• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಇಂದಿನಿಂದ NEET ಪರೀಕ್ಷೆ : ಇವಿಷ್ಟು ಅಭ್ಯರ್ಥಿಗಳು ಪಾಲಿಸಲೇ ಬೇಕಾದ ನಿಯಮಗಳು.!!

ಕರ್ಣ by ಕರ್ಣ
September 12, 2021
in ದೇಶ
0
ಇಂದಿನಿಂದ NEET ಪರೀಕ್ಷೆ : ಇವಿಷ್ಟು ಅಭ್ಯರ್ಥಿಗಳು ಪಾಲಿಸಲೇ ಬೇಕಾದ ನಿಯಮಗಳು.!!
Share on WhatsAppShare on FacebookShare on Telegram

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET 2021) ಇಂದು ದೇಶಾದ್ಯಂತ ನಡೆಯಲಿದೆ. ಲಕ್ಷಾಂತರ ವಿದ್ಯಾರ್ಥಿಗಳು ಈ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಸಿದ್ಧತೆ ನಡೆಸಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಮಧ್ಯೆ ಸಕಲ ಮುನ್ನೆಚ್ಚರಿಕೆ ಕ್ರಮದೊಂದಿಗೆ ನಡೆಯುತ್ತಿರುವ ಈ ನೀಟ್​ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಲ ಮಾರ್ಗಸೂಚಿಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳು ಸೇರಿದಂತೆ ಪರೀಕ್ಷೆ ಕೇಂದ್ರದ ಸಿಬ್ಬಂದಿಗಳ ಹಿತದೃಷ್ಟಿಯಿಂದ ಕೆಲ ಹೊಸ ನಿಯಮಗಳನ್ನು ಪಾಲಿಸಬೇಕಾಗಿರುವುದು ಅವಶ್ಯವಾಗಿದೆ.
ದೇಶಾದ್ಯಂತ ನಡೆಸುವ ಈ ನೀಟ್​ ಪರೀಕ್ಷೆ ಸಕಲ ಬಿಗಿ ಕ್ರಮದೊಂದಿಗೆ ನಡೆಸುತ್ತಿರುವುದು ಗೊತ್ತಿರುವ ಸಂಗತಿ. ಪರೀಕ್ಷಾ ಅಭ್ಯರ್ಥಿಗಳ ಡ್ರೆಸ್​ ಕೋಡ್​ನಿಂದ ಹಲವು ಕ್ರಮಗಳನ್ನು ಮಂಡಳಿ ನಡೆಸುತ್ತಿದೆ. ಅದರಂತೆ ಈ ಬಾರಿ ಕೂಡ ಹಲವು ನಿಯಮಗಳನ್ನು ಹೊಸದಾಗಿ ಸೇರ್ಪಡನೆ ಮಾಡಲಾಗಿದೆ. ಈ ಹಿನ್ನಲೆ ನಾಳೆ ಪರೀಕ್ಷೆಗೆ ಹಾಜರಾಗುವ ಮುನ್ನ ಅಭ್ಯರ್ಥಿಗಳು ಈ ಮಾರ್ಗಸೂಚಿ ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕ.

ADVERTISEMENT

ಫ್ರಿಸ್ಕಿಂಗ್​ ಪ್ರಕ್ರಿಯೆಗೆ ಒಳಗಾಗಬೇಕು : 
ಪರೀಕ್ಷಾ ಸ್ಥಳಕ್ಕೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲು ಫ್ರಿಸ್ಕಿಂಗ್ ಪ್ರಕ್ರಿಯೆಗೆ ಒಳಗಾಗಬೇಕು. ಅಭ್ಯರ್ಥಿಗಳ ದೇಹದಲ್ಲಿ ಅಡಗಿರುವ ಲೋಹದ ವಸ್ತು, ಆಭರಣ, ಕ್ಯಾಲ್ಕುಲೇಟರ್​, ಮೊಬೈಲ್​ ಫೋನ್​ ನಂತಹ ವಸ್ತುವನ್ನು ಅಭ್ಯರ್ಥಿಯನ್ನು ಮಟ್ಟದೇ ಪತ್ತೆ ಹಚ್ಚುವ ಡೆಟೆಕ್ಟರ್​ ವಿಧಾನ ಇದಾಗಿದೆ. ಈ ಫ್ರಿಸ್ಕಿಂಗ್​ ವಿಧಾನದ ಹಿನ್ನಲೆ ಈಗಾಗಲೇ ವಿದ್ಯಾರ್ಥಿಗಳಿಗೆ ಕಿವಿಯ ಆಭರಣದಿಂದ ಹಿಡಿದು ಯಾವುದೇ ರೀತಿಯ ಲೋಹದ ವಸ್ತುವನ್ನು ದೇಹದಲ್ಲಿ ಇರದಂತೆ ನೋಡಿಕೊಳ್ಳಲು ಈಗಾಗಲೇ ತಿಳಿಸಲಾಗಿದೆ.


ಈ ವಸ್ತುಗಳಿಗೆ ಅನುಮತಿ ಇರಲಿದೆ : 
ಕೋವಿಡ್​ ಹಿನ್ನಲೆ ಈ ಬಾರಿ ಪರೀಕ್ಷಾ ಕೊಠಡಿ ಒಳಗೆ ಹ್ಯಾಡ್​​ ಸ್ಯಾನಿಟೈಜರ್​ ಬಾಟಲ್​ (ಅದು ಕೇವಲ 50 ಎಂ.ಎಲ್ ಅಷ್ಟು ಮಾತ್ರ​)ಕ್ಕೆ ಅವಕಾಶ ನೀಡಲಾಗಿದೆ. ಇದರ ಜೊತೆಗೆ ಪಾರದರ್ಶಕ ನೀರಿನ ಬಾಟಲ್, ಹಾಜರಾತಿ ಹಾಳೆಯಲ್ಲಿ ಅಂಟಿಸಲು ಅರ್ಜಿ ನಮೂನೆ, ತುಂಬಿದ ಆದರೆ ಸಹಿ ಮಾಡದ ಸ್ವಯಂ ಘೋಷಿತ ಪ್ರವೇಶ ಪತ್ರದ ಪ್ರಿಂಟ್ ಔಟ್ ನಮೂನೆ, ಮತ್ತು ಪೋಸ್ಟ್‌ಕಾರ್ಡ್ ಫೋಟೋ, ಫೋಟೋ ಐಡಿ, ಮತ್ತು ಪಿಡಬ್ಲ್ಯೂಡಿ ಪ್ರಮಾಣಪತ್ರ ಮತ್ತು ಲಿಖಿತ ಸಂಬಂಧಿತ ದಾಖಲೆಗಳುಗಳನ್ನು ಅವಕಾಶ ಹೊಂದಿದರೆ ಮಾತ್ರ ತೆಗೆದುಕೊಂಡು ಹೋಗಬಹುದು.

ವಸ್ತ್ರ ಸಂಹಿತೆ (Dress Code) : 
ಈಗಾಗಲೇ ತಿಳಿಸಿರುವಂತೆ ನೀಟ್ 2021 ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು. ದಪ್ಪ ಅಡಿಭಾಗದಿಂದ ಪಾದರಕ್ಷೆ, ದೊಡ್ಡ ಗುಂಡಿಗಳನ್ನು ಹೊಂದಿರುವ ಉಡುಪುಗಳನ್ನು ಧರಿಸಲು ನಿಮಗೆ ಅನುಮತಿ ಇಲ್ಲ. ಹುಡುಗರು ಅರ್ಧ ತೋಳಿನ ಶರ್ಟ್, ಟೀ ಶರ್ಟ್ ಧರಿಸಬೇಕು. ಪರೀಕ್ಷೆಯ ದಿನದಂದು ಹಗುರವಾದ ಬಟ್ಟೆಗಳನ್ನು ಧರಿಸಬೇಕು. ಜಿಪ್ ಪಾಕೆಟ್ಸ್, ದೊಡ್ಡ ಗುಂಡಿಗಳು ಮತ್ತು ಹೆಚ್ಚಿನ ಕಸೂತಿ ಇರುವ ಬಟ್ಟೆಗಳನ್ನು ತೊಡಬಾರದು. ಸರಳ ಪ್ಯಾಂಟ್ ಧರಿಸಬಹುದು. ಹುಡುಗಿಯರು ಫುಲ್ ಸ್ಲೀವ್ಸ್ ಬಟ್ಟೆ, ವಿಸ್ತಾರವಾದ ಕಸೂತಿ, ಹೂವುಗಳು, ಬ್ರೂಚಸ್ ಅಥವಾ ದೊಡ್ಡ ಗುಂಡಿಗಳನ್ನು ಹೊಂದಿರುವ ಬಟ್ಟೆಗಳನ್ನು ಹಾಕಬಾರದು. ಹಿಲ್ಡ್ಸ್​​ ಪಾದರಕ್ಷೆ, ದೊಡ್ಡ ಪಾಕೆಟ್ ಹೊಂದಿರುವ ಜೀನ್ಸ್ ಧರಿಸಬಾರದು. ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ.


N95 ಮಾಸ್ಕ್​‌ ಕಡ್ಡಾಯ :
ಪರೀಕ್ಷಾ ಸಭಾಂಗಣಕ್ಕೆ ಪ್ರವೇಶಿಸುವ ಮೊದಲು N95 ಮುಖವಾಡಗಳನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ಹೊಸ ಮಾಸ್ಕ್​ ಧರಿಸುವುದು ಉತ್ತಮ. ಪುಸ್ತಕದಲ್ಲಿ ಹೆಚ್ಚಿನ ಕೆಲಸಕ್ಕೆ ಖಾಲಿ ಸ್ಥಳಗಳನ್ನು ನೀಡಲಾಗುವುದು. ಈ ಹಿನ್ನಲೆ ವಿದ್ಯಾರ್ಥಿಗಳು ತಮ್ಮದೇ ಕಾಗದವನ್ನು ತರಲು ಅವಕಾಶವಿಲ್ಲ.

ಅಡ್ಮಿಟ್​ ಕಾರ್ಡ್​ :  


ಪರೀಕ್ಷೆಯ ಕೊನೆಯಲ್ಲಿ ಅಡ್ಮಿಟ್ ಕಾರ್ಡ್ ಅನ್ನು ಪರೀಕ್ಷಾ ಕೊಠಡಿಯ ಉಸ್ತುವಾರಿ ಹೊಂದಿರುವ ಇನ್ವಿಜಿಲೇಟರ್​ಗೆ ಹಸ್ತಾಂತರಿಸಲು ಮರೆಯಬಾರದು. ಒಂದು ವೇಳೆ ಮರೆತರೆ ನೀವು ಅನರ್ಹತೆ ಹೊಂದುತ್ತಿರ. ಪರೀಕ್ಷಾ ಸಭಾಂಗಣದಿಂದ ವ್ಯವಸ್ಥಾಪಕರ ಸೂಚನೆಯಂತೆ ಕ್ರಮಬದ್ಧವಾಗಿ ಹೊರ ಹೋಗಬೇಕು.

Previous Post

ಭವಾನಿಪುರದ ಉಪಚುನಾವಣೆ; ದೀದಿಗೆ ಮಾಡು ಇಲ್ಲವೆ ಮಡಿ ಸ್ಥಿತಿ, ತ್ರಿಕೋನ ಸ್ಪರ್ಧೆ

Next Post

ದೇಗುಲ ನೆಲಸಮದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: ನೂತನ ದೇವಸ್ಥಾನ ನಿರ್ಮಿಸುವಂತೆ ಸರ್ಕಾರಕ್ಕೆ ಒತ್ತಾಯ

Related Posts

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ
ದೇಶ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

by ಪ್ರತಿಧ್ವನಿ
February 2, 2026
0

ಸೋಮವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದೆ. ಅಷ್ಟೇ ಅಲ್ಲದೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ.  ಜಮ್ಮು ಮತ್ತು ಕಾಶ್ಮೀರದಲ್ಲಿ  ಭೂಕಂಪದ ತೀವ್ರತೆ...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Next Post
ದೇಗುಲ ನೆಲಸಮದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: ನೂತನ ದೇವಸ್ಥಾನ ನಿರ್ಮಿಸುವಂತೆ ಸರ್ಕಾರಕ್ಕೆ ಒತ್ತಾಯ

ದೇಗುಲ ನೆಲಸಮದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: ನೂತನ ದೇವಸ್ಥಾನ ನಿರ್ಮಿಸುವಂತೆ ಸರ್ಕಾರಕ್ಕೆ ಒತ್ತಾಯ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada