• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹರಿಪ್ರಸಾದ್‌‌ಗೆ ಹೊಸ ಹುದ್ದೆ.. ಸಿಎಂ ಬಣಕ್ಕೂ ಸಿಗುತ್ತಂತೆ ಗುಡ್‌ ನ್ಯೂಸ್

ಕೃಷ್ಣ ಮಣಿ by ಕೃಷ್ಣ ಮಣಿ
February 15, 2025
in ಕರ್ನಾಟಕ, ದೇಶ, ರಾಜಕೀಯ
0
ಹರಿಪ್ರಸಾದ್‌‌ಗೆ ಹೊಸ ಹುದ್ದೆ.. ಸಿಎಂ ಬಣಕ್ಕೂ ಸಿಗುತ್ತಂತೆ ಗುಡ್‌ ನ್ಯೂಸ್
Share on WhatsAppShare on FacebookShare on Telegram

ADVERTISEMENT

ಹಿರಿಯ ಕಾಂಗ್ರೆಸ್‌ ನಾಯಕ ಬಿ.ಕೆ ಹರಿಪ್ರಸಾದ್‌ಗೆ ಎಐಸಿಸಿಯಿಂದ ಹೊಸ ಜವಬ್ದಾರಿ ನೀಡಲಾಗಿದೆ. ಹರಿಯಾಣ ರಾಜ್ಯದ ಉಸ್ತುವಾರಿಯಗಿ ನೇಮಕ ಮಾಡಿ ಕಾಂಗ್ರೆಸ್‌ ಹೈಕಮಾಂಡ್ ಆದೇಶ ಮಾಡಿದೆ. ಜೊತೆಗೆ ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳನ್ನೂ ನೇಮಿಸಿದೆ ಎಐಸಿಸಿ. ರಾಜ್ಯದ ಇಬ್ಬರು ನಾಯಕರಿಗೆ ಹೊರ ರಾಜ್ಯಗಳ‌ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಿದೆ. ಬಿ‌.ಕೆ.ಹರಿಪ್ರಸಾದ್‌‌ಗೆ ಹರಿಯಾಣ ಉಸ್ತುವಾರಿ ಆದರೆ ಡಾ.ಸೈಯದ್ ನಾಸಿರ್ ಹುಸೇನ್‌ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೊತೆಗೆ ಜಮ್ಮು ಕಾಶ್ಮೀರ ಉಸ್ತುವಾರಿ ನೀಡಿದೆ.

ಇನ್ನುಳಿದಂತೆ ಭೂಪೇಶ್ ಬಗೇಲ್‌ ಅವರನ್ನು ಪಂಜಾಬ್ ಉಸ್ತುವಾರಿ, ರಜನಿ ಪಾಟೀಲ್‌ಗೆ ಹಿಮಾಚಲ ಪ್ರದೇಶ್& ಚಂಢಿಗಡ ಉಸ್ತುವಾರಿ, ಹರೀಶ್‌ ಚೌಧರಿಗೆ ಮಧ್ಯಪ್ರದೇಶ ಉಸ್ತುವಾರಿ, ಗಿರೀಶ್ ಚೋಡಂಕರ್ – ತಮಿಳುನಾಡು & ಪಾಂಡಿಚೇರಿ ಉಸ್ತುವಾರಿ. ಅಜಯ್ ಕುಮಾರ್ ಲಲ್ಲು – ಒಡಿಶಾ ಉಸ್ತುವಾರಿ ಆಗಿ ನೇಮಕ ಆಗಿದ್ದಾರೆ.

ಕೆ.ರಾಜು ಅವರನ್ನು ಜಾರ್ಖಾಂಡ್ ಉಸ್ತುವಾರಿ, ಮೀನಾಕ್ಷಿ ನಟರಾಜನ್ ಅವರಿಗೆ ತೆಲಂಗಾಣ ಉಸ್ತುವಾರಿ, ಸಪ್ತಗಿರಿ ಸ‌ಂಕರ್ ಅವರನ್ನು ಮಣಿಪುರ, ತ್ರಿಪುರ, ಸಿಕ್ಕಿಂ, ನಾಗಲ್ಯಾಂಡ್ ಉಸ್ತುವಾರಿ ಕೃಷ್ಣ ಅಳ್ಳವರು ಅವರನ್ನು ಬಿಹಾರ ಉಸ್ತುವಾರಿ ಆಗಿ ನೇಮಕ ಮಾಡಿದ್ದು. ಕರ್ನಾಟಕದಲ್ಲಿ ರಾಜ್ಯ ಕಾಂಗ್ರೆಸ್‌‌ ಅಧ್ಯಕ್ಷರ ಬದಲಾವಣೆ ಆದ ಬಳಿಕ ಸುರ್ಜೆವಾಲ ಬದಲಾವಣೆಗೆ ಚಿಂತನೆ ಮಾಡಿದ್ದಾರೆ ಎನ್ನಲಾಗಿದೆ. ಸಿಎಂ ಬಣದಿಂದ ಗೋ‌ಬ್ಯಾಕ್ ಸುರ್ಜೆವಾಲ ಎಂದು ಆಂತರಿಕ ಅಭಿಯಾನ ಮಾಡಲಾಗಿತ್ತು. ಹೀಗಾಗಿ ರಾಜ್ಯ ಉಸ್ತುವಾರಿಯೂ ಬದಲಾಗುವ ಸಾಧ್ಯತೆ

Tags: congresscongress indiaCongress Partycongress party latest videocongress party newscongress party videocongress vs bjphindi newshistory of indian national congressIndiaindia allianceindia bloc without congress?india congressindia newsindia news liveindia todayindia today liveindia today newsIndian National Congressindian national congress 1885indian national congress historynews india
Previous Post

ಚಾಂಪಿಯನ್ಸ್ ಟ್ರೋಫಿ ಸುಲಭವಲ್ಲ: ಅರ್ಶದೀಪ್ ಸಿಂಗ್‌ಗಾಗಿ ಕಠಿಣ ಪರೀಕ್ಷೆ!

Next Post

ಕುಮಾರಸ್ವಾಮಿ ಮಾಡಿದ್ದು ಸರೀನಾ..? ಈಗ ಮಾಡಿದ್ದು ತಪ್ಪಲ್ವಾ..?

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post
ಕುಮಾರಸ್ವಾಮಿ ಮಾಡಿದ್ದು ಸರೀನಾ..? ಈಗ ಮಾಡಿದ್ದು ತಪ್ಪಲ್ವಾ..?

ಕುಮಾರಸ್ವಾಮಿ ಮಾಡಿದ್ದು ಸರೀನಾ..? ಈಗ ಮಾಡಿದ್ದು ತಪ್ಪಲ್ವಾ..?

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada