Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ನೀತಿ ಆಯೋಗ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀವ್‌ ಕುಮಾರ್‌ ದಿಢೀರ್‌ ರಾಜೀನಾಮೆ

ರಮೇಶ್ ಎಸ್‌.ಆರ್

ರಮೇಶ್ ಎಸ್‌.ಆರ್

April 23, 2022
Share on FacebookShare on Twitter

ಕೇಂದ್ರ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀವ್‌ ಕುಮಾರ್‌ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅವರ ಜಾಗಕ್ಕೆ ಕೂಡಲೇ ಕೇಂದ್ರ ಸರಕಾರ ಸುಮನ್‌ ಕೆ ಬೆರಿ ಅವರನ್ನು ನೇಮಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

BREAKING ; We will throw our medals in the river Ganga | ನಮ್ಮ ಪದಕಗಳನ್ನ ನಾವು ಗಂಗಾ ನದಿಗೆ ಎಸೆಯುತ್ತೇವೆ, ಕುಸ್ತಿಪಟುಗಳ ಹೇಳಿಕೆ..!

Suresh Gowda v/s Chaluvrayaswamy : ನಾನು ಕಡ್ಡಿ ಅಲ್ಲಾಡಿಸ್ತೀನಿ, ತಾಕತ್ತಿದ್ದರೆ ತಡಿ : ಸುರೇಶ್‌ ಗೌಡ

9 Major Achievements of Modi Government : ಮೋದಿ‌ ಸರ್ಕಾರದ‌ 9 ಪ್ರಮುಖ ಸಾಧನೆಗಳನ್ನ ಬಿಂಬಿಸಿದ ಸಂಸದ ಪಿ.ಸಿ ಮೋಹನ್

ಏಪ್ರಿಲ್‌ ೩೦ಕ್ಕೆ ರಾಜೀವ್‌ ಕುಮಾರ್‌ ಅವರ ಅವಧಿ ಮುಕ್ತಾಯಗೊಳ್ಳುತ್ತಿತ್ತು. ಆದರೆ ಕೆಲವೇ ದಿನಗಳು ಬಾಕಿ ಇರುವಾಗಲೇ ಅವರು ರಾಜೀನಾಮೆ ನೀಡಿರುವುದು ಅಚ್ಚರಿ ಮೂಡಿಸಿದೆ.

ವಿಸಿ ಅರವಿಂದ್‌ ಶೈಕ್ಷಣಿಕ ವೃತ್ತಿಜೀವನಕ್ಕೆ ಮರಳುವ ಉದ್ದೇಶದಿಂದ ರಾಜೀನಾಮೆ ನೀಡಿದ ನಂತರ ರಾಜೀವ್‌ ಕುಮಾರ್‌ ಅಧಿಕಾರ ಪಡೆದಿದ್ದು, ಆರ್ಥಿಕ ತಜ್ಞರಾಗಿ ಗುರುತಿಸಿಕೊಂಡಿದ್ದ ಅವರು ೨೦೧೭ರಲ್ಲಿ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು.

ಇದೇ ವೇಳೆ ಸುಮನ್‌ ಕೆ ಬೆರಿ ಮೇ ೧ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸುಮನ್‌ ಕೆ ಬೆರಿ ಇದಕ್ಕೂ ಮುನ್ನ ರಾಷ್ಟ್ರೀಯ ಅಪ್ಲೈಡ್‌ ಎಕಾನಾಮಿಕ್‌ ರಿಸರ್ಚರ್ಸ್‌ (ಎನ್‌ ಸಿಎಇಆರ್)‌ ಪ್ರಧಾನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

BJP is Defeated And Disappointed : ಬಿಜೆಪಿಯವರು ಸೋತು ಹತಾಶರಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ : ಸಚಿವ ಹೆಚ್.ಸಿ. ಮಹದೇವಪ್ಪ
Top Story

BJP is Defeated And Disappointed : ಬಿಜೆಪಿಯವರು ಸೋತು ಹತಾಶರಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ : ಸಚಿವ ಹೆಚ್.ಸಿ. ಮಹದೇವಪ್ಪ

by ಪ್ರತಿಧ್ವನಿ
May 29, 2023
ಒಂದೇ ಮನೆಯ ಇಬ್ಬರು ಸದಸ್ಯರು ಪಿಎಂ ಕಿಸಾನ್​ ಯೋಜನೆಯ ಲಾಭ ಪಡೆಯಬಹುದೇ?
ವಿಶೇಷ

ಒಂದೇ ಮನೆಯ ಇಬ್ಬರು ಸದಸ್ಯರು ಪಿಎಂ ಕಿಸಾನ್​ ಯೋಜನೆಯ ಲಾಭ ಪಡೆಯಬಹುದೇ?

by Prathidhvani
May 25, 2023
Congress Guarantees ; ನಾಳೆ ಸಂಪುಟ ಸಭೆಯಲ್ಲಿ ಜಾರಿ ಆಗುತ್ತಾ ಕಾಂಗ್ರೆಸ್‌ ನ ಐದು ಗ್ಯಾರಂಟಿಗಳು..?
Top Story

Congress Guarantees ; ನಾಳೆ ಸಂಪುಟ ಸಭೆಯಲ್ಲಿ ಜಾರಿ ಆಗುತ್ತಾ ಕಾಂಗ್ರೆಸ್‌ ನ ಐದು ಗ್ಯಾರಂಟಿಗಳು..?

by ಪ್ರತಿಧ್ವನಿ
May 30, 2023
9th May Sahitya Mela Successfully Concluded : ಯಶಸ್ವಿಯಾಗಿ ಮುಕ್ತಾಯವಾದ ೯ ನೇ ಮೇ ಸಾಹಿತ್ಯ ಮೇಳ..!
Top Story

9th May Sahitya Mela Successfully Concluded : ಯಶಸ್ವಿಯಾಗಿ ಮುಕ್ತಾಯವಾದ ೯ ನೇ ಮೇ ಸಾಹಿತ್ಯ ಮೇಳ..!

by ಡಾ | ಜೆ.ಎಸ್ ಪಾಟೀಲ
May 30, 2023
ಸಂಸತ್​ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ
ರಾಜಕೀಯ

ಸಂಸತ್​ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ

by Prathidhvani
May 25, 2023
Next Post
ಧ್ವಂಸ ಕಾರ್ಯಾಚರಣೆ ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ

ಧ್ವಂಸ ಕಾರ್ಯಾಚರಣೆ ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ

ನೋಬಾಲ್‌ ವಿವಾದ: ಡೆಲ್ಲಿ ಕೋಚ್‌ ಪ್ರವೀಣ್‌ ಗೆ ನಿಷೇಧ, ಪಂತ್‌ ಗೆ ಭಾರೀ ದಂಡ!

ನೋಬಾಲ್‌ ವಿವಾದ: ಡೆಲ್ಲಿ ಕೋಚ್‌ ಪ್ರವೀಣ್‌ ಗೆ ನಿಷೇಧ, ಪಂತ್‌ ಗೆ ಭಾರೀ ದಂಡ!

ತೇಜಸ್ವಿ ಯಾದವ್‌ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ನಿತೀಶ್‌ ಕುಮಾರ್‌ ಭಾಗಿ: ಬಿಜೆಪಿಗೆ ನೀಡಿದ ಪರೋಕ್ಷ ಸಂದೇಶವೇ?

ತೇಜಸ್ವಿ ಯಾದವ್‌ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ನಿತೀಶ್‌ ಕುಮಾರ್‌ ಭಾಗಿ: ಬಿಜೆಪಿಗೆ ನೀಡಿದ ಪರೋಕ್ಷ ಸಂದೇಶವೇ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist