• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದಿನಿಂದ ಉಗ್ರ ತಹವೂರ್ ಹುಸೇನ್ ರಾಣಾಗೆ NIA ಗ್ರಿಲ್..! ಮುಂಬೈ ದಾಳಿಯಲ್ಲಿ ಪಾಕಿಸ್ತಾನ ಪಾತ್ರದ ಬಗ್ಗೆ ತನಿಖೆ 

Chetan by Chetan
April 11, 2025
in Top Story, ದೇಶ
0
ಇಂದಿನಿಂದ ಉಗ್ರ ತಹವೂರ್ ಹುಸೇನ್ ರಾಣಾಗೆ NIA ಗ್ರಿಲ್..! ಮುಂಬೈ ದಾಳಿಯಲ್ಲಿ ಪಾಕಿಸ್ತಾನ ಪಾತ್ರದ ಬಗ್ಗೆ ತನಿಖೆ 
Share on WhatsAppShare on FacebookShare on Telegram

ಮುಂಬೈ ದಾಳಿಯ (Mumbai terror attack) ಮಾಸ್ಟರ್ ಮೈಂಡ್ ತಹವೂರ್ ಹುಸೇನ್ ರಾಣಾನನ್ನು ಇಂದಿನಿಂದ NIA ವಿಚಾರಣೆಗೆ ಒಳಪಡಿಸಲಿದೆ. ಕಳೆದ ರಾತ್ರಿ (ಏ.10) NIA ಕೋರ್ಟ್ ನಿಂದ 18 ದಿನಗಳ ಕಾಲ ರಾಣಾನನ್ನು NIA ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದಾರೆ. 

ADVERTISEMENT

ದೆಹಲಿಯ NIA ಹೆಡ್ ಕ್ವಾರ್ಟರ್ಸ್ ನಲ್ಲಿರುವ ಮೂರನೇ ಮಹಡಿಯ ಸೆಲ್ ನಲ್ಲಿ ರಾಣಾ ನನ್ನು NIA ಡಿಜಿ ಸದಾನಂದ ವಸಂತ  ದಾಟೆ ನೇತೃತ್ವದಲ್ಲಿ ತಹವೂರ್ ವಿಚಾರಣೆಗೆ ಒಳಪಡಿಸಲಾಗುತ್ತದೆ. 

2008 ರ ಮುಂಬೈ ದಾಳಿಯಲ್ಲಿ ಪಾಕ್ ಸೇನೆಯ ಪಾತ್ರ ಏನು ಮತ್ತು ಐಎಸ್ಐ ಪಾತ್ರದ ಬಗ್ಗೆ NIA ರಾಣಾ ವಿಚಾರಣೆ ನಡೆಸಲಿದೆ.ಲಷ್ಕರ್ ಇ ತೋಯ್ಬಾ ಉಗ್ರರಿಗೆ ರಾಣಾ ನೀಡಿದ್ದ ಪ್ಲ್ಯಾನಿಂಗ್ ನೆರವಿನ ಬಗ್ಗೆ ವಿಚಾರಣೆ ನಡೆಸಲಿದ್ದಾರೆ. 

ಈ ತಹವೂರ್ ಹುಸೇನ್ ರಾಣಾ ವಿರುಧ್ಧ ಭಾರತದ ವಿರುದ್ಧ ಯುದ್ದ ಸಾರಿದ ಆರೋಪವಿದ್ದು, ಯುಎಪಿಎ ಕಾಯಿದೆಯಡಿ ಕೇಸ್ ದಾಖಲಾಗಿದೆ.ಇದರ ಜೊತೆಗೆ ಕೊಲೆ, ಸಂಚು ಆರೋಪಗಳಡಿ NIA ಯಿಂದ ಕೇಸ್ ದಾಖಲಾಗಿದೆ. 

ಈ ರಾಣ ಡೇವಿಡ್ ಕೊಲಮನ್ ಹೆಡ್ಲಿ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದ್ದು, ಕೆನಡಾದಲ್ಲಿ ಹುಟ್ಟಿ, ಪಾಕ್ ಸೇನೆಯಲ್ಲಿ ವೈದ್ಯನಾಗಿದ್ದ ತಹವೂರ್ ಹುಸೇನ್ ರಾಣಾನಿಂದ ಹಲವು ವಿಚಾರವನ್ನು NIA ಕಲೆಹಾಕಲಿದೆ. 

Tags: NIAಐ ಎಸ್ ಐತಹವೂರ್ ರಾಣಾಪಾಕಿಸ್ತಾನಭಯೋತ್ಪಾದಕಮುಂಬೈ ದಾಳಿ
Previous Post

ಚೀನಾ ಸರಕುಗಳ ಮೇಲೆ ಶೇ.145 ರಷ್ಟು ಸುಂಕ ವಿಡ್ಗಿಸಿದ ಅಮೆರಿಕಾ.. ತಾರಕಕ್ಕೇರಿದ ತೆರಿಗೆ ಯುದ್ಧ ! 

Next Post

ಅಂಬೇಡ್ಕರ್ ಅವರ ‘ಚರಿತ್ರೆ ಅರಿಯದವರು ಇತಿಹಾಸ ನಿರ್ಮಿಸಲಾರರು’ಎನ್ನುವ ಮಾತು ಉಲ್ಲೇಖಿಸಿದ ಕೆವಿಪಿ*

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
Next Post
ಅಂಬೇಡ್ಕರ್ ಅವರ ‘ಚರಿತ್ರೆ ಅರಿಯದವರು ಇತಿಹಾಸ ನಿರ್ಮಿಸಲಾರರು’ಎನ್ನುವ ಮಾತು ಉಲ್ಲೇಖಿಸಿದ ಕೆವಿಪಿ*

ಅಂಬೇಡ್ಕರ್ ಅವರ 'ಚರಿತ್ರೆ ಅರಿಯದವರು ಇತಿಹಾಸ ನಿರ್ಮಿಸಲಾರರು'ಎನ್ನುವ ಮಾತು ಉಲ್ಲೇಖಿಸಿದ ಕೆವಿಪಿ*

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada