• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗಣರಾಜ್ಯೋತ್ಸವ ಪರೇಡ್ ಗೆ ಈ ಸಲವೂ ವಿದೇಶಿ ಅತಿಥಿ ಇಲ್ಲ?

ಪ್ರತಿಧ್ವನಿ by ಪ್ರತಿಧ್ವನಿ
January 19, 2022
in ಇದೀಗ
0
ಗಣರಾಜ್ಯೋತ್ಸವ ಪರೇಡ್ ಗೆ ಈ ಸಲವೂ ವಿದೇಶಿ ಅತಿಥಿ ಇಲ್ಲ?
Share on WhatsAppShare on FacebookShare on Telegram

ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಲಾಗಿಲ್ಲವಾದರೂ, ರಾಜಪಥದಲ್ಲಿ ಪರೇಡ್ ವೀಕ್ಷಿಸಲು ಐದು ಮಧ್ಯ ಏಷ್ಯಾದ ರಾಷ್ಟ್ರಗಳ ನಾಯಕರನ್ನು ಕರೆತರಲು ತೆರೆಮರೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎನ್ನಲಾಗಿದೆ.

ADVERTISEMENT

ಈಗಾಗಲೇ ಕಳೆದ ತಿಂಗಳು ಭಾರತ-ಮಧ್ಯ ಏಷ್ಯಾ ಸಚಿವರ ಶೃಂಗಸಭೆಯ ಸಂದರ್ಭದಲ್ಲಿ, ತುರ್ಕಮೆನಿಸ್ತಾನದ ಉಪ ಪ್ರಧಾನಿ ರಶೀದ್ ಮೆರೆಡೋವ್ ಜನವರಿಯಲ್ಲಿ ಭಾರತದೊಂದಿಗೆ ಶೃಂಗಸಭೆ ನಡೆಯಲಿದೆ ಎಂದು ಹೇಳಿದ್ದರು. ಆದರೆ COVID-19 ಸಾಂಕ್ರಾಮಿಕದ ಮೂರನೇ ಅಲೆ ಭಾರತದಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಖ್ಯ ವೇದಿಕೆಯಲ್ಲಿ ಯಾವುದೇ ವಿದೇಶಿ ಗಣ್ಯರು ಇರುವುದಿಲ್ಲ ಎನ್ನಲಾಗಿದೆ. ಹೀಗಾಗಿ, ಭಾರತ-ಮಧ್ಯ ಏಷ್ಯಾ ನಾಯಕರ ಶೃಂಗಸಭೆಯು ವರ್ಚುವಲ್ ಮೋಡ್ನಲ್ಲಿ ನಡೆಯುವ ಸಾಧ್ಯತೆಯಿದೆ. ಗಣರಾಜ್ಯೋತ್ಸವಕ್ಕೆ ಕೇವಲ ಎಂಟು ದಿನಗಳು ಬಾಕಿಯಿರುವುದರಿಂದ ಸರ್ಕಾರದಿಂದ ಯಾವುದೇ ಸಾರ್ವಜನಿಕ ಹೇಳಿಕೆ ಬಂದಿಲ್ಲ

2021 ರ ಗಣರಾಜ್ಯೋತ್ಸವ ಪರೇಡ್ ಗೆ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಅವರ ಆಹ್ವಾನದ ಘೋಷಣೆಯನ್ನು ಡಿಸೆಂಬರ್ 2020 ರಲ್ಲಿ ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿಯ ಭೇಟಿಯ ಸಮಯದಲ್ಲೇ ನಿಗಧಿ ಮಾಡಲಾಗಿತ್ತು.

ಆದರೆ, ಯುಕೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವಾಗ ಜನವರಿ ಮೊದಲ ವಾರದಲ್ಲಿ ಇದನ್ನು ರದ್ದುಗೊಳಿಸಲಾಯಿತು. 2020 ರಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ರಾಜಪಥದಲ್ಲಿ ಭಾರತದ ಗಣರಾಜ್ಯೋತ್ಸವದ ಮೆರವಣಿಗೆಯನ್ನು ವೀಕ್ಷಿಸಿದ ಕೊನೆಯ ವಿದೇಶಿ ಅತಿಥಿಯಾಗಿದ್ದಾರೆ.

Tags: BJPCongress PartyCovid 19paradeRepublic DayRepublicDayಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಸರಳವಾಗಿ ಜರುಗಿದ ದಕ್ಷಿಣ ಭಾರತದ ಕುಂಬಮೇಳ ಖ್ಯಾತಿಯ ಕೊಪ್ಪಳದ ಗವಿಮಠ ಜಾತ್ರೆ

Next Post

ಶುದ್ಧಗಾಳಿ ಸೂಚ್ಯಂಕದಲ್ಲಿ ದೆಹಲಿ ಕಳಪೆ, ಬೆಂಗಳೂರು ಉತ್ತಮ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಶುದ್ಧಗಾಳಿ ಸೂಚ್ಯಂಕದಲ್ಲಿ ದೆಹಲಿ ಕಳಪೆ, ಬೆಂಗಳೂರು ಉತ್ತಮ

ಶುದ್ಧಗಾಳಿ ಸೂಚ್ಯಂಕದಲ್ಲಿ ದೆಹಲಿ ಕಳಪೆ, ಬೆಂಗಳೂರು ಉತ್ತಮ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada