• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಳಿ ನದಿಯಿಂದ ಮೇಲೆದ್ದು ಬಂದ ಲಾರಿ.. ಏನಾಗಿತ್ತು ಗೊತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
August 16, 2024
in ಕರ್ನಾಟಕ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕಾಳಿ ನದಿ ಸೇತುವೆ ಕುಸಿತದಲ್ಲಿ ನದಿಗೆ ಬಿದ್ದಿದ್ದ ಲಾರಿಯನ್ನು ಮೇಲೆತ್ತಿದ ಸಾಹಸಿಗರು. ಈಶ್ವರ ಮಲ್ಪೆ ತಂಡ ಮತ್ತು ಸ್ಥಳೀಯ ಈಜು ಪಟುಗಳಿಂದ ಕಾರ್ಯಾಚರಣೆ ನಡೆದಿದ್ದು, ಲಾರಿಯನ್ನು ಮೇಲೆತ್ತಿದ್ದಾರೆ. ಗುರುವಾರ ಮುಂಜಾನೆ 7ಗಂಟೆಗೆ ಆರಂಭವಾಗಿದ್ದ ಕಾರ್ಯಾಚರಣೆ ಸತತ 12 ತಾಸುಗಳ ಕಾರ್ಯಾಚರಣೆ ಬಳಿಲ ಲಾರಿಯನ್ನು ಪತ್ತೆಮಾಡಿ ಮೇಲೆತ್ತಲಾಗಿದೆ.

ADVERTISEMENT

ತಮಿಳುನಾಡು ಮೂಲದ ಲಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಕಾಳಿ ನದಿಗೆ ಉರುಳಿ ಬಿದ್ದಿತ್ತು.. ನೀರಿನ ‌ಹರಿವಿನ ವೇಗ ಹೆಚ್ಚಿದ್ದರಿಂದ ಲಾರಿ ಮೇಲೆತ್ತಲು ಸಾಧ್ಯವಾಗಿರಲಿಲ್ಲ. ಇವತ್ತು ನಡೆದ ಕಾರ್ಯಾಚರಣೆಯಲ್ಲಿ ಲಾರಿ ಮೇಲೆತ್ತುವಲ್ಲಿ ಯಶಸ್ವಿ ಆಗಿದ್ದಾರೆ. ಕಾಳಿ‌‌ ನದಿ ದಡಕ್ಕೆ ತಂದು ಲಾರಿಯನ್ನು ಇಡಲಾಗಿದೆ. ನದಿಗೆ ಬಿದ್ದಿದ್ದ ಲಾರಿ ನೀರಿನ ಹರಿವಿಗೆ ಸಂಪೂರ್ಣ ಜಕಂ ಆಗಿದೆ..

ಲಕ್ಷಾಂತರ ರೂಪಾಯಿ ಹಾನಿ ಅನುಭವಿಸಿದ್ದಾರೆ ಲಾರಿ ಮಾಲೀಕ. ಕಾರವಾರದ ಕಾಳಿ ಸೇತುವೆ ಕುಸಿತದಿಂದ ಈ ಘಟನೆ ನಡೆದಿತ್ತು. ಸೇತುವೆಯಿಂದ ಕೆಳಗೆ ಬಿದ್ದಿದ್ದ ಲಾರಿ ಮೇಲಕ್ಕೆ ಸಾಧ್ಯವಾಗಿರಲಿಲ್ಲ. ಕಾರವಾರದ ಕೋಡಿಭಾಗ್ ತೀರದಿಂದ ಕ್ರೇನ್ ಮೂಲಕ ಲಾರಿ ಮೇಲಕ್ಕೆ ಎತ್ತಿದ್ದಾರೆ ಈಶ್ವರ ಮಲ್ಪೆ ತಂಡ. 3 ಕ್ರೇನ್, 1 ಹೈಡ್ರಾ ಹಾಗೂ 30ಕ್ಕೂ ಅಧಿಕ ಮಂದಿಯ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಕೃಷ್ಣಮಣಿ

Tags: Kali Riverkali river (river)kali river bridgekali river bridge collapsekali river bridge collapse near karwarkali river bridge collapseskali river bridge collapses in karwarkali river bridger collapsekali river lorry foundkali river rapidskali river truck foundlorry driverlorry found in kali riverold kali river bridge collapsesRivertruck driver falls into rivertruck found in kali rivertruck plunges into kali river
Previous Post

ದರ್ಶನ್‌ಗಾಗಿ ಪೂಜೆ.. ಉರುಳು ಸೇವೆ ಮಾಡ್ತೀನಿ ನ್ಯಾಯ ಕೊಡ್ತೀರಾ..?

Next Post

ಟಿಬಿ ಡ್ಯಾಂ ಗೆ ಸ್ಟಾಪ್‌ಲಾಗ್ ಗೇಟ್ ಅಳವಡಿಕೆ ಕಾರ್ಯ ಚುರುಕು ! 90 ಟಿಎಂಸಿ ನೀರು ಉಳಿಸಿಕೊಳ್ಳಲು ಶತಪ್ರಯತ್ನ !

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಟಿಬಿ ಡ್ಯಾಂ ಗೆ ಸ್ಟಾಪ್‌ಲಾಗ್ ಗೇಟ್ ಅಳವಡಿಕೆ ಕಾರ್ಯ ಚುರುಕು ! 90 ಟಿಎಂಸಿ ನೀರು ಉಳಿಸಿಕೊಳ್ಳಲು ಶತಪ್ರಯತ್ನ !

ಟಿಬಿ ಡ್ಯಾಂ ಗೆ ಸ್ಟಾಪ್‌ಲಾಗ್ ಗೇಟ್ ಅಳವಡಿಕೆ ಕಾರ್ಯ ಚುರುಕು ! 90 ಟಿಎಂಸಿ ನೀರು ಉಳಿಸಿಕೊಳ್ಳಲು ಶತಪ್ರಯತ್ನ !

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada