Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಜೆಡಿಎಸ್​ ಯುವಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ

Prathidhvani

Prathidhvani

May 25, 2023
Share on FacebookShare on Twitter

ಬೆಂಗಳೂರು : ನಿನ್ನೆಯಷ್ಟೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ ಬೆನ್ನಲ್ಲೇ ಜೆಡಿಎಸ್​ ಯುವಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚುನಾವಣೆಯಲ್ಲಿ ಸತತ ಸೋಲು ಹಿನ್ನೆಲೆಯಲ್ಲಿ ನಿಖಿಲ್​ ಕುಮಾರಸ್ವಾಮಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡರಿಗೆ ನಿಖಿಲ್​ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಲೋಕಸಭಾ ಚುನಾವಣೆಗೆ ದೇಶಾದ್ಯಂತ ಸಿದ್ದರಾಮಯ್ಯ ಪ್ರಚಾರ: ಇಂದು ಮೊದಲ ಸಮಾವೇಶ

ನಾಡಿನ ನೀರಾವರಿ ಸಮಸ್ಯೆಗೆ ಫುಲ್‌ ಸ್ಟಾಪ್‌ ಇಡೋದೆ ನನ್ನ ಧ್ಯೇಯ: HDK

ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ನನಗೆ ಅತೀವ ಬೇಸರ ತಂದಿದೆ . ಪಕ್ಷ ಸಂಘಟನೆಗೆ ನಾನು ಕೈಲಾದ ಮಟ್ಟಿಗೆ ಶ್ರಮಿಸಿದ್ದೇನೆ. ಆದರೆ ಇದೀಗ ಪಕ್ಷವನ್ನು ಮರುಸಂಘಟನೆ ಮಾಡಬೇಕಾದ ಅನೇಕ ಸಾಧ್ಯತೆಗಳು ತೆರೆದುಕೊಂಡಿವೆ. ಸೋಲು ಅಂತಿಮವಲ್ಲ. ಆದರೆ ಪಕ್ಷದ ಹಿತದೃಷ್ಟಿಯಿಂದ ಹೊಸ ನಾಯಕನ ಅವಶ್ಯಕತೆಯಿದೆ ಎಂದು ನನಗೆ ಎನಿಸುತ್ತಿದೆ. ಹೀಗಾಗಿ ನಾನು ಈ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜೀನಾಮೆ ಬಳಿಕವೂ ಪಕ್ಷಕ್ಕಾಗಿ ನಾನು ದುಡಿಯುತ್ತೇವೆ. ಹೊಸ ಯುವ ನಾಯಕನ ಜೊತೆ ಸೇರಿ ಪಕ್ಷ ಸಂಘಟನೆ ಮಾಡಲು ನಾನೆಂದಿಗೂ ಸಿದ್ಧ ಎಂದು ನಿಖಿಲ್​ ಕುಮಾರಸ್ವಾಮಿ ತಿಳಿಸಿದ್ದಾರೆ .

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಕೆಲವು ರಾಷ್ಟ್ರಗಳು ಅಜೆಂಡಾ ನಿರ್ಧರಿಸಿ, ಉಳಿದವರು ಅನುಸರಿಸುವ ಕಾಲ ಮುಗಿದಿದೆ: ಜೈಶಂಕರ್
Top Story

ಕೆಲವು ರಾಷ್ಟ್ರಗಳು ಅಜೆಂಡಾ ನಿರ್ಧರಿಸಿ, ಉಳಿದವರು ಅನುಸರಿಸುವ ಕಾಲ ಮುಗಿದಿದೆ: ಜೈಶಂಕರ್

by ಪ್ರತಿಧ್ವನಿ
September 27, 2023
ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!
ಇದೀಗ

ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!

by ಪ್ರತಿಧ್ವನಿ
September 30, 2023
ಅಕ್ಟೋಬರ್ 6ಕ್ಕೆ ಹೊಸಬರ ‘ಲವ್’ ಸಿನಿಮಾ ರಿಲೀಸ್..
Top Story

ಅಕ್ಟೋಬರ್ 6ಕ್ಕೆ ಹೊಸಬರ ‘ಲವ್’ ಸಿನಿಮಾ ರಿಲೀಸ್..

by ಪ್ರತಿಧ್ವನಿ
October 3, 2023
ಕಾಂಗ್ರೆಸ್ ಸರ್ಕಾರ ಗೊಂದಲದ ಗೂಡಾಗಿದೆ: ಬಸವರಾಜ ಬೊಮ್ಮಾಯಿ
Top Story

ಕಾಂಗ್ರೆಸ್ ಸರ್ಕಾರ ಗೊಂದಲದ ಗೂಡಾಗಿದೆ: ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
October 1, 2023
ಖ್ಯಾತ ಬಸ್ ಟ್ರಾವೆಲ್ಸ್ ಮಾಲೀಕನ ಅಂತಿಮ‌ಯಾತ್ರೆ – ತನ್ನ ಒಡೆಯನನ್ನು ನೋಡಲು ಸರತಿಸಾಲಿನಲ್ಲಿ ಬಂದ ಮಹೇಶ್ ಬಸ್ಸುಗಳು
Top Story

ಖ್ಯಾತ ಬಸ್ ಟ್ರಾವೆಲ್ಸ್ ಮಾಲೀಕನ ಅಂತಿಮ‌ಯಾತ್ರೆ – ತನ್ನ ಒಡೆಯನನ್ನು ನೋಡಲು ಸರತಿಸಾಲಿನಲ್ಲಿ ಬಂದ ಮಹೇಶ್ ಬಸ್ಸುಗಳು

by ಪ್ರತಿಧ್ವನಿ
October 2, 2023
Next Post
ಒಂದೇ ಮನೆಯ ಇಬ್ಬರು ಸದಸ್ಯರು ಪಿಎಂ ಕಿಸಾನ್​ ಯೋಜನೆಯ ಲಾಭ ಪಡೆಯಬಹುದೇ?

ಒಂದೇ ಮನೆಯ ಇಬ್ಬರು ಸದಸ್ಯರು ಪಿಎಂ ಕಿಸಾನ್​ ಯೋಜನೆಯ ಲಾಭ ಪಡೆಯಬಹುದೇ?

24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಕೊಂದಿದ್ದಾರೆ : ಬಿಜೆಪಿ ಶಾಸಕನ ಗಂಭೀರ ಆರೋಪ

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ.!? ಶಾಸಕ ಹರೀಶ್ ಪೂಂಜಾ ವಿರುದ್ಧ FIR!

ಮಹಾರಾಷ್ಟ್ರದಲ್ಲಿ ನೀರಿಗಾಗಿ ಬರ, ಬಾವಿಯೊಳಗೆ ಇಳಿಯುತ್ತಿರುವ ಜನ..!

ಮಹಾರಾಷ್ಟ್ರದಲ್ಲಿ ನೀರಿಗಾಗಿ ಬರ, ಬಾವಿಯೊಳಗೆ ಇಳಿಯುತ್ತಿರುವ ಜನ..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist