೆಲಿನ್ ಥ್ರೋ ಪದ್ಯದಲ್ಲಿ ಅಮೋಘ ಆಟವನ್ನಾಡಿ ಚಿನ್ನ ಗಲ್ಲುವ ಮೂಲಕ ಭಾರತೀಯರ ಕನಸನ್ನು ನನಸು ಮಾಡಿರುವ ನೀರಜ್ ಚೋಪ್ರಾ, ಇದೀಗ ತಮ್ಮ ಬಹುಕಾಲದ ಆಸೆಯೊಂದನ್ನು ಈಡೇರಿಸಿಕೊಂಡಿದ್ದಾರೆ.

ತಮ್ಮ ತಂದೆ–ತಾಯಿಯನ್ನು ವಿಮಾನ ಪ್ರಯಾಣ ಮಾಡಿಸಬೇಕು ಎಂದು ನೀರಜ್ ಚೋಪ್ರಾ ಕನಸು ಕಂಡಿದ್ದರಂತೆ. ಶನಿವಾರ ಬೆಳಿಗ್ಗೆ ಖಾಸಗಿ ಜೆಟ್ ಒಂದರಲ್ಲಿ ತಂದೆ ಸತೀಶ್ ಕುಮಾರ್ ತಾಯಿ ಸರೋಜಾ ದೇವಿ ಅವರನ್ನು ವಿಮಾನ ಪ್ರಯಾಣ ಮಾಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ನೀರಜ್, ‘ನನ್ನ ಬಹುದಿನದ ಸಣ್ಣ ಕನಸೊಂದು ಇಂದು ಈಡೇರಿದೆ. ನನ್ನ ತಂದೆ–ತಾಯಿಯ ಮೊದಲ ವಿಮಾನ ಪ್ರಯಾಣದ ಆಸೆ ಈಡೇರಿಸಿದ್ದೇನೆ. ಇದರಿಂದ ನನಗೆ ತುಂಬಾ ಖುಷಿಯಾಗಿದೆ‘ ಎಂದು ಟ್ವೀಟ್ ಮಾಡಿದ್ದಾರೆ.

A small dream of mine came true today as I was able to take my parents on their first flight.

आज जिंदगी का एक सपना पूरा हुआ जब अपने मां – पापा को पहली बार फ्लाइट पर बैठा पाया। सभी की दुआ और आशिर्वाद के लिए हमेशा आभारी रहूंगा 🙏🏽 pic.twitter.com/Kmn5iRhvUf

— Neeraj Chopra (@Neeraj_chopra1) September 11, 2021

ನೀರಜ್ ಚೋಪ್ರಾ ಅವರ ಈ ಭಾವನಾತ್ಮಕ ಟ್ವೀಟ್‌ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದು, ಶುಭವಾಗಲಿ ಎಂದು ಅಭಿಪ್ರಾಯ ಹಾರೈಸಿದ್ದಾರೆ.

Tags: flightGold medalNeeraj chopratokyo olympic
Previous Post

ಸೆ.13ಕ್ಕೆ ಜಂಟಿ ಅಧಿವೇಶನ; ಸರ್ಕಾರವನ್ನು ಹಣಿಯಲು ಮುಂದಾದ ವಿಪಕ್ಷಗಳು; ಬೊಮ್ಮಾಯಿಗೆ ಸಾಲು ಸಾಲು ಸವಾಲುಗಳು

Next Post

ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಅತ್ಯಾಚಾರ: 33 ಗಂಟೆಗಳ ಸುದೀರ್ಘ ಚಿಕಿತ್ಸೆಯ ನಂತರ ಸಂತ್ರಸ್ತೆ ಸಾವು

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಅತ್ಯಾಚಾರ: 33 ಗಂಟೆಗಳ ಸುದೀರ್ಘ ಚಿಕಿತ್ಸೆಯ ನಂತರ ಸಂತ್ರಸ್ತೆ ಸಾವು

ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಅತ್ಯಾಚಾರ: 33 ಗಂಟೆಗಳ ಸುದೀರ್ಘ ಚಿಕಿತ್ಸೆಯ ನಂತರ ಸಂತ್ರಸ್ತೆ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada