• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಿ : NEP ಶಿಫಾರಸ್ಸು

ಕರ್ಣ by ಕರ್ಣ
July 20, 2022
in ಕರ್ನಾಟಕ, ದೇಶ
0
ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಿ : NEP ಶಿಫಾರಸ್ಸು
Share on WhatsAppShare on FacebookShare on Telegram

ಅಂಗನವಾಡಿ ಕಾರ್ಯಕರ್ತೆಯರ ಬಹುದಿನದ ಕನಸು ನನಸಾಗುವ ಸಾಧ್ಯತೆ ಇದೆ. ಅಂಗನವಾಡಿ ಕಾರ್ಯಕರ್ತರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸ್ಸು ಮಾಡಿದೆ. ಒಂದು ವೇಳೆ ಈ ಶಿಫಾರಸ್ಸಿಗೆ ಅನುಮೋದನೆ ಸಿಕ್ಕಿದ್ದೇ ಆದಲ್ಲಿ ಗೌರವ ಧನ, ವೇತನವಾಗಿ ಪರಿವರ್ತನೆಯಾಗಲಿದ್ದು ಅದರ ಜೊತೆಗೆ ಸೇವಾ ಭದ್ರತೆ ಕೂಡ ದೊರೆಯಲಿದೆ.

ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಬಹುದಿನದ ಬೇಡಿಕೆಗೆ ಸಿಗುತ್ತಾ ಗ್ರೀನ್ ಸಿಗ್ನಲ್.

ಅಂಗನವಾಡಿ ಕಾರ್ಯಕರ್ತೆಯರು ಅಂದ್ರೆ ಆದೇಕೊ ಸರ್ಕಾರಕ್ಕೆ ತಾತ್ಸಾರ ಎಂಬ ಮಾತು ಎಲ್ಲೆಡೆಯಿಂದ ಕೇಳಿಬರ್ತಿತ್ತು. ಇದಕ್ಕೆ ಪುಷ್ಠಿ ಎಂಬಂತೆ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಾರಾನುಗಟ್ಟಲೆ ಎಷ್ಟೇ ಪ್ರತಿಭಟನೆ ಮಾಡಿದರೂ ಸರ್ಕಾರಗಳು ಕ್ಯಾರೇ ಎನ್ನುತ್ತಿರಲಿಲ್ಲ. ಆದರೀಗ ಸಮಯ ಬದಲಾಗಿದೆ. ಈ ಕಾರ್ಯಕರ್ತೆಯರ ಬಹುದಿನದ ಬೇಡಿಕೆಗೆ ಸರ್ಕಾರ ಅಸ್ತು ಎನ್ನವ ಸಮಯ ಬಂದಾಗಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ. ಇದನ್ನು ಅನುಷ್ಟಾನಗೊಳಿಸಲು ಸರ್ಕಾರ ನಿರ್ಧರಿಸಿದೆ. ಅಂಗನವಾಡಿ ಕಾರ್ಯಕರ್ತರು ಈವರೆಗೆ 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ನೀಡ್ತಿದ್ದರು. ಹಾಗೂ ಬಾಣಂತಿಯರು, ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇರಿಸಲು, ಪೌಷ್ಟಿಕ ಆಹಾರ ವಿತರಣೆ ಸೇರಿದಂತೆ ಸರ್ಕಾರದ ಹಲವು ಯೋಜನೆಗಳ ಅನುಷ್ಠಾನಕ್ಕಾಗಿ ಬಳಸಿಕೊಳ್ಳಲಾಗುತ್ತಿತ್ತು. ಆದರೀಗ ಇವರನ್ನು ಶಿಕ್ಷಕರೆಂದು ಪರಿಗಣಿಸುವಂತೆ NEP ಶಿಫಾರಸ್ಸು ಮಾಡಿದೆ. 

ಗೌರವ ಧನ ವೇತನವಾಗಿ ಪರಿವರ್ತನೆ, ಸೇವಾ ಭದ್ರತೆ ಸೌಲಭ್ಯ.

ಅಂಗನವಾಡಿಗಳ ಜೊತೆಗೆ ಒಂದು ಮತ್ತು ಎರಡನೇ ತರಗತಿಗಳನ್ನು ಸಂಯೋಜಿಸಿ ಶಾಲೆಗಳ ಸ್ವರೂಪವನ್ನು ಬದಲಾವಣೆ ಮಾಡಲು ಸಹ ಪ್ಲಾನ್ ಮಾಡಲಾಗುತ್ತಿದೆ. ಈ ಶಿಕ್ಷಕರನ್ನು 1-2 ನೇ ತರಗತಿಗೆ ಪಾಠ ಮಾಡಲು ಬಳಸಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಇದರ ಜೊತೆಗೆ ಅವರು ಪಡೆಯುತ್ತಿರುವ ಗೌರವ ಧನ, ವೇತನವಾಗಿ ಪರಿವರ್ತನೆಯಾಗಲಿದ್ದು, ಸೇವಾ ಭದ್ರತೆಯೂ ಸಹ ದೊರೆಯಲಿದೆ. ಉತ್ತರಕಾಂಡ ರಾಜ್ಯದಲ್ಲಿ ಈ ಯೋಜನೆ ಈಗಾಗಲೇ ಅನುಷ್ಠಾನಗೊಂಡಿದ್ದು ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಈ ಯೋಜನೆ ಜಾರಿಗೊಳಿಸಲು ನಿರ್ಧಾರಿಸಲಾಗಿದೆ. ಈ ಬೆಳವಣಿಗೆ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಜಯಮ್ಮ ಮಾತನಾಡಿದ್ದು ಇದು ಕೇವಲ‌ 20 ಸಾವಿರ ಮಂದಿಗೆ ಮಾತ್ರ ಅನ್ವಯವಾಗಲಿದೆ. ಉಳಿದ ಕಾರ್ಯಕರ್ತೆಯರು ಏನು ಮಾಡಬೇಕು ಎಂದು ಅಸಮಾಧಾನ ಹೊರ ಹಾಕಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸಿಗೆ ಸರ್ಕಾರ ಯಾವ ರೀತಿ ಸ್ಪಂದಿಸುತ್ತದೆ ಎಂಬುವುದು ಸದ್ಯದ ಕುತೂಹಲ. ಒಂದು‌ ವೇಳೆ ಒಪ್ಪಿದರೂ ಯಾವ ರೂಪದಲ್ಲಿ ಕಾರ್ಯಗತ ಮಾಡುತ್ತೆ..? ಸದ್ಯ ಇರುವ ಶಾಲೆಗಳ ಸ್ವರೂಪ ಬದಲಾಯಿಸಿ ಆ ಜಾಗಕ್ಕೆ ಹೊಸ ಶಿಕ್ಷಕರನ್ನು ನೇಮಿಸಿ ಪಾಠ ಪ್ರವಚನ ಮಾಡಿಸೋದು ಸಕ್ಸಸ್ ಆಗುತ್ತಾ ಎಂಬುದನ್ನ ಕಾದುನೋಡಬೇಕಿದೆ. 

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-ಬಿಜೆಪಿಗೆ ಸವಾಲಾಗಿರುವ ಎಎಪಿ ಮತ್ತು ಎಐಎಂಎಐಎಂ

Next Post

12 DYSP ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ!

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
21 ಸಾವಿರ ಕೋಟಿ ಬಜೆಟ್ ಹಣವನ್ನು ಖರ್ಚು ಮಾಡದೇ ಉಳಿಸಿಕೊಂಡಿರುವ ರಾಜ್ಯ ಸರ್ಕಾರ! – ಇಲ್ಲಿದೆ ಸಂಪೂರ್ಣ ವರದಿ

12 DYSP ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ!

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada