• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಲಿಕಾನ್‌ ಸಿಟಿ ಜನರೇ ಗಮನಿಸಿ..!: ಪೀಣ್ಯ ಫ್ಲೈಓವರ್‌ನ ರಾತ್ರಿ ಸಂಚಾರ ದಿಢೀರ್‌ ನಿಷೇಧ

ಪ್ರತಿಧ್ವನಿ by ಪ್ರತಿಧ್ವನಿ
August 4, 2026
in Top Story, ಕರ್ನಾಟಕ
0
ಸಿಲಿಕಾನ್‌ ಸಿಟಿ ಜನರೇ ಗಮನಿಸಿ..!: ಪೀಣ್ಯ ಫ್ಲೈಓವರ್‌ನ ರಾತ್ರಿ ಸಂಚಾರ ದಿಢೀರ್‌ ನಿಷೇಧ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪೀಣ್ಯ ಮೇಲ್ಸೇತುವೆಯಲ್ಲಿ ಡಾಂಬರೀಕರಣ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಿದೆ.

DK Shivakumar Warning Mla's:ರೆಬಲ್‌ ಶಾಸಕರಿಗೆ ಸಿಎಂ ಡಿಕೆಶಿ ಖಡಕ್‌ ವಾರ್ನ್..! #pratidhvani

ಈ ನಿರ್ಬಂಧವು ಮುಖ್ಯವಾಗಿ ತುಮಕೂರು, ನೆಲಮಂಗಲ ಕಡೆಯಿಂದ ಬೆಂಗಳೂರಿನತ್ತ ಬರುವ ವಾಹನಗಳಿಗೆ ಅನ್ವಯವಾಗಲಿದೆ. ಹಗಲಿನ ವೇಳೆಯಲ್ಲಿ ವಾಹನ ಸಂಚಾರ ಎಂದಿನಂತೆ ಮುಂದುವರಿಯಲಿದ್ದು, ರಾತ್ರಿ ವೇಳೆ ಮಾತ್ರ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 10:00 ಗಂಟೆಯಿಂದ ಬೆಳಗಿನ ಜಾವ 5:00 ಗಂಟೆಯವರೆಗೆ, ಶನಿವಾರ ಹಾಗೂ ಭಾನುವಾರ ಮಧ್ಯರಾತ್ರಿ 12:00 ಗಂಟೆಯಿಂದ ಬೆಳಗಿನ ಜಾವ 5:00 ಗಂಟೆಯವರೆಗೆ ಪೀಣ್ಯ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

Karnataka Cabinet Expansion: ಡಿಕೆಶಿ ಕಾಲು ಮುಟ್ಟಿ ನಮಸ್ಕರಿಸಿದ ಶಿವಲಿಂಗೇಗೌಡ #pratidhvani

ತುಮಕೂರು ಹಾಗೂ ನೆಲಮಂಗಲದಿಂದ ಬೆಂಗಳೂರಿನತ್ತ ಬರುವ ವಾಹನಗಳು ಎಸ್‌ಆರ್‌ಎಸ್ ಅಪ್ಪರ್ ರಾಂಪ್ ಮೂಲಕ ಕೆಳಗಿಳಿದು, ಎನ್‌ಎಚ್-4 ಸರ್ವೀಸ್ ರಸ್ತೆ, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಹಾಗೂ ಪಾರ್ಲೆ-ಜಿ ಟೋಲ್ ಮಾರ್ಗದ ಮೂಲಕ ತೆರಳಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ. ಈ ಮಾರ್ಗದಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಹೆಚ್ಚುವರಿ ಸಮಯವನ್ನು ಮೀಸಲಿಡುವಂತೆ ಮನವಿ ಮಾಡಲಾಗಿದೆ.

ಪ್ಲೆ ಕಾರ್ಡ್ ಪ್ರದರ್ಶಿಸಿ ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳ ಆಕ್ರೋಶ..! | Rajya Sabha | pratidhvani
Tags: bengalurubengaluru newsFlyoverKarnatakaPeenya
Previous Post

ಡಿ.ಕೆ ಶಿವಕುಮಾರ್ ಸಂಪುಟ:ಯಾರಿಗೆ ಯಾವ ಖಾತೆ? ಇಲ್ಲಿದೆ ಎಕ್ಸ್‌ಕ್ಲೂಸಿವ್‌ ಮಾಹಿತಿ..!

Next Post

ಮದ್ಯ ಪ್ರಿಯರಿಗೆ ಶಾಕ್‌: ಇನ್ಮುಂದೆ ಓಲ್ಡ್ ಮಾಂಕ್ ಬ್ಯಾನ್‌..ಕಾರಣವೇನು..?

Related Posts

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು
Top Story

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

by ಪ್ರತಿಧ್ವನಿ
August 5, 2026
0

ಮೂಲ : ಶಶಾಂಕ್ ಪಾಂಡೆ ಕನ್ನಡಕ್ಕೆ : ನಾ ದಿವಾಕರ (ಮೂಲ ಲೇಖನ : The state against itş students lessons to remember –ಶಶಾಂಕ್...

Read moreDetails
ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

August 5, 2026
ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ

ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ

August 4, 2026
ಒಂದು ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ: ಮಹಿಳಾ ನಾಯಕಿಯರ ನಡುವೆ ಹೆಚ್ಚಿದ ಪೈಪೋಟಿ

ಒಂದು ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ: ಮಹಿಳಾ ನಾಯಕಿಯರ ನಡುವೆ ಹೆಚ್ಚಿದ ಪೈಪೋಟಿ

August 4, 2026
ಬಿಡದಿ ಟೌನ್‌ಶಿಪ್‌ಗೆ ಹೈಕೋರ್ಟ್ ಬ್ರೇಕ್? ಸರ್ಕಾರಕ್ಕೆ ಸೂಚನೆ ಏನು

ಬಿಡದಿ ಟೌನ್‌ಶಿಪ್‌ಗೆ ಹೈಕೋರ್ಟ್ ಬ್ರೇಕ್? ಸರ್ಕಾರಕ್ಕೆ ಸೂಚನೆ ಏನು

August 4, 2026
Next Post
ಮದ್ಯ ಪ್ರಿಯರಿಗೆ ಶಾಕ್‌: ಇನ್ಮುಂದೆ ಓಲ್ಡ್ ಮಾಂಕ್ ಬ್ಯಾನ್‌..ಕಾರಣವೇನು..?

ಮದ್ಯ ಪ್ರಿಯರಿಗೆ ಶಾಕ್‌: ಇನ್ಮುಂದೆ ಓಲ್ಡ್ ಮಾಂಕ್ ಬ್ಯಾನ್‌..ಕಾರಣವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada