• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, September 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

ಮುಖ್ಯಮಂತ್ರಿಗಳ ವಿವೇಚನಾ ಅಧಿಕಾರದಡಿ ಬಿಡುಗಡೆ ಮಾಡುವಂತೆ ಸಿಎಂ ಡಿಕೆ ಶಿವಕುಮಾರ್‌ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
September 11, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..
Share on WhatsAppShare on FacebookShare on Telegram

ಬೆಂಗಳೂರು : ಪಂಚಾಯಿತಿಯಿಂದ ಸಂಸತ್ತಿನವರಿಗೆ ಹೊಸ ನಾಯಕತ್ವ ಅಗತ್ಯ. ಅದರಲ್ಲಿಯೂ ಮಹಿಳೆಯರು ನಾಯಕತ್ವ ವಹಿಸಿಕೊಳ್ಳಬೇಕು. ಇದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ADVERTISEMENT
CJP Ashutosh Ranka on Karnataka Schools :ಶಿಕ್ಷಣ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ಬೇಕಾಗಿದೆ..!

ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ. ಜಿ. ಆರ್. ಸಿಂಧ್ಯಾ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಿಎಂ‌ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಬಳಿಕ ಮಾತನಾಡಿದ ಡಿಕೆ ಶಿವಕುಮಾರ್‌, ರಾಜಾಜಿನಗರದ ವಿದ್ಯಾವರ್ಧಕ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದೆ ಎಂದು ಹಳೆಯ ದಿನಗಳನ್ನು ಸ್ಮರಿಸಿದ್ದಾರೆ. ಸಿಂಧ್ಯಾ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ವತಿಯಿಂದ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳಿಗೆ ಇಂಜಿನಿಯರ್ ಹಾಗೂ ವೈದ್ಯಕೀಯ ಸೀಟುಗಳ ಮೀಸಲಾತಿಯನ್ನು ಏರಿಕೆ, ನಿವೃತ್ತ ನೌಕರರಿಗೆ ಪಿಂಚಣಿ ಬಿಡುಗಡೆಗೆ ಇದೇ ವೇಳೆ ಮನವಿ ಸಲ್ಲಿಸಿದ್ದಾರೆ.

Danger Wall Near CM's House : ಮನೆಯಿಂದ ಕೇವಲ ಅರ್ಧ ಕಿಲೋ ಮೀಟರ್ ದೂರದಲ್ಲೇ ಜನರಿಗೆ ಗಂಡಾಂತರ..#pratidhvani

ಧಾರವಾಡ ಮತ್ತು ವಿಜಯಪುರದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಸ್ಥಳದ ಗುತ್ತಿಗೆ ಅವಧಿ ಮುಗಿದಿದ್ದು ಅವಧಿಯನ್ನು ಮುಂದುವರೆಸಬೇಕೆಂದು ಕೋರಿದರು. ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆಗೆ ಕೂಡ ಮನವಿ ಮಾಡಿದಾಗ, ಮುಖ್ಯಮಂತ್ರಿಗಳ ವಿವೇಚನಾ ಅಧಿಕಾರದಡಿ ಬಿಡುಗಡೆ ಮಾಡುವಂತೆ ಸಿಎಂ ಡಿಕೆ ಶಿವಕುಮಾರ್‌ ಸೂಚನೆ ನೀಡಿದ್ದಾರೆ.

Tags: Bharat Scouts and GuidesCM DK Shivakumarformer ministerKarnataka GovernmentKarnataka PoliticsP G R SindhiyaPratidhvani
Previous Post

ವಿಜಯೇಂದ್ರ ನೇತೃತ್ವದ ಪಾದಯಾತ್ರೆಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲವೇ?

Next Post

ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

Related Posts

ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?
Top Story

ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?

by ಪ್ರತಿಧ್ವನಿ
September 11, 2026
0

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅವರ ಪುತ್ರಿ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ...

Read moreDetails
‘ರಾಜಕೀಯದಿಂದ ಹಿಂದೆ ಸರಿಯಬೇಡಿ’; ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತು? ಹೇಳಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ ರಾಗಾ

‘ರಾಜಕೀಯದಿಂದ ಹಿಂದೆ ಸರಿಯಬೇಡಿ’; ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತು? ಹೇಳಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ ರಾಗಾ

September 11, 2026
ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

September 11, 2026
ವಿಜಯೇಂದ್ರ ನೇತೃತ್ವದ ಪಾದಯಾತ್ರೆಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲವೇ?

ವಿಜಯೇಂದ್ರ ನೇತೃತ್ವದ ಪಾದಯಾತ್ರೆಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲವೇ?

September 11, 2026
ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಪುಟಿನ್ ಆಗಮನ; ಪ್ರಧಾನಿ ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಪುಟಿನ್ ಆಗಮನ; ಪ್ರಧಾನಿ ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

September 11, 2026
Next Post
ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada