• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಾವಿನ ಸಂಖ್ಯೆ 112ಕ್ಕೇರಿಕೆ, ಭೂಕುಸಿತದಿಂದ ಹಲವರು ನಾಪತ್ತೆ; ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ!

ಪ್ರತಿಧ್ವನಿ by ಪ್ರತಿಧ್ವನಿ
September 29, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕಠ್ಮಂಡು: ಭಾರಿ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ನೇಪಾಳ ರಾಷ್ಟ್ರ ತತ್ತರಿಸಿ ಹೋಗಿದ್ದು, ಮಳೆಯಿಂದಾಗಿ ಸಂಭವಿಸಿದ ವಿವಿಧ ಪ್ರಕರಣಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 112ಕ್ಕೆ ಏರಿಕೆಯಾಗಿದೆ.

ADVERTISEMENT

ನಿರಂತರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ ನೇಪಾಳದಲ್ಲಿ ಕನಿಷ್ಠ 112 ಜನ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದ್ದು, ನೇಪಾಳದ ಕೆಲವು ಭಾಗಗಳು ಜಲಾವೃತಗೊಂಡಿವೆ.

‘ನಿರಂತರ ಮಳೆಯಿಂದಾಗಿ ಈವರೆಗೂ 112 ಮಂದಿ ಸಾವಿಗೀಡಾಗಿದ್ದಾರೆ. ಅವರಲ್ಲಿ 34 ಮಂದಿ ರಾಜಧಾನಿ ಕಠ್ಮಂಡು ಕಣಿವೆಯಲ್ಲಿಯೇ ಮೃತಪಟ್ಟಿದ್ದಾರೆ. 36 ಜನ ಗಾಯಗೊಂಡಿದ್ದಾರೆ’ ಎಂದು ನೇಪಾಳ ಪೊಲೀಸರ ಉಪ ವಕ್ತಾರ ಬಿಷ್ಣೋ ಅಧಿಕಾರಿ ತಿಳಿಸಿದ್ದಾರೆ.

ಪ್ರವಾಹದಲ್ಲಿ ಒಟ್ಟು 44 ಮಂದಿ ನಾಪತ್ತೆಯಾಗಿದ್ದು, ಸಾವಿರಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ದೇಶದಾದ್ಯಂತ 44 ಸ್ಥಳಗಳಲ್ಲಿ ಪ್ರಮುಖ ಹೆದ್ದಾರಿಗಳನ್ನು ಬಂದ್‌ ಮಾಡಲಾಗಿದೆ. ಕಠ್ಮಂಡುವಿನಲ್ಲಿ ಸುಮಾರು 226 ಮನೆಗಳು ಮುಳುಗಡೆಯಾಗಿವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸುಮಾರು 3,000 ಭದ್ರತಾ ಸಿಬ್ಬಂದಿಯ ರಕ್ಷಣಾ ತಂಡವನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Nepal Floods | Death toll rises to 112 after torrential rainfall-induced landslide and flooding sweeps across the country, dozens missing: Armed Police Force and Nepal Police database

— ANI (@ANI) September 29, 2024

ಶನಿವಾರ ದೇಶಾದ್ಯಂತ ಒಟ್ಟು 79 ಮಂದಿ ನಾಪತ್ತೆಯಾಗಿದ್ದು, ಕಠ್ಮಂಡು ಕಣಿವೆಯಲ್ಲಿ 16 ಮಂದಿ ಪತ್ತೆಯಾಗಿಲ್ಲ. 3,000 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ದೇಶಾದ್ಯಂತ 63 ಸ್ಥಳಗಳಲ್ಲಿ ಮುಖ್ಯ ಹೆದ್ದಾರಿಗಳನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

Tags: Death toll rises to 112heavy rainfallmany missing in landslidesNepal Floods
Previous Post

ಕೇಂದ್ರ ಸಚಿವ V/S IPS ಅಧಿಕಾರಿ ! HDK ಗೆ ಬಂಧನ ಭೀತಿ ಹುಟ್ಟಿಸಿದ್ರಾ ಚಂದ್ರಶೇಖರ್ ?! 

Next Post

ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟ ಮೊದಲ ನಾಲ್ಕು ಸ್ಪರ್ಧಿಗಳು ರಿವೀಲ್ ! ಇವರೇ ನೋಡಿ ಆ ನಾಲ್ಕು ಜನ !

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟ ಮೊದಲ ನಾಲ್ಕು ಸ್ಪರ್ಧಿಗಳು ರಿವೀಲ್ ! ಇವರೇ ನೋಡಿ ಆ ನಾಲ್ಕು ಜನ !

ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟ ಮೊದಲ ನಾಲ್ಕು ಸ್ಪರ್ಧಿಗಳು ರಿವೀಲ್ ! ಇವರೇ ನೋಡಿ ಆ ನಾಲ್ಕು ಜನ !

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada