• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಯಾವುದೇ ಶಾಲೆಯಲ್ಲಿ ಆಟ ಆಡಿಸುತ್ತಿಲ್ಲ: ಶಾಸಕ ಶರಣು ಸಲಗರ

ಪ್ರತಿಧ್ವನಿ by ಪ್ರತಿಧ್ವನಿ
July 10, 2024
in ಇತರೆ / Others, ಕರ್ನಾಟಕ, ರಾಜಕೀಯ
0
ಯಾವುದೇ ಶಾಲೆಯಲ್ಲಿ ಆಟ ಆಡಿಸುತ್ತಿಲ್ಲ: ಶಾಸಕ ಶರಣು ಸಲಗರ
Share on WhatsAppShare on FacebookShare on Telegram

ಸವಕಲ್ಯಾಣ: ‘ತಾಲ್ಲೂಕಿನಲ್ಲಿ ದಿನವೂ ಸಂಚರಿಸುತ್ತೇನೆ. ಆದರೆ ಯಾವುದೇ ಶಾಲಾ ಆವರಣದಲ್ಲಿ ಮಕ್ಕಳು ಆಟ ಆಡುವುದನ್ನು ನಾನು ಎಂದೂ ಕಂಡಿಲ್ಲ ಕಾರಣವೇನು?’ ಎಂದು ಶಾಸಕ ಶರಣು ಸಲಗರ ಸಂಬಂಧಿತ ಅಧಿಕಾರಿಗಳಿಗೆ ಪ್ರಶ್ನಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ADVERTISEMENT

ದೈಹಿಕ ಶಿಕ್ಷಕರ ಕೊರತೆ ಇದೆಯೇ, ಆಟದ ಮೈದಾನ ಇಲ್ಲವೇ? ಬಟಗೇರಾ, ಕೊಹಿನೂರ, ಬೇಲೂರಿನ ಶಾಲೆಗಳ ಎದುರಲ್ಲಿ ಉತ್ತಮ ವ್ಯವಸ್ಥೆ ಇದೆ. ಆದರೂ ಕ್ರೀಡೆಗಳು ನಡೆಯುವುದಿಲ್ಲ. ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪಾಠದ ಜೊತೆಯಲ್ಲಿ ಆಟವೂ ಮುಖ್ಯವಾಗಿದ್ದು ಮುಂದೆ ಹಾಗಾಗದಂತೆ ನೋಡಿಕೊಳ್ಳಬೇಕು. ಇಂಗ್ಲಿಷ್ ಮಾಧ್ಯಮದ ಶಾಲೆಗಳಲ್ಲಿ ಉತ್ತಮ ಶಿಕ್ಷಕರ ವ್ಯವಸ್ಥೆ ಆಗಲಿ. ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಪ್ರಯತ್ನಿಸಬೇಕು’ ಎಂದರು.’ತಾಲ್ಲೂಕು ಆಸ್ಪತ್ರೆಗೆ ಎರಡು ಡಯಾಲಿಸಿಸ್ ಯಂತ್ರಗಳು, ಆಂಬುಲೆನ್ಸ್, ಸಿಟಿ ಸ್ಕ್ಯಾನಿಂಗ್ ಒದಗಿಸುತ್ತೇನೆ. ಬ್ಲಡ್ ಬ್ಯಾಂಕ್ ಮತ್ತು ಶವ ಪರೀಕ್ಷಾ ಕೇಂದ್ರಕ್ಕೆ ರಸ್ತೆ ನಿರ್ಮಿಸುತ್ತೇನೆ. ಖಾಸಗಿ ಆಸ್ಪತ್ರೆಗಳಲ್ಲಿ ಅಗತ್ಯ ಇಲ್ಲದಿದ್ದರೂ ಹೆರಿಗೆಗಾಗಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದ್ದು ಅದನ್ನು ತಡೆಯಬೇಕು. ಅಪಘಾತಗಳಿಗೆ ಹೆಲ್ಮೆಟ್ ಹಾಕದಿರುವುದು ಕಾರಣವಾಗುತ್ತಿದ್ದು ಪೊಲೀಸ್ ಇಲಾಖೆಯವರು ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು’ ಎಂದರು.

Tags: Congress Partyಬಿಜೆಪಿ
Previous Post

ಆಕಾಶಕಾಯದಿಂದ ಭೂಮಿಗೆ ಎದುರಾಗುತ್ತಾ ಅಪತ್ತು ?! ಕ್ಷುದ್ರಗ್ರಹದ ವೇಗ ಕಂಡು ವಿಜ್ಞಾನಿಗಳು ಕಂಗಾಲು!

Next Post

2 ರಿಂದ 3 ಗ್ರಾಂ ತೂಗುವ ಈ ಕೀಟದ ಬೆಲೆ ಒಂದೆರಡು ಲಕ್ಷ ಅಲ್ಲ ಲಕ್ಸುರಿ ಕಾರಿಗಿಂತಲೂ ದುಬಾರಿ..!!

Related Posts

“ಅಣ್ಣಾಮಲೈ ಹೊಸ ಪಕ್ಷದತ್ತ ಹೆಜ್ಜೆ? ಬಿಜೆಪಿ ನಾಯಕನ ಮುಂದಿನ ನಡೆ ಬಗ್ಗೆ ತಮಿಳುನಾಡಿನಲ್ಲಿ ರಾಜಕೀಯ ಸಂಚಲನ”
ರಾಜಕೀಯ

“ಅಣ್ಣಾಮಲೈ ಹೊಸ ಪಕ್ಷದತ್ತ ಹೆಜ್ಜೆ? ಬಿಜೆಪಿ ನಾಯಕನ ಮುಂದಿನ ನಡೆ ಬಗ್ಗೆ ತಮಿಳುನಾಡಿನಲ್ಲಿ ರಾಜಕೀಯ ಸಂಚಲನ”

by ಪ್ರತಿಧ್ವನಿ
June 1, 2026
0

ತಮಿಳುನಾಡು ರಾಜಕೀಯದಲ್ಲಿ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ  ಕೆ ಅಣ್ಣಮಲೈ ಅವರ ಮುಂದಿನ ರಾಜಕೀಯ ನಡೆ ಕುರಿತು ಭಾರೀ ಚರ್ಚೆ ಆರಂಭವಾಗಿದೆ. ಇತ್ತೀಚಿನ ದಿನಗಳಲ್ಲಿ ಅವರು ಬಿಜೆಪಿ ಕೇಂದ್ರ...

Read moreDetails
DK Shivakumar Oath Taking Ceremony

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹೇಗಿರುತ್ತೆ : ಡಿಕೆ ಶಿವಕುಮಾರ್‌ ಏನಂದ್ರು..?

May 31, 2026
BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

May 31, 2026
“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

May 31, 2026
ಬಂಗಾಳದಲ್ಲಿ ಹೆಚ್ಚಾಯ್ತು ಹಿಂಸಾಚಾರ : ಟಿಎಂಸಿ ಸಂಸದರ ಮೇಲೆ ಭೀಕರ ಹಲ್ಲೆ..

ಬಂಗಾಳದಲ್ಲಿ ಹೆಚ್ಚಾಯ್ತು ಹಿಂಸಾಚಾರ : ಟಿಎಂಸಿ ಸಂಸದರ ಮೇಲೆ ಭೀಕರ ಹಲ್ಲೆ..

May 31, 2026
Next Post
2 ರಿಂದ 3 ಗ್ರಾಂ ತೂಗುವ ಈ ಕೀಟದ ಬೆಲೆ ಒಂದೆರಡು ಲಕ್ಷ ಅಲ್ಲ ಲಕ್ಸುರಿ ಕಾರಿಗಿಂತಲೂ ದುಬಾರಿ..!!

2 ರಿಂದ 3 ಗ್ರಾಂ ತೂಗುವ ಈ ಕೀಟದ ಬೆಲೆ ಒಂದೆರಡು ಲಕ್ಷ ಅಲ್ಲ ಲಕ್ಸುರಿ ಕಾರಿಗಿಂತಲೂ ದುಬಾರಿ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada