• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

CAA ವಿರೋಧಿ ಹೋರಾಟಗಾರ ಅಖಿಲ್ ಗೋಗೋಯ್ ವಿರುದ್ಧದ ಪ್ರಕರಣ ಕೈಬಿಟ್ಟ NIA ನ್ಯಾಯಾಲಯ

by
July 1, 2021
in ದೇಶ
0
CAA ವಿರೋಧಿ ಹೋರಾಟಗಾರ ಅಖಿಲ್ ಗೋಗೋಯ್ ವಿರುದ್ಧದ ಪ್ರಕರಣ ಕೈಬಿಟ್ಟ NIA ನ್ಯಾಯಾಲಯ
Share on WhatsAppShare on FacebookShare on Telegram

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಮಾಡಿ ಯು ಎ ಪಿ ಎ ಮತ್ತು ದೇಶದ್ರೋಹ ಆರೋಪದಡಿಯಲ್ಲಿ ಬಂಧಿಸಲ್ಪಟ್ಟಿದ್ದ ಅಖಿಲ್ ಗೋಗೋಯ್‌ರನ್ನು ಅಸ್ಸಾಮಿನ ಎನ್ ಐ ಎ ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ADVERTISEMENT

‘ಹಿಂಸಾಚಾರಕ್ಕೆ ದುಷ್ಪ್ರೇರಣೆ ನೀಡದ ಬಂದ್ ಮತ್ತು ಪ್ರತಿಭಟನೆಗಳು ಯುಎಪಿಎ ಕಾಯ್ದೆಯಡಿಯಲ್ಲಿ ‘ಭಯೋತ್ಪಾದನಾ ಕೃತ್ಯ’ಗಳೆಂದು ಪರಿಗಣಿಸಲ್ಪಡುವುದಿಲ್ಲ ‘ ಎಂದು ಎನ್ ಐ ಎ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.‌

‘ ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿ ನಡೆಯುವ ಪ್ರತಿಭಟನೆಗಳು ಮತ್ತು ರಸ್ತೆ ತಡೆಗಳು ಕೆಲವೊಮ್ಮೆ ಸಾರ್ವಜನಿಕರಿಗೆ ಅನಾನುಕೂಲವಾಗುವ ಸಾಧ್ಯತೆಗಳೂ ಇವೆ ಆದಾಗ್ಯೂ ಇಂತಹ ತಾತ್ಕಾಲಿಕ ಬಂದ್‌ಗಳು ಗುಂಪುಗಳನ್ನು ಹಿಂಸಾಚಾರವೆಸಗಲು ಉದ್ರೇಕಿಸುವ ಸಾಧ್ಯತೆಗಳಿಲ್ಲದಿದ್ದರೆ ಅದು ಈ ಕಾಯ್ದೆಯ ಕಲಂ ೧೫ ರಡಿಯಲ್ಲಿ ಭಯೋತ್ಪಾದನಾ ಕೃತ್ಯವಾಗಲಾರದು ಎಂದು ನನ್ನ ಅಭಿಪ್ರಾಯವಾಗಿದೆ‌.  ಇದು ಆ ಕಾನೂನಿನ ಆಶಯಕ್ಕೂ ಅತೀತವಾಗಿದೆ ಮತ್ತು ಇಂತಹ ಕೃತ್ಯಗಳನ್ನು ಬೇರೆ ಕಾನೂನುಗಳಿಂದಲೂ ನಿಭಾಯಿಸಲು ಸಾಧ್ಯವಿದೆ. ಪ್ರತಿಭಟನೆ ನಡೆಸುವವರೆಲ್ಲರ ಮೇಲೆ ಯು ಎ ಪಿ ಎ ಕಾನೂನನ್ನೇ ಜಾರಿಗೊಳಿಸುವ ಅಗತ್ಯವಿಲ್ಲ ‘ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.‌ ಆದಕಾರಣ ಅಖಿಕ್ ಗೊಗೋಯ್, ಮನಸ್ ಕೋನ್ವಾರ ಮತ್ತು ಬಿಟ್ಟು ಸೋನೋವಾಲರ ವಿರುದ್ಧವಿದ್ದ ಎಲ್ಲಾ ಆರೋಪಗಳನ್ನು ರದ್ದುಗೊಳಿಸಿದೆ.

    ಅಸ್ಸಾಮ್ ರಾಜ್ಯದ ಶಿಬ್ ಸಾಗರ್‌ ವಿಧಾನ ಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ದಿಸಿದ್ದ ಅಖಿಲ್ ಗೊಗೋಯ್  ಬಿಜೆಪಿ, ಕಾಂಗ್ರೆಸ್‌ ಹಾಗೂ ಇನ್ನಿಬ್ಬರು ಪಕ್ಷೇತರ ಅಭ್ಯರ್ಥಿಗಳ ವಿರುದ್ಧ ಜಯ ಸಾಧಿಸಿದ್ದರು. 

      ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟನೆಗಿಳಿದು‌ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ(UAPA)ಯಡಿಯಲ್ಲಿ ರಾಷ್ಟ್ರೀಯ ತನಿಖಾದಳದಿಂದ ಬಂಧನಕ್ಕೊಳಗಾಗಿದ್ದ ಗೋಗೋಯಿಗೆ ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ಜಾಮೀನು ನೀಡಿದ್ದರೂ ಕೂಡಾ NIA ಅವರನ್ನು ಪುನಃ ಬಂಧಿಸಿತ್ತು. ಒಮ್ಮೆಯೂ ಚುನಾವಣಾ ಪ್ರಚಾರಕ್ಕಾಗಿ ತನ್ನ ಕ್ಷೇತ್ರಕ್ಕೆ ಬರದೆ ತಾನು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಿಂದಲೇ ನಾಮಪತ್ರ ಸಲ್ಲಿಸಿದ್ದರು.

      ಇದೀಗ ಅಖಿಲ್ ಗೋಗೋಯ್ ದೋಷಮುಕ್ತರಾಗಿದ್ದು ಮಾತ್ರವಲ್ಲದೆ ಶಾಸಕರಾಗಿ ತನ್ನ ಕ್ಷೇತ್ರದ ಜನರನ್ನು ಪ್ರತಿನಿಧಿಸಲಿದ್ದಾರೆ. 

Tags: akhil gogoiCAANIANIA court discharges Akhil Gogoi in second case related to anti-CAA violenceಅಖಿಲ್ ಗೋಗೋಯ್‌
Previous Post

ಸಿಲ್ಕ್ ಬೋರ್ಡ್ – ವಿಮಾನ ನಿಲ್ದಾಣ ಮೆಟ್ರೋ ಯೋಜನೆ: 3,366 ಮರಗಳ ಕಡಿತದ ವಿರುದ್ಧ ಅಭಿಯಾನ

Next Post

ದೇಶದಲ್ಲಿ ಕರೋನ ಲಸಿಕೆ ಕೊರತೆ: ಕೊನೆಗೂ ಎಚ್ಚೆತ್ತುಕೊಂಡ ಕೇಂದ್ರ, ಖಾಸಗಿ ಆಸ್ಪತ್ರೆಗಳಿಗೆ ಮೂಗುದಾರ

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ದೇಶದಲ್ಲಿ ಕರೋನ ಲಸಿಕೆ ಕೊರತೆ: ಕೊನೆಗೂ ಎಚ್ಚೆತ್ತುಕೊಂಡ ಕೇಂದ್ರ, ಖಾಸಗಿ ಆಸ್ಪತ್ರೆಗಳಿಗೆ ಮೂಗುದಾರ

ದೇಶದಲ್ಲಿ ಕರೋನ ಲಸಿಕೆ ಕೊರತೆ: ಕೊನೆಗೂ ಎಚ್ಚೆತ್ತುಕೊಂಡ ಕೇಂದ್ರ, ಖಾಸಗಿ ಆಸ್ಪತ್ರೆಗಳಿಗೆ ಮೂಗುದಾರ

Please login to join discussion

Recent News

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada