• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ನೇತಾಜಿ ಸುಭಾಷ್​​​ ಚಂದ್ರ ಬೋಸ್​​ ಮೊಮ್ಮಗ ಚಂದ್ರಬೋಸ್ ಬಿಜೆಪಿಗೆ ರಾಜೀನಾಮೆ..!

ಪ್ರತಿಧ್ವನಿ by ಪ್ರತಿಧ್ವನಿ
September 6, 2023
in ಇದೀಗ, ದೇಶ, ರಾಜಕೀಯ
0
ನೇತಾಜಿ ಸುಭಾಷ್​​​ ಚಂದ್ರ ಬೋಸ್​​ ಮೊಮ್ಮಗ ಚಂದ್ರಬೋಸ್ ಬಿಜೆಪಿಗೆ ರಾಜೀನಾಮೆ..!

ಚಂದ್ರ ಬೋಸ್

Share on WhatsAppShare on FacebookShare on Telegram

ADVERTISEMENT

ನೇತಾಜಿ ಸುಭಾಷ್​​​ ಚಂದ್ರ ಬೋಸ್​​ ಅವರ ಮೊಮ್ಮಗ ಚಂದ್ರಬೋಸ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆಗಳನ್ನು ಈಡೇರಿಸಲಿಲ್ಲ ಎಂದು ಹೇಳಿದ್ದಾರೆ.

ದೆಹಲಿ : ನೇತಾಜಿ ಸುಭಾಷ್​​​ ಚಂದ್ರ ಬೋಸ್ (Subhas chandra Bose)​​ ಅವರ ಮೊಮ್ಮಗ ಚಂದ್ರಬೋಸ್  (Chandra Bose) ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ (BJP) ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆಗಳನ್ನು ಈಡೇರಿಸಲಿಲ್ಲ ಎಂದಿದ್ದಾರೆ. ಚಂದ್ರಬೋಸ್ ಅವರು 2016ರಲ್ಲಿ ಬಿಜೆಪಿ ಸೇರಿದ್ದರು ಮತ್ತು 2016ರ ವಿಧಾನಸಭೆ ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಎರಡು ಬಾರಿ ಸ್ಪರ್ಧಿಸಿದ್ದರು. ನಾನು ಬಿಜೆಪಿಗೆ ಸೇರಿದಾಗ ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಶರತ್ ಚಂದ್ರ ಬೋಸ್ ಅವರನ್ನು ಒಳಗೊಳ್ಳುವ ಸಿದ್ಧಾಂತವನ್ನು ಪ್ರಚಾರ ಮಾಡಲು ನನಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ ಈ ಬಗ್ಗೆ ಪಕ್ಷದ ನಾಯಕರು ಯಾವುದೇ ರೀತಿಯ ಬೆಂಬಲವನ್ನು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಸಹ ಓದಿ: ಆ ಮ್ಯಾನೇಜರ್ ಒಬ್ಬನಿಂದಲೇ ನನಗೆ ದೊಡ್ಡ ಸಿನಿಮಾಗಳು ಕೈ ತಪ್ಪಿದ್ದವು : ಗದರ್‌-2 ಚಿತ್ರದ ನಾಯಕಿ ಅಮೀಷಾ ಪಟೇಲ್‌

2016ರಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡ  ಚಂದ್ರ ಬೋಸ್ ಅವರನ್ನು 2020ರ ಸಾಂಸ್ಥಿಕ ಪುನರ್​​ ರಚನೆ ಸಮಯದಲ್ಲಿ ಅವರನ್ನು ಇದರಿಂದ ಕೈಬಿಡಲಾಯಿತು. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಚಂದ್ರ ಬೋಸ್​​, ನನ್ನ ಚರ್ಚೆಗಳು (ಬಿಜೆಪಿಯೊಂದಿಗೆ) ಆಗ ಬೋಸ್ ಸಹೋದರರ (ನೇತಾಜಿ ಮತ್ತು ಅವರ ಹಿರಿಯ ಸಹೋದರ ಶರತ್ ಚಂದ್ರ ಬೋಸ್, ಸ್ವಾತಂತ್ರ್ಯ ಹೋರಾಟಗಾರ) ಅಂತರ್ಗತ ಸಿದ್ಧಾಂತದ ಮೇಲೆ ಕೇಂದ್ರೀಕೃತವಾಗಿತ್ತು. ಆಗ ಮತ್ತು ನಂತರ, ನಾನು ಈ ಸಿದ್ಧಾಂತವನ್ನು ಎಲ್ಲೆಡೆ ಪ್ರಚಾರ ಮಾಡುತ್ತೇನೆ ಎಂಬುದನ್ನು ಹೇಳಿ ಬಿಜೆಪಿಗೆ ಸೇರಿದ್ದೆ, ಜತೆಗೆ ಇದು  ನನ್ನ ಪ್ರಮುಖ ಕಾರ್ಯವಾಗಿತ್ತು.

ಬಿಜೆಪಿ ವೇದಿಕೆಯಲ್ಲಿ ದೇಶ, ಧರ್ಮ, ಜಾತಿ ಮತ್ತು ಪಂಥದ ಭೇದವಿಲ್ಲದೆ ಎಲ್ಲಾ ಸಮುದಾಯಗಳನ್ನು ಭಾರತೀಯರಾಗಿ ಒಗ್ಗೂಡಿಸುವ ನೇತಾಜ್ ಅವರ ಸಿದ್ಧಾಂತವನ್ನು ಪ್ರಚಾರ ಮಾಡುವ ಪ್ರಾಥಮಿಕ ಉದ್ದೇಶದೊಂದಿಗೆ ಬಿಜೆಪಿಯ ಚೌಕಟ್ಟಿನೊಳಗೆ ಆಜಾದ್ ಹಿಂದ್ ಮೋರ್ಚಾವನ್ನು ರಚಿಸಲು ನಿರ್ಧರಿಸಲಾಯಿತು. ಆದರೆ ನನಗೆ ಈ ಯಾವುದಕ್ಕೂ ಅವಕಾಶಗಳನ್ನು ಬಿಜೆಪಿ ಸರಿಯಾಗಿ ನೀಡಿಲ್ಲ ಮತ್ತು ಬೆಂಬಲವನ್ನು ಕೊಟ್ಟಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ರಾಜೀನಾಮೆ ಪತ್ರ ನೀಡಲಾಗಿದೆ ಎಂದು ಹೇಳಿದ್ದಾರೆ.

ಚಂದ್ರ ಬೋಸ್ ಅವರ ಹಲವಾರು ವಿಷಯಗಳ ಬಗ್ಗೆ ರಾಜ್ಯ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಚಂದ್ರ ಬೋಸ್​​ ಅವರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ವಕ್ತಾರ ಸಮಿಕ್ ಭಟ್ಟಾಚಾರ್ಯ ಅವರು ಚಂದ್ರ ಬೋಸ್​​ ಅವರು 2019ರಲ್ಲಿ ಸಿಎಎಯನ್ನು ವಿರೋಧಿಸಿದ್ದಾರೆ. ಪಕ್ಷದ ನೀತಿ ನಿಯಮಗಳ ರೇಖೆಗೆ ವಿರುದ್ಧವಾಗಿದ್ದಾರೆ. ಸಾಕಷ್ಟು ಸಮಯದಿಂದ ಅವರು ಪಕ್ಷದ ಕಾರ್ಯಚಟುವಟಿಕೆಯಿಂದ ದೂರವಿದ್ದರು ಎಂದು ಹೇಳಿದ್ದಾರೆ.

Tags: BJP GovernmentCentral BJP Governmentchandra boseNethaji subhash chandra boseResignation
Previous Post

ಆ ಮ್ಯಾನೇಜರ್ ಒಬ್ಬನಿಂದಲೇ ನನಗೆ ದೊಡ್ಡ ಸಿನಿಮಾಗಳು ಕೈ ತಪ್ಪಿದ್ದವು : ಗದರ್‌-2 ಚಿತ್ರದ ನಾಯಕಿ ಅಮೀಷಾ ಪಟೇಲ್‌

Next Post

ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡಲು ಸರ್ಕಾರದ ಬಳಿ ಹಣವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Related Posts

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ
ಕರ್ನಾಟಕ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

by ಪ್ರತಿಧ್ವನಿ
December 13, 2025
0

ಮೈಸೂರಿನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಶ್ಮಾಮಿತ್ರ ಪ್ರತಿಭಾ ಪುರಸ್ಕಾರ ಮತ್ತು ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದಿನೇಶ್ ಗುಂಡೂರಾವ್ ಬ್ರಾಹ್ಮಣರಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುವುದಿಲ್ಲ ಎನ್ನುವ...

Read moreDetails
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
Next Post
ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡಲು ಸರ್ಕಾರದ ಬಳಿ ಹಣವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡಲು ಸರ್ಕಾರದ ಬಳಿ ಹಣವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Please login to join discussion

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada