• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಜೆಡಿಎಸ್​ ಯುವಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ

Any Mind by Any Mind
May 25, 2023
in ರಾಜಕೀಯ
0
ಜೆಡಿಎಸ್​ ಯುವಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ
Share on WhatsAppShare on FacebookShare on Telegram

ಬೆಂಗಳೂರು : ನಿನ್ನೆಯಷ್ಟೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ ಬೆನ್ನಲ್ಲೇ ಜೆಡಿಎಸ್​ ಯುವಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚುನಾವಣೆಯಲ್ಲಿ ಸತತ ಸೋಲು ಹಿನ್ನೆಲೆಯಲ್ಲಿ ನಿಖಿಲ್​ ಕುಮಾರಸ್ವಾಮಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡರಿಗೆ ನಿಖಿಲ್​ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ADVERTISEMENT

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ನನಗೆ ಅತೀವ ಬೇಸರ ತಂದಿದೆ . ಪಕ್ಷ ಸಂಘಟನೆಗೆ ನಾನು ಕೈಲಾದ ಮಟ್ಟಿಗೆ ಶ್ರಮಿಸಿದ್ದೇನೆ. ಆದರೆ ಇದೀಗ ಪಕ್ಷವನ್ನು ಮರುಸಂಘಟನೆ ಮಾಡಬೇಕಾದ ಅನೇಕ ಸಾಧ್ಯತೆಗಳು ತೆರೆದುಕೊಂಡಿವೆ. ಸೋಲು ಅಂತಿಮವಲ್ಲ. ಆದರೆ ಪಕ್ಷದ ಹಿತದೃಷ್ಟಿಯಿಂದ ಹೊಸ ನಾಯಕನ ಅವಶ್ಯಕತೆಯಿದೆ ಎಂದು ನನಗೆ ಎನಿಸುತ್ತಿದೆ. ಹೀಗಾಗಿ ನಾನು ಈ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜೀನಾಮೆ ಬಳಿಕವೂ ಪಕ್ಷಕ್ಕಾಗಿ ನಾನು ದುಡಿಯುತ್ತೇವೆ. ಹೊಸ ಯುವ ನಾಯಕನ ಜೊತೆ ಸೇರಿ ಪಕ್ಷ ಸಂಘಟನೆ ಮಾಡಲು ನಾನೆಂದಿಗೂ ಸಿದ್ಧ ಎಂದು ನಿಖಿಲ್​ ಕುಮಾರಸ್ವಾಮಿ ತಿಳಿಸಿದ್ದಾರೆ .

Tags: Bangalorecm IbrahimHD Deve GowdaHD KumaraswamyJDSJDS Youth Unit PresidentNikhil Kumaraswamyಜೆಡಿಎಸ್​ಜೆಡಿಎಸ್​ ಯುವ ಘಟಕದ ಅಧ್ಯಕ್ಷನಿಖಿಲ್​ ಕುಮಾರಸ್ವಾಮಿಬೆಂಗಳೂರುಸಿಎಂ ಇಬ್ರಾಹಿಂಹೆಚ್​ಡಿ ಕುಮಾರಸ್ವಾಮಿಹೆಚ್​ಡಿ ದೇವೇಗೌಡ
Previous Post

SBI ಬ್ಯಾಂಕ್​ನಲ್ಲಿ 2000 ರೂ. ಎಕ್ಸ್​ಚೇಂಜ್​ ಮಾಡಬೇಕೆಂದುಕೊಂಡಿದ್ದೀರಾ..? ಹಾಗಾದ್ರೆ ಇಲ್ಲಿದೆ ಬಹುಮುಖ್ಯ ಮಾಹಿತಿ

Next Post

ಒಂದೇ ಮನೆಯ ಇಬ್ಬರು ಸದಸ್ಯರು ಪಿಎಂ ಕಿಸಾನ್​ ಯೋಜನೆಯ ಲಾಭ ಪಡೆಯಬಹುದೇ?

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
ದಡ್ಡ ಶಾಸಕ ಹಾಗೂ ಪ್ರಕಾಶ್ ರಾಜ್ ಸಂಘಕ್ಕೆ ಭೇಟಿ ನೀಡಿ: ಜಗ್ಗೇಶ್ ಆಹ್ವಾನ

ದಡ್ಡ ಶಾಸಕ ಹಾಗೂ ಪ್ರಕಾಶ್ ರಾಜ್ ಸಂಘಕ್ಕೆ ಭೇಟಿ ನೀಡಿ: ಜಗ್ಗೇಶ್ ಆಹ್ವಾನ

February 7, 2026
Next Post
ಒಂದೇ ಮನೆಯ ಇಬ್ಬರು ಸದಸ್ಯರು ಪಿಎಂ ಕಿಸಾನ್​ ಯೋಜನೆಯ ಲಾಭ ಪಡೆಯಬಹುದೇ?

ಒಂದೇ ಮನೆಯ ಇಬ್ಬರು ಸದಸ್ಯರು ಪಿಎಂ ಕಿಸಾನ್​ ಯೋಜನೆಯ ಲಾಭ ಪಡೆಯಬಹುದೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada