Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ನೋಬಾಲ್‌ ವಿವಾದ: ಡೆಲ್ಲಿ ಕೋಚ್‌ ಪ್ರವೀಣ್‌ ಗೆ ನಿಷೇಧ, ಪಂತ್‌ ಗೆ ಭಾರೀ ದಂಡ!

ರಮೇಶ್ ಎಸ್‌.ಆರ್

ರಮೇಶ್ ಎಸ್‌.ಆರ್

April 23, 2022
Share on FacebookShare on Twitter

ರಾಜಾಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ನೋಬಾಲ್‌ ವಿಷಯದಲ್ಲಿ ಮೈದಾನ ಪ್ರವೇಶಿಸಿದ್ದೂ ನಿಯಮ ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್‌ ಪ್ರವೀಣ್‌ ಆಮ್ರಗೆ ಒಂದು ಪಂದ್ಯದ ನಿಷೇಧ ವಿಧಿಸಲಾಗಿದ್ದರೆ, ನಾಯಕ ರಿಷಭ್‌ ಪಂತ್‌ ಗೆ ಪಂದ್ಯ ಶುಲ್ಕದ ಶೇ.೧೦೦ರಷ್ಟು ದಂಡ ವಿಧಿಸಲಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಅಂಧ ಐ.ಬಿ.ಎಸ್.ಎ ವಿಶ್ವ ಕ್ರಿಕೆಟ್ ಚಿನ್ನದ ಪದಕ ಗೆದ್ದವರಿಗೆ ಅಭಿನಂದನೆ ಸಲ್ಲಿಸಿದ CMಸಿದ್ದರಾಮಯ್ಯ

ಸಚಿನ್​ರ ಈ ವಿಶ್ವ ದಾಖಲೆ ಕೊಹ್ಲಿ ಮುರಿಯುವುದು ಅಸಾಧ್ಯ ಎಂದ ಮಾಜಿ ಕ್ರಿಕೆಟಿಗ ಯಾರು ಗೊತ್ತಾ..?

ಸಿರಾಜ್‌ ಮಾರಕ ದಾಳಿಗೆ ಶ್ರೀಲಂಕಾ ಧೂಳೀಪಟ: ಭಾರತದ ಮುಡಿಗೆ ಏಷ್ಯಾಕಪ್​..!

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದ ಕೊನೆಯ ಓವರ್‌ ನಲ್ಲಿ ರಾಜಸ್ಥಾನ್‌ ತಂಡದ ಆಟಗಾರರ ಉದ್ಘಟತನದ ವರ್ತನೆಗೆ ಐಪಿಎಲ್‌ ಆಡಳಿತ ಮಂಡಳಿ ದಂಡ ವಿಧಿಸಿದೆ.

ಐಪಿಎಲ್ ನೀತಿ ಸಂಹಿತೆಯ ನಿಯಮ 2.7 ಅಡಿಯಲ್ಲಿ 2ನೇ ಹಂತದ ಅಪರಾಧಕ್ಕೆ ಪಂತ್‌ಗೆ ಶೇ.100ರಷ್ಟು ದಂಡಶುಲ್ಕ ವಿಧಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಅವರಿಗೂ ಪಂದ್ಯದ ಶುಲ್ಕದ ಶೇ.50ರಷ್ಟು ದಂಡ ವಿಧಿಸಲಾಗಿದೆ. ‌

ಪಂದ್ಯದ ವೇಳೆ ಅಂಗಳಕ್ಕೆ ಇಳಿದು 3ನೇ ಅಂಪೈರ್‌ಗೆ ಮನವಿ ಮಾಡುವಂತೆ ಒತ್ತಾಯಿಸಿದಕ್ಕಾಗಿ ಸಹಾಯಕ ಕೋಚ್ ಪ್ರವೀಣ್ ಆಮ್ರೆ ಅವರಿಗೂ 2.2ರ ನಿಯಮದ ಪ್ರಕಾರ ಶೇ.100 ದಂಡ ವಿಧಿಸುವ ಜೊತೆಗೆ ಮುಂದಿನ ಒಂದು ಪಂದ್ಯದಿಂದ ನಿಷೇಧಿಸಿದೆ.

ಐಪಿಎಲ್ ನಿಯಮದ ಪ್ರಕಾರ ಪಂದ್ಯದ ಅವಧಿ ಮುಗಿಯುವವೆರೆಗೆ ಯಾವುದೇ ನಿರ್ಧಾರಗಳನ್ನು ಕ್ರೀಸ್‌ನಲ್ಲಿರುವವರೇ ಬಗೆಹರಿಸಿಕೊಳ್ಳಬೇಕು. ಅಂಪೈರ್ ತೀರ್ಪು ಪರಿಶೀಲನೆ ಮಾಡುವುದಿದ್ದರೂ ಬ್ಯಾಟರ್‌ಗಳೇ ಮನವಿ ಮಾಡಬೇಕು. ಒಂದು ವೇಳೆ ಪಂದ್ಯ ನಡೆಯುವ ವೇಳೆ ಉಳಿದವರು ಅಪೀಲ್ ಮಾಡುವಂತೆ ಒತ್ತಾಯಿಸುವುದು, ಅವರನ್ನು ಹೊರಬರುವಂತೆ ಸೂಚನೆ ನೀಡುವುದು ಅವರ ಪರವಾಗಿ ಅಪೀಲ್ ಮಾಡಲು ಕ್ರೀಡಾಂಗಣಕ್ಕೆ ಬರುವಂತಿಲ್ಲ.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ವಂದೇ ಭಾರತ್‌ ರೈಲು ಫುಲ್ ಕ್ಲೀನ್
Top Story

ವಂದೇ ಭಾರತ್‌ ರೈಲು ಫುಲ್ ಕ್ಲೀನ್

by ಪ್ರತಿಧ್ವನಿ
October 3, 2023
ನಿಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚೆಸ್‌, ಫುಟ್ ಬಾಲ್ ಆಡಿಲ್ಲವೇ? ಡಿ.ಕೆ ಶಿವಕುಮಾರ್
Top Story

ನಿಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚೆಸ್‌, ಫುಟ್ ಬಾಲ್ ಆಡಿಲ್ಲವೇ? ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
October 3, 2023
ಬಿಜೆಪಿ ಕಾರ್ಯಕರ್ತನೋರ್ವನ ಅರೆನಗ್ನ ಫೋಟೊ ವೈರಲ್
Top Story

ಬಿಜೆಪಿ ಕಾರ್ಯಕರ್ತನೋರ್ವನ ಅರೆನಗ್ನ ಫೋಟೊ ವೈರಲ್

by ಪ್ರತಿಧ್ವನಿ
October 2, 2023
ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ
Top Story

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

by ಪ್ರತಿಧ್ವನಿ
October 3, 2023
ಭಾರತದ ಮೊದಲ ಆದಿತ್ಯ ಎಲ್ 1 ಮಿಷನ್ ನಿಂದ ಮತ್ತೊಂದು ಶುಭ ಸುದ್ದಿ
Top Story

ಭಾರತದ ಮೊದಲ ಆದಿತ್ಯ ಎಲ್ 1 ಮಿಷನ್ ನಿಂದ ಮತ್ತೊಂದು ಶುಭ ಸುದ್ದಿ

by ಪ್ರತಿಧ್ವನಿ
October 1, 2023
Next Post
ತೇಜಸ್ವಿ ಯಾದವ್‌ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ನಿತೀಶ್‌ ಕುಮಾರ್‌ ಭಾಗಿ: ಬಿಜೆಪಿಗೆ ನೀಡಿದ ಪರೋಕ್ಷ ಸಂದೇಶವೇ?

ತೇಜಸ್ವಿ ಯಾದವ್‌ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ನಿತೀಶ್‌ ಕುಮಾರ್‌ ಭಾಗಿ: ಬಿಜೆಪಿಗೆ ನೀಡಿದ ಪರೋಕ್ಷ ಸಂದೇಶವೇ?

ಐಪಿಎಲ್‌:‌ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಮೊದಲ ತಂಡ ಗುಜರಾತ್!

ಐಪಿಎಲ್‌:‌ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಮೊದಲ ತಂಡ ಗುಜರಾತ್!

ಹನುಮಾನ್‌ ಚಾಲೀಸಾ ಪಠಣೆ ದಿಢೀರ್‌ ಕೈ ಬಿಟ್ಟ ರಾಣಾ ದಂಪತಿ

ಹನುಮಾನ್‌ ಚಾಲೀಸಾ ಪಠಣೆ ದಿಢೀರ್‌ ಕೈ ಬಿಟ್ಟ ರಾಣಾ ದಂಪತಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist