• Home
  • About Us
  • ಕರ್ನಾಟಕ
Wednesday, October 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಿಕೇತ್ ರಾಜ್ ಮೌರ್ಯ ಈಗ ನಗರ ಸಾರಿಗೆ ಸಂಸ್ಥೆಯ ಅಧ್ಯಕ್ಷ !

ಪ್ರತಿಧ್ವನಿ by ಪ್ರತಿಧ್ವನಿ
September 27, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕಾಂಗ್ರೆಸ್ ಪಕ್ಷದಲ್ಲಿ ವಕ್ತಾರರಿಲ್ಲ, ಬಿಜೆಪಿಯಲ್ಲಿ ಮಾತನಾಡುವವರು ಕಾಂಗ್ರೆಸ್ ಪಕ್ಷದಲ್ಲಿ ಇಲ್ಲವಲ್ಲವೆಂದು ಹೇಳುತ್ತಿದ್ದವರಿಗೆ. ನಿಕೇತ್ ರಾಜ್ ಮೌರ್ಯ ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು. ಪಕ್ಷ ಸೇರ್ಪಡೆ ನಂತರ ತಳಮಟ್ಟದಲ್ಲಿ ಕೆಲಸ ಮಾಡಲು ಪ್ರಾರಂಭಿಸಿ, ಬಳಿಕ ಪಕ್ಷದ ಬೇರೆ ಬೇರೆ wings / division’s ಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. ಅದರಲ್ಲೂ ಸಂಶೋಧನಾ ವಿಭಾಗ ಮತ್ತು ಐಟಿ ಸೆಲ್ ತಂಡಗಳೊಂದಿಗೆ ಕೆಲಸ ಮಾಡಿದರು.

ADVERTISEMENT

ಅನೇಕ ವಿಷಯಗಳ ಬಗ್ಗೆ ಅಧ್ಯಯನ ನಡೆಸಿ, ವಿಡಿಯೋಗಳಿಗೆ ಹಿನ್ನಲೆ ಧ್ವನಿಯನ್ನು ನೀಡುವ ಮೂಲಕ ಪಕ್ಷದ ಬಹುತೇಕ ನಾಯಕರಿಗೆ ಪರಿಚಯವಾದರು. ನಿಕೇತ್ ರಾಜ್ಯದ ಮನೆ ಮಾತಾದಾದರು. ನಿಕೇತ್ ಜನಪ್ರೀಯತೆ ದಿನೇ ದಿನೇ ಹೆಚ್ಚಾಗುತ್ತ ಹೋಯಿತು. ಕಾಂಗ್ರೆಸ್ ನಾಯಕರ ಸರಿಸಮಾನವಾಗಿ ವೇದಿಕೆಗಳಲ್ಲಿ ಜೊತೆ ಕಾಣಿಸಿಕೊಳ್ಳುವುದರ ಜೊತೆ ಅವರು ಭಾಷಣ ಮಾಡಲು ಅವಕಾಶ ಲಭಿಸಿತು. 2023 ವಿಧಾನ ಸಭಾ ಚುನಾವಣೆ ಇರಲಿ, 2024 ರ ಸಾರ್ವತ್ರಿಕ ಚುನಾವಣೆಯೇ ಇರಲಿ ಅವರು ಪ್ರಚಾರ ಹಾಗೂ ಚುನಾವಣೆಗೆ ಸಂಬಂಧಿಸಿದ ಕೆಲಸದಲ್ಲಿ ಭಾಗಿಯಾಗುತ್ತಿದ್ದರಿಂದಲೇ ಅವರಿಗೆ ಪ್ರಭಾವಿ ನಾಯಕರಿಂದ ಮತ್ತು ಅಭ್ಯರ್ಥಿಗಳಿಂದಲೇ ಪ್ರಚಾರಕ್ಕೆ ಆಹ್ವಾನ ಬರುತಿತ್ತು.

ನಿಕೇತ್ ಅವರ ವರ್ಚಸ್ಸು ಇಡೀ ಕಾಂಗ್ರೆಸ್ ಪಕ್ಷಕ್ಕೆ ತಿಳಿದಿತ್ತು ಎಂದರೆ ಅತಿಶಯೋಕ್ತಿಯಲ್ಲ, ಕಾರಣ ಇವರ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೂ ಗೊತ್ತು ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್(DCM DK Shivakumar) ಅವರಿಗೂ ಚಿರಪರಿತರಾಗಿದ್ದಾರೆ. ಬಿಜೆಪಿ ಸಂಘಪರಿವಾರದವರದಲ್ಲಿ ಸುಳ್ಳು- ದ್ವೇಷಗಳದ್ದೆ ಭಾಷಣ ಅದರಲ್ಲೂ ಹೆಂಗ್ ಪುಂಗ್ಲಿ ಅಂತವರನ್ನು ಭಾಷಣಕ್ಕೆ ಆಹ್ವಾನಿಸುವ ಲಜ್ಜೆಗೇಡಿ ಕೆಲಸವನ್ನು ಮುಂದುವರೆಸಿದರೆ, ಕಾಂಗ್ರೆಸ್ ವಿಚಾರವಂತರನ್ನು, ಪ್ರಬುದ್ಧರನ್ನು ಮತ್ತು ವಸ್ತುನಿಷ್ಠವಾಗಿ ಮಾತನಾಡುವ ಯೋಗ್ಯ ಹಾಗೂ
ಸಾರ್ಮರ್ಥ್ಯ ಹೊಂದಿರುವವರನ್ನು ಪ್ರಚಾರಕ್ಕೆ ಆಹ್ವಾನಿಸುತ್ತ ಪಕ್ಷದ ಘನತೆಯನ್ನು ಹೆಚ್ಚಿಸಿಕೊಳ್ಳುತ್ತಿರುವುದನ್ನು ಗಮನಿಸಬಹುದು.

ದೇಶ ಪ್ರೇಮ, ರಾಷ್ಟ್ರಗಡಿ, ಸೇನೆ ಹೀಗೆ ಅನೇಕ ವಿಚಾರಗಳು ಈಗ ಮನರೋಂಜನಾ ಹಾಗೂ ಪ್ರಚಾರದ ಆಟಿಕೆಯಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಪ್ರಖರವಾಗಿ ಮಾತನಾಡುವ ವಕ್ತಾತರರ ಕೊರತೆಯಿಲ್ಲ, ಬಿಜೆಪಿಯಲ್ಲಿ ಸತ್ಯ ಹೇಳುವ ಸತ್ಯ ತಿಳಿಸುವ ವಕ್ತಾರರ ಕೊರತೆ ಇರುವುದನ್ನು ಇಡೀ ದೇಶ ಗಮನಿಸುತ್ತಿದೆ.

ವಕ್ತಾರರ ಪ್ರಾಮುಖ್ಯತೆಯನ್ನು ತೊರಿಸಿಕೊಟ್ಟಿದೆ ಸಂಘಪರಿವಾರ, ಅವರು ಹೇಳುವ ಹಸಿ ಹಸಿ ಸುಳ್ಳುಗಳಿಂದಲೇ ಇಂದು ರಾಜಕೀಯವೆಂದರೆ ವಾಕರಿಕೆ ತರುವಂತಿದೆ.
ಹೀಗಿರುವಾಗ ನಿಕೇತ್ ರಾಜ್ ಮೌರ್ಯರಂತಹ ವಕ್ತಾರರು ಪಕ್ಷದಲ್ಲಿ ಹಂತಹಂತವಾಗಿ ಬೆಳೆದು, ಇಂದು ರಾಜ್ಯದ ಮನೆ ಮಾತಾಗಿದ್ದಾರೆ. ನಿಕೇತ್ ಬಂದ ದಾರಿ ಬೇರೆ ಇರಬಹುದು, ಅವರು ಮೊದಲು ಎಲ್ಲಿದ್ದರು? ಅವರು ಯಾರ ಮಾರ್ಗದರ್ಶನದಲ್ಲಿ ಬೆಳೆದರು ? ಎಂಬ ಪ್ರಶ್ನೆಗಳು ಮೂಡುವುದು ಸಹಜ, ಆದರೆ ಆ ಎಲ್ಲಾ ಪ್ರಶ್ನೆಗಳು ಪ್ರಸ್ತುತವಲ್ಲ. ಅವರು ಮಹಾನ್ ಸಂತ ಸ್ವಾಮಿ ವಿವೇಕಾನಂದ, ರಾಷ್ಟ್ರಪಿತ ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಭೇಡ್ಕರ್, ದೇಶದ ಮೊಟ್ಟ ಮೊದಲ ಪ್ರಧಾನಿ, ದಾರ್ಶನಿಕ ಜವಾಹರ್ ಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ರಾಷ್ಟ್ರಕವಿ ಕುವೆಂಪು, ಪೂರ್ಣ ಚಂದ್ರ ತೇಜಸ್ವಿ ರಾಮ ಮನೋಹರ್ ಲೋಹಿಯಾ ಸೇರಿದಂತೆ ಇನ್ನು ಹಲವಾರು ಮಹನೀಯರ ಬಗ್ಗೆ ಚೆನ್ನಾಗಿ ಓದಿ ಅರ್ಥ ಮಾಡಿಕೊಂಡ ಫಲವೇ ಅವರಿಂದು ಸಂಘಪರಿವಾರದವರಿಗೆ ಸಿಂಹಸ್ವಪ್ನರಾಗಿರುವುದು.

ಅವರು ವಸ್ತುನಿಷ್ಠವಾಗಿ ವಿಚಾರವನ್ನು ಮಂಡಿಸುವ ಶೈಲಿ, ಶ್ರೀ ಸಾಮಾನ್ಯನಿಗೆ ಗಂಭೀರವಾದ ವಿಷಯಗಳನ್ನು ತಿಳಿಸುವ ರೀತಿಯಿಂದ ಅವರು ಜನರಿಗೆ ಹತ್ತಿರವಾಗಲು ಸಾಧ್ಯವಾಗಿದೆ.
ರಾಜಕೀಯ ಬೇಡ, ಭಾಷಣ ಕೇಳಿ ಕೇಳಿ ಸಾಕಾಗಿದೆ ಎನ್ನುವವರೆಗೂ ಇವರ ಮಾತುಗಳನ್ನು ಒಮ್ಮೆ ಕೇಳಿದರೆ ಮತ್ತೆ ಮತ್ತೆ ಈ ವಿಷಯಗಳನ್ನು ಕೇಳಬೇಕೆಂದು ಅನಿಸದೆ ಇರಲಾರದು. ಕಾಂಗ್ರೆಸ್ ಪಕ್ಷ ಯುವಕರಿಗೆ ಮಣೆಹಾಕಲ್ಲ, ಅವರನ್ನು ಕಡಿಗಣಿಸುತ್ತದೆ ಎಂಬ ಮಾತುಗಳು ಕೇಳಿಬರುತ್ತದೆ. ಆದರೆ ಕಾಂಗ್ರೆಸ್ ಹಿರಿಯರನ್ನು ನಿರ್ಲಕ್ಷಿಸದೆ, ಕಿರಿಯನ್ನು ಕಡಿಗಣಿಸದೆ ಎಲ್ಲರಿಗೂ ಅವಕಾಶ ಒದಗಿಸುವುದರಿಂದಲೇ ಕಾಂಗ್ರೆಸ್ ಇಂದು ದೇಶದ ಜನರ ನಾಡಿ ಮಿಡತವಾಗಿದೆ.

ಸದ್ಯ ನಿಕೇತ್ ರಾಜ್ ನಿಕೇತ್ ರಾಜ್ ಮೌರ್ಯ ಅವರಿಗೆ ಪಕ್ಷ ಸೂಕ್ತವಾದ ಮತ್ತು ಮಹತ್ತರ ಜವಾಬ್ಧಾರಿಯನ್ನು ನೀಡಿದೆ. ಅವರಿಗೆ ನಗರದ ಸಾರಿಗೆ ಸಂಸ್ಥೆ ಅಧ್ಯಕ್ಷರನ್ನಾಗಿ ಪಕ್ಷದ ವರಿಷ್ಠರು ನೇಮಕ ಮಾಡಿದ್ದಾರೆ. ಈ ಬಗ್ಗೆ ಸಂತಸವನ್ನು ನಿಕೇತ್ ರಾಜ್ ಮೌರ್ಯರವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಮೂಲಕ ಹರ್ಷವನ್ನು ಹಂಚಿಕೊಂಡಿದ್ದಾರೆ.

Tags: | niketh raj mouryaBangaloreBMTCBMTC PresidentDK ShivakumarKarnatakaKPCCnikethniketh rajniketh raj mauryaniketh raj mouryanikethrajmouryanikethrajmouryaspeachnikth raj muryasiddaramaiah
Previous Post

DK Shivakumar: “ಧರ್ಮಸ್ಥಳ ಪ್ರಕರಣದಲ್ಲಿ ಜನತೆಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ ”

Next Post

 ಜಾತಿಗಣತಿ ಸರ್ವೇ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು..!

Related Posts

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !
ಇತರೆ / Others

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

by ಪ್ರತಿಧ್ವನಿ
September 30, 2025
0

ಇಂದು ನಗರದಲ್ಲಿನ ಚಂದ್ರ ಲೇಔಟ್‌ನಲ್ಲಿ Sunya IAS ನೂತನ ಸೆಂಟರ್‌ ಉದ್ಘಾಟನೆಗೊಂಡಿತು. ಚಂದ್ರ ಬಡಾವಣೆಯಲ್ಲಿ Civil Services Training Institutions ಗಳಿಗೆ ಹೆಸರುವಾಸಿಯಾಗಿದೆ. ರಾಜ್ಯ ಬೇರೆ ಬೇರೆ...

Read moreDetails
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

September 30, 2025
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

September 30, 2025
Next Post

 ಜಾತಿಗಣತಿ ಸರ್ವೇ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು..!

Recent News

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

by ಪ್ರತಿಧ್ವನಿ
September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

by ಪ್ರತಿಧ್ವನಿ
September 29, 2025
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
Top Story

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

by ಪ್ರತಿಧ್ವನಿ
September 28, 2025
ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ
Top Story

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

by ಪ್ರತಿಧ್ವನಿ
September 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

September 30, 2025
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada