• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇವತ್ತು ದರ್ಶನ್​ ಗ್ಯಾಂಗ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ ಇಲ್ಲ..

ಕೃಷ್ಣ ಮಣಿ by ಕೃಷ್ಣ ಮಣಿ
September 3, 2024
in Top Story, ಕರ್ನಾಟಕ, ವಿಶೇಷ, ಶೋಧ, ಸಿನಿಮಾ
0
ಇವತ್ತು ದರ್ಶನ್​ ಗ್ಯಾಂಗ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ ಇಲ್ಲ..
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇವತ್ತು ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಾಗುತ್ತದೆ ಎನ್ನುವ ಸುದ್ದಿ ಹೊರ ಬಿದ್ದಿದ್ದು. A2 ಆಗಿರುವ ದರ್ಶನ್​​ನನ್ನು A1 ಆಗಿ ಮಾಡಲಾಗುತ್ತದೆ. A1 ಆಗಿರುವ ಪವಿತ್ರಾಗೌಡಳನ್ನು A6 ಮಾಡಲಾಗುತ್ತದೆ ಎನ್ನುವ ಮಾಹಿತಿ ಹೊರಬಿದ್ದಿತ್ತು. ಆದರೆ ಇವತ್ತು ಕೋರ್ಟ್​ಗೆ ಅಂತಿಮ ವರದಿ ಸಲ್ಲಿಕೆ ಮಾಡ್ತಿಲ್ಲ ಎನ್ನುವ ಮಾಹಿತಿ ಹೊರಬಿದ್ದಿದೆ.

ADVERTISEMENT

ಈ ಬಗ್ಗೆ ಮಾತನಾಡಿರುವ ಬೆಂಗಳೂರು ಪೊಲೀಸ್ ಕಮೀಷನರ್ ಬಿ. ದಯಾನಂದ್ ಹೇಳಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಂಡಿದೆ. ಚಾರ್ಜ್​ಶೀಟ್ ಪ್ರತಿಯನ್ನ ಎಸ್​ಪಿಪಿ ಬಳಿ ಸ್ಕ್ರೂಟಿನಿ ಮಾಡಿಸಲಾಗಿದೆ. ಅಂತಿಮ ವರದಿಯನ್ನು ಪರಿಶೀಲನೆ ನಡೆಸಿದ್ದು, ಕೆಲವೊಂದು ಸಣ್ಣ ಪುಟ್ಟ ಬದಲಾವಣೆಗೆ ಹೇಳಿದ್ದಾರೆ. ಅವುಗಳ ಪರಿಶೀಲನೆ ನಡೆದಿದೆ‌. ಇನ್ನೂ ಒಂದೆರಡು ದಿನದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದಿದ್ದಾರೆ. ‌

ಡಿ ಗ್ಯಾಂಗ್​ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳು ಬಂದಿವೆ. ಎಫ್ಎಸ್ಎಲ್ ರಿಪೋರ್ಟ್ಸ್ ಬೆಂಗಳೂರಿನಿಂದ ಬಂದಿದೆ. ಇನ್ನೂ ಕೆಲವು ರಿಪೋರ್ಟ್​ ಬರುವುದು ಬಾಕಿ ಇದೆ ಎಂದು ಕಮಿಷನರ್ ದಯಾನಂದ್ ಮಾಹಿತಿ ನೀಡಿದ್ದಾರೆ. ಆದರೆ ಆರೋಪಿಗಳ ಸ್ಥಾನ ಅದಲು ಬದಲು ಮಾಡುವ ವಿಚಾರದ ಬಗ್ಗೆ ಯಾವುದೇ ಸುಳಿವು ನೀಡಿಲ್ಲ. ಜಾರ್ಜ್​ಶೀಟ್​ನಲ್ಲಿ ಏನೆಲ್ಲಾ ಮಾಹಿತಿಗಳಿವೆ ಅನ್ನೋ ಬಗ್ಗೆಯೂ ಗುಟ್ಟು ಬಿಟ್ಟುಕೊಟ್ಟಿಲ್ಲ.

Tags: Actor Darshanactor darshan arrestactor darshan arrestedactor darshan case updatescase on darshanchallenging Star Darshanchallenging star darshan arrestedDarshandarshan and gangDarshan Arrestdarshan arrested in murder casedarshan arrested in mysurudarshan in jaildarshan newsdarshan shifted to bellary jaildarshan thoogudeep arrestedkannada actor darshankannada actor darshan case
Previous Post

ಆಂಧ್ರದಲ್ಲಿ ಭಾರೀ ಮಳೆ ! 110 ರೈಲುಗಳ ಸಂಚಾರ ಬಂದ್ !

Next Post

ಬೆಂಗಳೂರಿನ ಕಸದ ಸಮಸ್ಯೆ ಪರಿಹಾರಕ್ಕೆ ಚೆನ್ನೈ ಮಾದರಿ ಪರಿಶೀಲನೆ – ಡಿಕೆಶಿ

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post

ಬೆಂಗಳೂರಿನ ಕಸದ ಸಮಸ್ಯೆ ಪರಿಹಾರಕ್ಕೆ ಚೆನ್ನೈ ಮಾದರಿ ಪರಿಶೀಲನೆ - ಡಿಕೆಶಿ

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada