• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ, ವಿವರವನ್ನೂ ಪಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Any Mind by Any Mind
October 20, 2023
in Top Story, ಕರ್ನಾಟಕ, ರಾಜಕೀಯ
0
ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ, ವಿವರವನ್ನೂ ಪಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು : ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದರು. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೇ ನನ್ನದನ್ನು ಮಾತ್ರ ನೀಡಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ADVERTISEMENT

ಕುಮಾರಕೃಪ ಅತಿಥಿ ಗೃಹದ ಬಳಿ ಮಾತನಾಡಿದ ಅವರು, ಅಡ್ವೊಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ, ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೇ ಯಡಿಯೂರಪ್ಪ ನೇರವಾಗಿ ಸಿಬಿಐ ತನಿಖೆಗೆ ಅನುಮತಿ ನೀಡಿದರು. ಸಿಬಿಐ ಅವರು ಶೇ. 90 ರಷ್ಟು ತನಿಖೆ ಮುಗಿದಿದೆ ಎಂದು ಹೇಳಿದ್ದಾರೆ. ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ. ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ ಎಂದರು.

ವಿರೋಧ ಪಕ್ಷಗಳ ಟೀಕೆ ಬಗ್ಗೆ ಮಾತನಾಡಿದ ಅವರು, ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡಲು ಆಗುವುದಿಲ್ಲ. ನ್ಯಾಯಾಲಯ ಏನು ಹೇಳುತ್ತದೆಯೋ ಅದಕ್ಕೆ ಗೌರವ ಕೊಡಬೇಕು. ನೀವು ಅಷ್ಟೇ, ಮಿಕ್ಕಿದವರ ಮಾತಿಗೆ ಕಿವಿಗೊಡಬಾರದು ಎಂದು ಹೇಳಿದರು.

Tags: BJPBS YeddyurappaCBICBI inquiryDCM DK Shivakumar
Previous Post

ಪೂರ್ಣಿಮಾ ಪಕ್ಷಕ್ಕೆ ಬಾರದಿದ್ದಾಗ ಅವರ ಪತಿ ಶ್ರೀನಿವಾಸ್ ಅವರಿಗೆ ಗಾಳ ಹಾಕಿದ್ದೆ: ಡಿ.ಕೆ. ಶಿವಕುಮಾರ್

Next Post

ಜಯಪ್ರದಾ ಗೆ 6 ತಿಂಗಳ ಜೈಲು ಶಿಕ್ಷೆ: 20 ಲಕ್ಷ ರೂ. ಠೇವಣಿ..!

Related Posts

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?
Top Story

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?

by ಪ್ರತಿಧ್ವನಿ
February 15, 2026
0

ತುಮಕೂರು: ಕುಣಿಗಲ್ ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಆತ್ಮಹತ್ಯೆ ಶಂಕೆ ಮೂಡಿಸಿದ್ದ ಈ ಪ್ರಕರಣದಲ್ಲಿ ಪ್ರಿಯಾಂಕಾ ಪ್ರಿಯಕರನ ಜೊತೆ ಇರುವುದಾಗಿ ಪತ್ತೆಯಾಗಿದೆ. https://youtu.be/XHgDCiz6mWU?si=bfz64Q80UZhstQzS...

Read moreDetails
Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

February 15, 2026
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Next Post
ಜಯಪ್ರದಾ ಗೆ 6 ತಿಂಗಳ ಜೈಲು ಶಿಕ್ಷೆ: 20 ಲಕ್ಷ ರೂ. ಠೇವಣಿ..!

ಜಯಪ್ರದಾ ಗೆ 6 ತಿಂಗಳ ಜೈಲು ಶಿಕ್ಷೆ: 20 ಲಕ್ಷ ರೂ. ಠೇವಣಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada