• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಬ್ಬ ಹರಿದಿನಗಳಿಗೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ!

ಕರ್ಣ by ಕರ್ಣ
August 12, 2021
in ಕರ್ನಾಟಕ, ರಾಜಕೀಯ
0
ಹಬ್ಬ ಹರಿದಿನಗಳಿಗೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ!
Share on WhatsAppShare on FacebookShare on Telegram

ಹಬ್ಬಗಳಿಗೆ ರಾಜ್ಯ ಸರ್ಕಾರದಿಂದ ಗೈಡ್​ಲೈನ್ಸ್​ಹೊಸ ಮಾರ್ಗಸೂಚಿ ಪ್ರಕಟವಾಗಿದೆ. ಮೆರವಣಿಗೆ, ಜಾತ್ರೆಗಳಿಗೆ ಅವಕಾಶ ಇಲ್ಲದಾಗಿದೆ. ಗಣೇಶ ಹಬ್ಬದ ವೇಳೆ ಮೆರವಣಿಗೆಗೆ ಬ್ರೇಕ್ ಹಾಕಲಾಗಿದೆ. ಮೊಹರಮ್ ವೇಳೆ ಹೆಚ್ಚು ಜನ ಸೇರುವುದಕ್ಕೂ ನಿರ್ಬಂಧ ಹೇರಲಾಗಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ಹಲವು ಹಬ್ಬಗಳ ಹಿನ್ನೆಲೆ ಈ ಹೊಸ ವಿಶೇಷ ಮಾರ್ಗಸೂಚಿ ಸರ್ಕಾರ ಬಿಡುಗಡೆ ಮಾಡಿದೆ. ಮೊಹರಮ್ ಪ್ರಾರ್ಥನಾ ಸಭೆ, ಮೆರವಣಿಗೆಗಳಿಗೆ ನಿಷೇಧ ಆದೇಶ ಹೊರ ಬಿದ್ದಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ.‌ಗಣೇಶ ವಿಸರ್ಜನೆ ವೇಳೆ ಮೆರವಣಿಗೆ ನಿಷೇಧ ಮಾಡಲಾಗಿದೆ.‌ ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು ಮತ್ತು ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಬೇಕು ಎಂದು ಸರ್ಕಾರ ಆದೇಶಿಸಿದೆ. ಇನ್ನುಳಿದಂತೆ ಹೊಸ ಮಾರ್ಗಸೂಚಿಯ ಸಂಪೂರ್ಣ ಮಾಹಿತಿ ಕೆಳಗಿದೆ.

ADVERTISEMENT

ಗಣೇಶ ಹಬ್ಬವನ್ನು ಆಚರಿಸುವ ಸಂಬಂಧ ಸರ್ಕಾರದ ಮಾರ್ಗಸೂಚಿಗಳು : 

• ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಬೇಕು
• ದೇವಸ್ಥಾನದೊಳಗೆ ಹಾಗೂ ಮನೆಗಳಲ್ಲಿ ಆಚರಿಸಲು ಸೂಚನೆ 
• ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್/ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಗಿಲ್ಲ ಅನುಮತಿ
• ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ
• ಮೂರ್ತಿಗಳನ್ನ ಮನೆಯಲ್ಲಿಯೇ ವಿಸರ್ಜಿಸಲು ಸೂಚನೆ  
• ಇಲ್ಲದಿದ್ರೆ ಮಹಾನಗರ ಪಾಲಿಕೆ / ಜಿಲ್ಲಾಡಳಿತ / ಹತ್ತಿರದ ಸ್ಥಳೀಯ ಸಂಸ್ಥೆಗಳ ವತಿಯಿಂದ ನಿರ್ಮಿಸಲಾದ ಹೊಂಡ, ಕಲ್ಯಾಣಿ, ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು
• ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸಾನಿಟೈಸೇಷನ್ ಮಾಡಬೇಕು
• ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್‌ ಹಾಗೂ ಥರ್ಮಲ್​ ಸ್ಕ್ರೀನಿಂಗ್​ ಕಡ್ಡಾಯ
• ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್-19 ಮಾರ್ಗಸೂಚಿಯಂತೆ ಕಡ್ಡಾಯ ಮಾಸ್ಕ್​​ ಧರಿಸಬೇಕು
• ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು
• ಸರ್ಕಾರ ಜಿಲ್ಲಾಡಳಿತ, ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಿಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು
ಮೊಹರಂ ಹಬ್ಬವನ್ನು ಆಚರಿಸುವ ಸಂಬಂಧ ಸರ್ಕಾರದ ಮಾರ್ಗಸೂಚಿಗಳು : 
• ಸಾರ್ವಜನಿಕ ಸ್ಥಳಗಳಲ್ಲಿ ಅಲಂಗಳನ್ನು ಪಂಜಾವನ್ನು ಸ್ಥಾಪಿಸುವುದು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ. 
• ದಿನಾಂಕ:12.08.2021 ರಿಂದ 20.08.2021 ರವರೆಗೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆಯನ್ನು ನಿಷೇಧ
• ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾದಿಗಳು ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು
• ಪಂಜ, ಆಲಂ ಮತ್ತು ತಾಜಿಯಗಳನ್ನು ಸಾರ್ವಜನಿಕರು ಮುಟ್ಟದೆ ದೂರದಿಂದ ನೋಡಬೇಕು
• ಖಬರಸ್ಕಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಯಾವುದೇ ತರಹದ ಸಭೆಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ 
• ಖಬರಸ್ಥಾನಗಳಿಗೆ ಕೇವಲ ದವನ ಮಾಡಲು ಮಾತ್ರ ಅನುಮತಿ ನೀಡಿದ್ದು, ಮೊಹರಂಗೆ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ.
• ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್​​​ ಕಡ್ಡಾಯವಾಗಿ ಧರಿಸತಕ್ಕದ್ದು
• 60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡತಕ್ಕದ್ದು
• ಕೋವಿಡ್-19 ಸಮುಚಿತ ವರ್ತನಗಳೊಂದಿಗೆ, ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ  
• ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು 
• ಕೋವಿಡ್ 19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು
• ಆಗಾಗ ಕೈಗಳನ್ನು ಸೋಪು ಮತ್ತು ಸಾನಿಟೈಸರ್‌ಗಳಿಂದ ಶುಚಿಗೊಳಿಸಿಕೊಳ್ಳಬೇಕು
• ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು, ದೇಹದ ತಾಪಮಾನವನ್ನು ತಪಾಸಣೆ ಮಾಡತಕ್ಕದ್ದು
• ಭಕ್ತಾದಿಗಳು ಪ್ರವೇಶಿಸುವ ದ್ವಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟಬೇಕು 
• ಆಡಳಿತ ಮಂಡಳಿ, ಆಡಳಿತಾಧಿಕಾರಿ, ಭಕ್ತಾಧಿಗಳು ಕುಳಿತುಕೊಳ್ಳುವ ಗರಿಷ್ಟ ಸಂಖ್ಯೆಯನ್ನು ಮುಖ್ಯದ್ವಾರದ ಬಳಿ ಪ್ರದರ್ಶಿಸಬೇಕು
• ಮಸೀದಿಗಳಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದ ಮುಸಲ್ಮಾನನ್ನು (ಜಾಯನಮಾಜ್) ಕಾಯವಾಗಿ ತರಬೇಕು
• ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡಬಾರದು
• ಮಸೀದಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಗೆ ನಿಷೇಧ
• ಮೊಹರಂ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ / ಸಾರ್ವಜನಿಕ ಸ್ಥಳಗಳಲ್ಲಿ ಭಾಷಣಕಾರ್ಯಕ್ರಮಗಳಿಗಿಲ್ಲ ಅನುಮತಿ
• ಭಕ್ತಾದಿಗಳು ಯಾವ ಯಾವ ಕೆಲಸವನ್ನು ನಿರ್ವಹಿಸುವುದು/ಯಾವ ಯಾವ ಕೆಲಸವನ್ನುನಿರ್ವಹಿಸಬಾರದು ಎಂಬ ಬಗ್ಗೆ ಧ್ವನಿ ವರ್ಧಕದ ಮೂಲಕ ಸೂಚಿಸಬೇಕು

Tags: Basavaraj BommaiCovid 19Karnataka Governmentಕೋವಿಡ್-19
Previous Post

ಸಿಸಿಟಿವಿಯಲ್ಲಿ ಸೆರೆಯಾಯಿತು ರಾಜ್ಯಸಭೆಯಲ್ಲಾದ ಗದ್ದಲದ ವೀಡಿಯೋ; ಲೇಡಿ ಮಾರ್ಷಲ್ ತಳ್ಳಿದ ಸಂಸದರು

Next Post

ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದವರು ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ; ಪೊಲೀಸರಿಂದ ಕಾರ್ಯಾಚರಣೆ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post

ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದವರು ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ; ಪೊಲೀಸರಿಂದ ಕಾರ್ಯಾಚರಣೆ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada