• Home
  • About Us
  • ಕರ್ನಾಟಕ
Wednesday, September 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹೊಸ ಏರ್​ಪೋರ್ಟ್​ ರಾಮನಗರಕ್ಕೋ..? ನಾಗಮಂಗಲಕ್ಕೋ..?

Krishna Mani by Krishna Mani
July 10, 2024
in Top Story, ಅಂಕಣ, ಅಭಿಮತ, ಇದೀಗ, ಕರ್ನಾಟಕ, ವಿಶೇಷ
0
ಹೊಸ ಏರ್​ಪೋರ್ಟ್​ ರಾಮನಗರಕ್ಕೋ..? ನಾಗಮಂಗಲಕ್ಕೋ..?
Share on WhatsAppShare on FacebookShare on Telegram

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸರಿ ಸಮಾನವಾಗಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವ ಪ್ರಸ್ತಾವನೆ ಸಿದ್ದವಾಗ್ತಿದ್ದು, ರಾಮನಗರ(Ramanagar) ಭಾಗಕ್ಕೆ ವಿಮಾನ ನಿಲ್ದಾಣ ಮಾಡುವುದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್(DCM D.K Shivakumar) ಯತ್ನಿಸುತ್ತಿದ್ದಾರೆ. ಆದರೆ ಮಂಡ್ಯ ಜಿಲ್ಲೆಯಲ್ಲಿ(Mandya) ಏರ್​ಪೋರ್ಟ್​ ಆದರೆ ಸೂಕ್ತ ಎಂದು ಹಲವಾರು ತಜ್ಞರು ಅಭಿಪ್ರಾಯ ಪಟ್ಟಿದ್ದು, ಅದರಲ್ಲೂ ನಾಗಮಂಗಲ (Nagamangala) ಒಳಭೂಮಿ ಹೊಂದಿರುವ ಪ್ರದೇಶ ಆಗಿದ್ದು, ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ನಾಗಮಂಗಲ ಕೇಂದ್ರ ಸ್ಥಾನ ಎನ್ನುವ ಮಾತುಗಳು ಚರ್ಚೆಯಲ್ಲಿವೆ. ಇದೀಗ ಸಚಿವ ಎಂಬಿ ಪಾಟೀಲ್(M B Patil)​ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ​

ADVERTISEMENT

ಬೆಂಗಳೂರು ಗ್ಲೋಬಲ್ ಸಿಟಿಯಾಗಿ (Bangalore Global City) ಬೆಳೆಯುತ್ತಿದೆ. ನವೋದ್ಯಮಗಳ ಕ್ಯಾಪಿಟಲ್ ಕೂಡ ಬೆಂಗಳೂರು ಆಗಿದೆ. ಕೆಂಪೇಗೌಡ ವಿಮಾನ ನಿಲ್ದಾಣ ದೇಶದ ಮೂರನೇ ಅತಿ ದಟ್ಟಣೆ ಹೊಂದಿರುವ ನಿಲ್ದಾಣ ಆಗಿದ್ದು, ವರ್ಷಕ್ಕೆ 52 ಮಿಲಿಯನ್ ಪ್ರಯಾಣಿಕರು ಸಂಚಾರ ಮಾಡುತ್ತಿದ್ದಾರೆ. ಕಾರ್ಗೋ ಸಾಮರ್ಥ್ಯ 1.1 ಮಿಲಿಯನ್ ಟನ್ ತನಕ ಇದೆ. 2033ರ ತನಕ ವಿಮಾನ ನಿಲ್ದಾಣ ವಿಸ್ತರಣೆಗೆ ಅವಕಾಶ ಇಲ್ಲ. 2033ಕ್ಕೆ ಅವಧಿ ಮುಕ್ತಾಯ ಆಗುತ್ತದೆ. ಆ ಬಳಿಕ 150 ಕಿ.ಮೀ ವ್ಯಾಪ್ತಿಯಲ್ಲಿ ನಿಲ್ದಾಣ ನಿರ್ಮಾಣಕ್ಕೆ ಅವಕಾಶ ಸಿಗಲಿದೆ. 2035ಕ್ಕೆ ನಮ್ಮ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರ ಓಡಾಟ ಸಾಮರ್ಥ್ಯ ಪೂರ್ಣ ಪ್ರಮಾಣಕ್ಕೆ ತಲುಪುತ್ತದೆ ಎಂದಿದ್ದಾರೆ.

ಎಂಟು ವರ್ಷಗಳ ಕಾಲ ನಮಗೆ ಸಮಯ ಇದೆ. ಈಗಿನಿಂದಲೇ ತಯಾರಿ‌ ಮಾಡುವುದಕ್ಕೆ ಅವಕಾಶವೂ ಇದೆ. ಮೂರ್ನಾಲ್ಕು ಪ್ಯಾರಾಮೀಟರ್ಸ್ ನಾವು ನೋಡಿಕೊಳ್ಳಬೇಕಾಗುತ್ತದೆ. ಎರಡು ಪ್ರಮುಖ ವಿಚಾರಗಳನ್ನು ನಾವು ನೋಡಬೇಕಾಗಿದೆ. ಎಕ್ಸಿಸ್ಟಿಂಗ್ ಕನೆಕ್ಟಿವಿಟಿ ಬಗ್ಗೆ ಕೂಡ ಗಮನ ಹರಿಸಬೇಕಿದೆ. ಪ್ಯಾಸೆಂಜರ್ ಲೋಡ್ ಯಾವ ಕಡೆಯಿಂದ ಬರುತ್ತದೆ ಎಂಬುದನ್ನು ಕೂಡ ಗಮನ ಹರಿಸಬೇಕಿದೆ. ಈ ಎರಡು ಪ್ರಮುಖ ವಿಚಾರಗಳ ಬಗ್ಗೆ ಕೂಡ ತಜ್ಞರ ಅಭಿಪ್ರಾಯ ತೆಗೆದುಕೊಳ್ಳಬೇಕಿದೆ. ಐದಾರು ಲೊಕೇಷನ್ ಕೂಡ ನಮ್ಮ ಗಮನದಲ್ಲಿದೆ. ಆದರೆ ಯಾವುದೂ ಅಂತಿಮ ಆಗಿಲ್ಲ. ಬಿಡದಿ ಆಗಬಹುದು, ಕನಕಪುರ ಆಗಬಹುದು, ದಾಬಸಪೇಟೆ ಆಗಬಹುದು, ಯಾವುದೇ ಆಗಬಹುದು. ಪ್ರಸ್ತುತ ಏರ್ಪೋರ್ಟ್​ಗೆ ಹತ್ತಿರ ಆಗಬೇಕಾ..? ಬೇಡ್ವಾ ಅನ್ನೋ ಬಗ್ಗೆಯೂ ಚರ್ಚೆ ಮಾಡುತ್ತಿದ್ದೇವೆ ಎಂದಿದ್ದಾರೆ.

ರಾಮನಗರದಲ್ಲಿ ಏರ್‌ಪೋರ್ಟ್ ಎಂದಿರುವ ಡಿ.ಕೆ ಶಿವಕುಮಾರ್​ ಮಾತಿಗೆ ಪ್ರತಿಕ್ರಿಯೆ ನೀಡಿರುವ ಮೂಲ ಸೌಕರ್ಯ ಖಾತೆ ಸಚಿವ ಎಂ.ಬಿ.ಪಾಟೀಲ್, ಈವರೆಗೆ ಯಾವುದೇ ಸ್ಥಳವನ್ನ ಗುರುತಿಸಿಲ್ಲ. ಸಹಜವಾಗಿ ಅವರು ನಮ್ಮ ಜಿಲ್ಲೆಯಲ್ಲಿ ಆಗಬೇಕೆಂಬ ಬಯಕೆ ಹೊಂದಿದ್ದಾರೆ. ತುಮಕೂರು ದಾಬಸ್​ಪೇಟೆ, ಚಿಕ್ಕಬಳ್ಳಾಪುರ, ಮೈಸೂರು ರಸ್ತೆ ಭಾಗದಲ್ಲೂ ನಮಗೆ ಅವಕಾಶ ಇದೆ. ಕೆಂಪೇಗೌಡ ಏರ್ಪೋರ್ಟ್​‌ನಿಂದ 150 ಕಿಮೀ ವ್ಯಾಪ್ತಿಯೊಳಗೆ ನಿರ್ಮಾಣ ಮಾಡಲು ತೀರ್ಮಾನ ಮಾಡಿದ್ದೇವೆ. ಅಂತಿಮವಾಗಿ ಸಿಎಂ ಜೊತೆ ಚರ್ಚೆ ಮಾಡಿ ಸ್ಥಳ ನಿಗದಿ ಮಾಡಲಾಗುತ್ತದೆ. ನಾವು ಏರ್​ಪೋರ್ಟ್ ಬಗ್ಗೆ ಸಭೆ ಮಾಡಿದ ಮೇಲೆ ತಮಿಳುನಾಡುನವರು ಕೂಡ ಸಭೆ ಮಾಡಿದ್ದಾರೆ. ಅದನ್ನು ನಾವು ಪ್ರಶ್ನೆ ಮಾಡಲು ಆಗುವುದಿಲ್ಲ. ಅದರ ಬಗ್ಗೆ ಕಾಮೆಂಟ್ ಮಾಡಲ್ಲ ಎಂದಿದ್ದಾರೆ.

ಈಗ ಪ್ರಶ್ನೆ ಎದ್ದಿರುವುದು ರಾಮನಗರಕ್ಕೆ ವಿಮಾನ ನಿಲ್ದಾಣ ಹೋಗುತ್ತಾ..? ಅಥವಾ ಮಂಡ್ಯ ಜಿಲ್ಲೆಯ ನಾಗಮಂಗಲ ಭಾಗಕ್ಕೆ ವಿಮಾನ ನಿಲ್ದಾಣ ಹೋಗುತ್ತಾ ಎನ್ನುವುದು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದರೆ ಎಲ್ಲರಿಗೂ ಅನುಕೂಲ ಆಗುವಂತಿರಬೇಕು. ಜೊತೆಗೆ ವಿಸ್ತಾರವಾದ ಸ್ಥಳಾವಕಾಶ ಕೂಡ ಸಿಗಬೇಕು. ಜೊತೆಗೆ ಯೋಜನಾ ವೆಚ್ಚ ಕೂಡ ಕಡಿಮೆ ಆಗಬೇಕು. ಇದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡೇ ಸರ್ಕಾರ ನಿರ್ಧಾರ ಮಾಡಬೇಕಿದೆ. ಈ ಎಲ್ಲಾ ಅಂಶಗಳನ್ನು ನೋಡಿದಾಗ ರಾಮನಗರ ಅಥವಾ ದಾಬಸ್​ಪೇಸ್​, ಬಿಡದಿ ಎಲ್ಲಕ್ಕಿಂತ ನಾಗಮಂಗಲ ಸೂಕ್ತ ಸ್ಥಳ ಎನ್ನಬಹುದು.

ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರದ ಸಹಕಾರ ಕೂಡ ಬೇಕಿರುವ ಕಾರಣ, ಇದೀಗ ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ತಾನು ಪ್ರತಿನಿಧಿಸುವ ಕ್ಷೇತ್ರಕ್ಕೆ ಇದಕ್ಕಿಂತ ಕೊಡುಗೆ ನೀಡಲು ಸಾಧ್ಯವೇ..? ಏರ್​ಪೋರ್ಟ್​ ನಿರ್ಮಾಣ ಆದರೆ ಇಡೀ ಜಿಲ್ಲೆಯೇ ಅಭಿವೃದ್ಧಿ ಆಗುತ್ತದೆ. ಅದನ್ನು ಬಿಟ್ಟು ರಾಜಕೀಯ ಎದುರಾಳಿ ಆಗಿರುವ ಡಿ.ಕೆ ಶಿವಕುಮಾರ್​ ಮೇಲುಗೈ ಸಾಧಿಸಲು ಬಿಡುತ್ತಾರಾ..? ಅನ್ನೋ ಪ್ರಶ್ನೆ ಎದುರಾಗಿದೆ. ನಾಗಮಂಗಲ ವಿಧಾನಸಭಾ ಕ್ಷೇತ್ರ ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯ, ಹಾಸನ, ಚಿತ್ರದುರ್ಗ, ಕೊಡಗು, ಚಿಕ್ಕಮಗಳೂರು ಭಾಗದ ಜನರಿಗೂ ಉತ್ತಮ ಎನ್ನುತ್ತಿದ್ದಾರೆ ತಜ್ಞರು.

ಕೃಷ್ಣಮಣಿ

Tags: BJPChikkaballapurCongress PartyD K ShivakumarM B PatilMysore RoadRamanagarsiddaramaiahtumkurಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜಾಮಿಯಾ ಮಸೀದಿ ವಿವಾದ ಮತ್ತೆ ಮುನ್ನಲೆಗೆ! ಕಾನೂನು ಸಮರಕ್ಕೆ ಸಜ್ಜಾಯ್ತು ವೇದಿಕೆ ! 

Next Post

ಹಸಿವಾಗುತ್ತಿಲ್ಲ, ಊಟ ಸೇರುತ್ತಿಲ್ಲ ಈ ಸಮಸ್ಯೆ ನಿಮಗಿದಿಯೇ? ಹಾಗಿದ್ದರೆ ಈ ರೆಮಿಡಿನ ಫಾಲೋ ಮಾಡಿ.!

Related Posts

Top Story

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

by ಪ್ರತಿಧ್ವನಿ
September 2, 2025
0

ಧಾರವಾಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೌಶಲ್ಯ ತರಬೇತಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ...

Read moreDetails

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

September 2, 2025

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

September 2, 2025

ಬಿಡುಗಡೆಗೆ ಸಿದ್ಧವಾಗುತ್ತಿದೆ ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್” ಚಿತ್ರ..!!

September 2, 2025

ಈ ವಾರ ತೆರೆಗೆ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಅಭಿನಯದ “31 ಡೇಸ್”

September 2, 2025
Next Post
ಹಸಿವಾಗುತ್ತಿಲ್ಲ, ಊಟ ಸೇರುತ್ತಿಲ್ಲ ಈ ಸಮಸ್ಯೆ ನಿಮಗಿದಿಯೇ? ಹಾಗಿದ್ದರೆ ಈ ರೆಮಿಡಿನ ಫಾಲೋ ಮಾಡಿ.!

ಹಸಿವಾಗುತ್ತಿಲ್ಲ, ಊಟ ಸೇರುತ್ತಿಲ್ಲ ಈ ಸಮಸ್ಯೆ ನಿಮಗಿದಿಯೇ? ಹಾಗಿದ್ದರೆ ಈ ರೆಮಿಡಿನ ಫಾಲೋ ಮಾಡಿ.!

Recent News

Top Story

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

by ಪ್ರತಿಧ್ವನಿ
September 2, 2025
Top Story

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

by ಪ್ರತಿಧ್ವನಿ
September 2, 2025
Top Story

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

by ಪ್ರತಿಧ್ವನಿ
September 2, 2025
Top Story

ಬಿಡುಗಡೆಗೆ ಸಿದ್ಧವಾಗುತ್ತಿದೆ ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್” ಚಿತ್ರ..!!

by ಪ್ರತಿಧ್ವನಿ
September 2, 2025
Top Story

ಈ ವಾರ ತೆರೆಗೆ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಅಭಿನಯದ “31 ಡೇಸ್”

by ಪ್ರತಿಧ್ವನಿ
September 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

September 2, 2025

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

September 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada