• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮತ್ತೆ ರಸ್ತೆ ಮೇಲೆ ಅಂಬಾಸಿಡರ್ ಕಾರು ; ಈ ಬಾರಿ ಎಲೆಕ್ಟ್ರಿಕ್ ರೂಪದಲ್ಲಿ

ಪ್ರತಿಧ್ವನಿ by ಪ್ರತಿಧ್ವನಿ
May 29, 2022
in ದೇಶ
0
ಮತ್ತೆ ರಸ್ತೆ ಮೇಲೆ ಅಂಬಾಸಿಡರ್ ಕಾರು ; ಈ ಬಾರಿ ಎಲೆಕ್ಟ್ರಿಕ್ ರೂಪದಲ್ಲಿ
Share on WhatsAppShare on FacebookShare on Telegram

ಐಕಾನಿಕ್ ಅಂಬಾಸಿಡರ್ ಕಾರುಗಳಿಗೆ ಹೆಸರುವಾಸಿಯಾಗಿರುವ ಹಿಂದೂಸ್ತಾನ್ ಮೋಟರ್ಸ್ ಭಾರತೀಯ ಮಾರುಕಟ್ಟೆಗೆ ವಾಪಾಸಾಗಲು ತಯಾರಿ ನಡೆಸಿದೆ. ಆದರೆ, ಈ ಬಾರಿ ಎಲೆಕ್ಟ್ರಿಕ್ ರೂಪದಲ್ಲಿ ಜನರ ಮುಂದೆ ಬರಲು ಸಜ್ಜಾಗಿದೆ.

ADVERTISEMENT

ಕಂಪನಿಯೂ ಈಗಾಗಲೇ ಯೂರೋಪ್ ಮೂಲದ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು ಅದರ ಭಾಗವಾಗಿ ಈ ಸ್ಕೂಟರ್ಗಳನ್ನ ಮೊದಲು ಮಾರುಕಟ್ಟೆಗೆ ಪರಿಚಯಿಸಲಿದೆ ಎಂದು ತಿಳಿದು ಬಂದಿದೆ. ನಂತರ ಎಲೆಕ್ಟ್ರಿಕ್ ಕಾರುಗಳನ್ನು ತಯಾರಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಉಭಯ ಕಂಪನಿಗಳು ಎಂಒಯುಗೆ ಸಹಿ ಹಾಕಿದ್ದು ಪಾಲುದಾರಿಕೆ ಪ್ರಕ್ರಿಯೆ ಮೂರು ತಿಂಗಳಲ್ಲಿ ಮುಗಿಯುವ ಕಾರಣ ನಂತರ ಅಧಿಕೃತ ಪ್ರಕಟನೆ ಹೊರಡಿಸಲಿದೆ ಎಂದು ಕಂಪನಿಯ ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ. ಕಂಪನಿಯು ಶೇಕಡಾ 51ರಷ್ಟು ಪಾಲನ್ನು ಹೊಂದಲಿದ್ದು ಉಳಿದ 49 ಪಾಲನ್ನು ಯೂರೋಪ್ ಮೂಲದ ಕಂಪನಿ ಹೊಂದಲಿದೆ ಎಂದು ಹೇಳಲಾಗುತ್ತಿದೆ.

ಪ್ರಸ್ತುತ ಹಿಂದೂಸ್ತಾನ್ ಮೋಟಾರ್ ಕಾರ್ಪೋರೇಶನ್ ಬಿರ್ಲಾ ಸಮೂಹ ಸಂಸ್ಥೆಗಳ ಅಧೀನದಲ್ಲಿದೆ. ಚೆನೈನಲ್ಲಿರುವ ಸ್ಥಾವರದಲ್ಲಿ ಕಂಪನಿ ಈ ಮೊದಲು ಮಿತುಭುಷಿ ಕಾರುಗಳನ್ನು ತಯಾರಿಸುತಿತ್ತು ಉತ್ತರಾಪಾರಾ ಸ್ಥಾವರದಲ್ಲಿ ಅಂಬಾಸಿಡರ್ ಕಾರುಗಳನ್ನು ತಯಾರು ಮಾಡುತಿತ್ತು.

ಸಾಂಧರ್ಬಿಕ ಚಿತ್ರ

ಕಳಪೆ ಗುಣಮಟ್ಟ, ಅಧಿಕ ಸಾಲ, ಕಡಿಮೆ ಬೇಡಿಕೆ ನಿರ್ಮಾಣವಾಗಿದ್ದ ಕಾರಣ ಕಂಪನಿಯೂ 2014ರಲ್ಲಿ ತನ್ನ ಕಡೆಯ ಕಾರನ್ನು ತಯಾರಿಸಿತ್ತು ನಂತರ PSA ಸಮೂಹ ಸಂಸ್ಥೆಗಳಿಗೆ ಕಂಪನಿಯನ್ನು ಮಾರಾಟ ಮಾಡಿತ್ತು.

ಹಲವು ವರ್ಷಗಳ ಕಾಲ ಭಾರತೀಯ ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದ ಅಂಬಾಸಿಡರ್ ಕಾರುಗಳು 1975ರ ಸಮಯದಲ್ಲಿ ದೇಶದ ಸುಮಾರು 75% ಮಾರುಕಟ್ಟೆ ಪಾಲನ್ನು ಹೊಂದಿತ್ತು ಮತ್ತು ನಂತರದ ದಿನಗಳಲ್ಲಿ ಬೇರೆ ಕಂಪನಿಗಳಿಂದ ಸ್ಪರ್ಧೆ ಹೆಚ್ಚಾದ ಕಾರಣ ಕಾರುಗಳಿಗೆ ಬೇಡಿಕೆ ಕುಂಟುತ್ತಾ ಹೋಯಿತ್ತು.

ಆಟೋಮೊಬೈಲ್ ಕ್ಷೇತ್ರದಲ್ಲಿ ವೇಗವಾಗಿ ಬದಲಾದ ತಂತ್ರಜ್ಞಾನದೊಂದಿಗೆ ಮುಂದುವರೆಯಲು ಸಂಸ್ಥೆಗೆ ಸಾಧ್ಯವಾಗಲಿಲ್ಲ ಮತ್ತು ಅಂತಿಮವಾಗಿ ಕಂಪನಿ 2017ರಲ್ಲಿ ಮಾರಾಟ ಮಾಡಿತ್ತು.

Previous Post

ಅಭಿಮಾನಿಗಳನ್ನುದ್ದೇಶಿಸಿ ಭಾವನಾತ್ಮಕ ಟ್ವೀಟ್ ಮಾಡಿದ ಕೊಹ್ಲಿ

Next Post

ದೇಶದಲ್ಲಿ ದ್ವೇಷದ ವ್ಯಾಪಾರ ಮಾಡುವವರ ಅಂಗಡಿಗಳು ಹೆಚ್ಚು ದಿನ ಉಳಿಯುವುದಿಲ್ಲ: ಜಮಿಯತ್-ಉಲಮಾ-ಎ-ಹಿಂದ್

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

HM Ramesh Gowda: ಗ್ರೇಟರ್‌ ಬೆಂಗಳೂರು ವಾರ್ಡ್‌ ವಿಂಗಡಣೆ ಬಗ್ಗೆ ಜೆಡಿಎಸ್‌ ಅತೃಪ್ತಿ

October 11, 2025
Next Post
ದೇಶದಲ್ಲಿ ದ್ವೇಷದ ವ್ಯಾಪಾರ ಮಾಡುವವರ ಅಂಗಡಿಗಳು ಹೆಚ್ಚು ದಿನ ಉಳಿಯುವುದಿಲ್ಲ: ಜಮಿಯತ್-ಉಲಮಾ-ಎ-ಹಿಂದ್

ದೇಶದಲ್ಲಿ ದ್ವೇಷದ ವ್ಯಾಪಾರ ಮಾಡುವವರ ಅಂಗಡಿಗಳು ಹೆಚ್ಚು ದಿನ ಉಳಿಯುವುದಿಲ್ಲ: ಜಮಿಯತ್-ಉಲಮಾ-ಎ-ಹಿಂದ್

Please login to join discussion

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada