• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಿಎಫ್ ಖಾತೆಗೆ ಹೊಸ ನಿಯಮ: ಆಧಾರ್ ಲಿಂಕ್ ಇಲ್ಲ ಅಂದ್ರೆ ಸೌಲಭ್ಯ ಸಿಗಲ್ಲ..!

Any Mind by Any Mind
June 3, 2021
in ದೇಶ
0
ಪಿಎಫ್ ಖಾತೆಗೆ ಹೊಸ ನಿಯಮ: ಆಧಾರ್ ಲಿಂಕ್ ಇಲ್ಲ ಅಂದ್ರೆ ಸೌಲಭ್ಯ ಸಿಗಲ್ಲ..!
Share on WhatsAppShare on FacebookShare on Telegram

ಪ್ರಾವಿಡೆಂಟ್ ಫಂಡ್ ಖಾತೆದಾರರಿಗಾಗಿ (PF)ಗೆ ಸಂಬಂಧಿಸಿದಂತೆ ನೌಕರರ ಭವಿಷ್ಯ ನಿಧಿ ಸಂಸ್ಥೆ EPFO ಮಹತ್ವದ ನಿರ್ಧಾರ ಕೈಗೊಂಡಿದೆ. ಪಿಎಫ್ ಖಾತೆಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಮಾಡದಿದ್ದಲ್ಲಿ ಉದ್ಯೋಗದಾತರ ಪಿಎಫ್ ಕೊಡುಗೆ ಖಾತೆಗೆ ಜಮೆ ಆಗುವುದಿಲ್ಲ ಎಂದು ತಿಳಿಸಿದೆ.

ADVERTISEMENT

ಜೂನ್ 1 ರಿಂದ ನಿಮ್ಮ PF ಖಾತೆಗೆ ಈ ಹೊಸ ನಿಯಮ ಅನ್ವಯವಾಗಲಿದೆ. PF ಖಾತೆಗಳನ್ನು ಆಧಾರ್ ನೊಂದಿಗೆ ದೃಡಪಡಿಸುವಂತೆ ಆದೇಶಿಸಲಾಗಿದೆ. ಇಪಿಎಫ್ಒ ಸೋಸಿಯಲ್ ಸೆಕ್ಯೂರಿಟಿ ಕೋಡ್ 2020ರ ಸೆಕ್ಷನ್ 142 ಅಡಿ ಈ ಹೊಸ ನಿರ್ಧಾರ ಕೈಗೊಂಡಿದೆ. ಈ ನಿಯಮವನ್ನು ಪಾಲಿಸದೆ ಇದ್ದರೆ ಸೌಲಭ್ಯದಿಂದ ವಂಚಿತರಾಗುತ್ತೀರಿ.

ಹೇಗೆ ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದು..?

PFನ ಅಧಿಕೃತ ವೆಬ್ ಸೈಟ್ www.epfindia.gov.in ಗೆ ಭೇಟಿ ನೀಡಿ

ನಂತರ Online Services >> e-KYC Portal>> link UAN aadhar ಲಿಂಕ್ ಮೇಲೆ ಕ್ಲಿಕ್ ಮಾಡಿ UAN ಸಂಖ್ಯೆ ಮತ್ತು UAN ಖಾತೆಗೆ ಜೋಡಿಸಲಾಗಿರುವ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

ಮೊಬೈಲ್ ಸಂಖ್ಯೆಗೆ ಬರುವ OTP ಹಾಕಿ, ಕೆಳಗಿನ ಬಾಕ್ಸ್ ನಲ್ಲಿ ಆಧಾರ್ ಸಂಖ್ಯೆಯನ್ನು ನಮೂದಿಸಿ.

ಫಾರ್ಮ್ ಸಬ್ಮಿಟ್ ಮಾಡಿ

ಪ್ರೋಸೀಡ್ ಟು OTP ವೆರಿಫಿಕೇಶನ್ ಆಪ್ಶನ್ ಮೇಲೆ ಕ್ಲಿಕ್ ಮಾಡಿ

ಇನ್ನೊಮ್ಮೆ ಆಧಾರ್ ಡಿಟೇಲ್ ಗಳನ್ನು ಪರಿಶೀಲನೆಗೆ ಒಳಪಡಿಸಿ,

ಆಧಾರ್ ಜೊತೆಗೆ ಲಿಂಕ್ ಮಾಡಲಾಗಿರುವ ಮೊಬೈಲ್ ಸಂಖ್ಯೆಗೆ OTP ಜನರೇಟ್ ಮಾಡಬೇಕು.

ಈ ಎಲ್ಲಾ ವೆರಿಫಿಕೇಶನ್ ಪೂರ್ಣಗೊಂಡ ನಂತರ ಆಧಾರ್ ಸಂಖ್ಯೆ ನಿಮ್ಮ PF ಖಾತೆ ಜೊತೆಗೆ ಲಿಂಕ್ ಆಗುತ್ತದೆ.

Previous Post

ವೈದ್ಯರ ಮೇಲಿನ ಹಿಂಸಾಚಾರ ತಡೆಗೆ ಬಲವಾದ ಕಾನೂನು ಜಾರಿಗೊಳಿಸಲು ಒತ್ತಾಯಿಸಿ ಅಮಿತ್ ಶಾಗೆ ಪತ್ರ ಬರೆದ ಐಎಂಎ

Next Post

ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ, ₹10,000 ದಂಡ

Related Posts

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
0

-----ನಾ ದಿವಾಕರ---- ಕಾರ್ಪೋರೇಟ್‌ ಕೇಂದ್ರಿತ ನಗರೀಕರಣ ಪ್ರಕ್ರಿಯೆಯ ಒಂದು ಬಂಡವಾಳಶಾಹಿ ಸ್ವರೂಪ ಆಂಗ್ಲ ಭಾಷೆಯಲ್ಲಿ ಸ್ಮಾರ್ಟ್‌ (Smart) ಎಂಬ ಪದವನ್ನು ನಾಮಪದವಾಗಿಯೂ, ಲಿಂಗತಟಸ್ಥ ಪದವಾಗಿಯೂ ಬಳಸಲಾಗುತ್ತದೆ. ಕನ್ನಡದಲ್ಲಿ...

Read moreDetails
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025

ಲೋಕಾಯುಕ್ತರು ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ವಜಾಗೊಳಿಸಿ: ರವಿಕೃಷ್ಣಾ ರೆಡ್ಡಿ.

June 30, 2025
Next Post
ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ, ₹10,000 ದಂಡ

ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ, ₹10,000 ದಂಡ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada