Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ತೆರವಾಗಿದ್ದ ಹುದ್ದೆಗೆ ಅಧಿಕಾರಿಗಳ ನೇಮಿಸಿದ ರಾಜ್ಯ ಸರ್ಕಾರ

Vidhana Soudha the state legislature building in Bangalore, India

Vidhana Soudha the state legislature building in Bangalore, India

ಪ್ರತಿಧ್ವನಿ

ಪ್ರತಿಧ್ವನಿ

November 28, 2022
Share on FacebookShare on Twitter

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ಬಿಬಿಎಂಪಿ ಆಯುಕ್ತ ಹಾಗೂ ಬೆಂಗಳೂರು ಜಿಲ್ಲಾಧಿಕಾರಿಯನ್ನು ಸೇವೆಯಿಂದ ಅಮಾನತ್ತು ಮಾಡಲಾಗಿತ್ತು.

ಹೆಚ್ಚು ಓದಿದ ಸ್ಟೋರಿಗಳು

SIDDARAMAIAH | ಅಧಿಕಾರಕ್ಕೆ ಬಂದ್ಮೇಲೆ 10 ಕೆಜಿ ಅಕ್ಕಿ ಕೊಡ್ತೇವೆ.. | ಸಿದ್ದರಾಮಯ್ಯ | CONGRESS | BJP |

Mimicry comedy Gopi | ಒಂದೇ ವೇದಿಕೆಯಲ್ಲಿ ರಾಜಕೀಯಾ ಮುಖಂಡರು!

ಕುಮಟಾ ಶಾಸಕರಿಗೆ ಕಂಟಕವಾದ ಪರೇಶ್‌ ಮೇಸ್ತಾ ಪ್ರಕರಣ: ಹಿಂದೂ ಕಾರ್ಯಕರ್ತರಿಂದಲೇ ಛೀಮಾರಿ

ಇನ್ನು ತೆರವಾಗಿದ್ದ ಎರಡು ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಂಗಪ್ಪ ಅಮಾನತಿನಿಂದ ತೆರವಾಗಿದ್ದ ಸ್ಥಾನಕ್ಕೆ ಬಿಬಿಎಂಪಿ SWM ಆಯುಕ್ತರಾದ ಡಾ. ಹರೀಶ್ ಕುಮಾರ್‌.ಕೆ ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂ. ನಗರ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಅಮಾನತ್ತಿಂದ ತೆರವಾಗಿದ್ದ ಜಾಗಕ್ಕೆ ಬೆಂ. ನಗರ ಜಿಲ್ಲಾ ಪಂಚಾಯತ್ CEO ಆಗಿದ್ದ ಸಂಗಪ್ಪ IAS ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Adobe Scan 26 Nov 2022 (2)Download
RS 500
RS 1500

SCAN HERE

Pratidhvani Youtube

«
Prev
1
/
3858
Next
»
loading
play
ಪರಶುರಾಮ ತಪ್ಪಸಿನ ಫಲದಿಂದ ತುಳುನಾಡು ಹುಟ್ಟಿದ್ದು | CM Bommai |
play
| Cockroach Sudhi |ನಮ್ಮಂತ ವಿಲನ್‌ ಗಳಿಗೆಲ್ಲಾ ಯಾರ ಸರ್‌ ಹೀರೋಯಿನ್‌ ಕೊಡ್ತಾರೆ
«
Prev
1
/
3858
Next
»
loading

don't miss it !

ಲಿಂಗಾಯತರನ್ನು ಕೆಣಕಿದ್ದ ಕಾಂಗ್ರೆಸ್​,  ಈಗ ಪಂಚಮಸಾಲಿಗಳ ಸರದಿ..!
ರಾಜಕೀಯ

ಲಿಂಗಾಯತರನ್ನು ಕೆಣಕಿದ್ದ ಕಾಂಗ್ರೆಸ್​, ಈಗ ಪಂಚಮಸಾಲಿಗಳ ಸರದಿ..!

by ಕೃಷ್ಣ ಮಣಿ
January 26, 2023
| CONGRESS | ಬಿಜೆಪಿ ಸರ್ಕಾರ ಬಡತನ, ನಿರುದ್ಯೋಗ ವಿಚಾರವಾಗಿ ಮಾತನಾಡಲು ತಯಾರಿಲ್ಲ| BJP |
ರಾಜಕೀಯ

| CONGRESS | ಬಿಜೆಪಿ ಸರ್ಕಾರ ಬಡತನ, ನಿರುದ್ಯೋಗ ವಿಚಾರವಾಗಿ ಮಾತನಾಡಲು ತಯಾರಿಲ್ಲ| BJP |

by ಪ್ರತಿಧ್ವನಿ
January 25, 2023
Belagavi | CM Bommai : ಬೆಂಗಳೂರು ಹಾಳು ಮಾಡಿದ್ದೇ ಕಾಂಗ್ರೆಸ್ | Pratidhvani
ರಾಜಕೀಯ

Belagavi | CM Bommai : ಬೆಂಗಳೂರು ಹಾಳು ಮಾಡಿದ್ದೇ ಕಾಂಗ್ರೆಸ್ | Pratidhvani

by ಪ್ರತಿಧ್ವನಿ
January 23, 2023
ರಾಘವೇಂದ್ರ ರಾಜ್ ಕುಮಾರ್ ಅಭಿನಯದ ‘ಆಧುನಿಕ ಶ್ರವಣಕುಮಾರ’ ಟೀಸರ್ ರಿಲೀಸ್
ಸಿನಿಮಾ

ರಾಘವೇಂದ್ರ ರಾಜ್ ಕುಮಾರ್ ಅಭಿನಯದ ‘ಆಧುನಿಕ ಶ್ರವಣಕುಮಾರ’ ಟೀಸರ್ ರಿಲೀಸ್

by ಪ್ರತಿಧ್ವನಿ
January 22, 2023
D.K Shivakumar: ಬೀದಿ ವ್ಯಾಪಾರಿಗಳ ಹತ್ರ ಪೊಲೀಸರು 1 ಕೋಟಿ ಕಲೆಕ್ಷನ್ ಮಾಡವ್ರೆ | Pratidhvani
ರಾಜಕೀಯ

D.K Shivakumar: ಬೀದಿ ವ್ಯಾಪಾರಿಗಳ ಹತ್ರ ಪೊಲೀಸರು 1 ಕೋಟಿ ಕಲೆಕ್ಷನ್ ಮಾಡವ್ರೆ | Pratidhvani

by ಪ್ರತಿಧ್ವನಿ
January 23, 2023
Next Post
ಆತ್ಮಹತ್ಯೆಗೆ ಶರಣಾದ ಪಿಯುಸಿ ವಿದ್ಯಾರ್ಥಿ

ಆತ್ಮಹತ್ಯೆಗೆ ಶರಣಾದ ಪಿಯುಸಿ ವಿದ್ಯಾರ್ಥಿ

ಉದ್ಯಮಿ ಯಶಸ್‌ ಜೊತೆ ಸಪ್ತಪದಿ ತುಳಿದ ನಟಿ ಅದಿತಿ ಪ್ರಭುದೇವ

ಉದ್ಯಮಿ ಯಶಸ್‌ ಜೊತೆ ಸಪ್ತಪದಿ ತುಳಿದ ನಟಿ ಅದಿತಿ ಪ್ರಭುದೇವ

60 ವರ್ಷಗಳಿಂದ ಕಾಂಗ್ರೆಸ್ ಇತ್ತೋ, ಸತ್ತಿತ್ತೋ : ಆರಗ ಜ್ಞಾನೇಂದ್ರ

60 ವರ್ಷಗಳಿಂದ ಕಾಂಗ್ರೆಸ್ ಇತ್ತೋ, ಸತ್ತಿತ್ತೋ : ಆರಗ ಜ್ಞಾನೇಂದ್ರ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist