• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಯಾರನ್‌ ಕರೆಸುತ್ತಿರೋ ಕರೆಸಿ ನಾನು ಮಾತ್ರ ನಿಮ್ಮ ಜೊತೆ ಬರಲ್ಲ: ಆಂಧ್ರ ಪ್ರದೇಶ ಶಾಸಕ ರಘುನಂದನ್‌ ಮಾಧವನೇನಿ..!

ಪ್ರತಿಧ್ವನಿ by ಪ್ರತಿಧ್ವನಿ
September 7, 2023
in ಇದೀಗ, ದೇಶ
0
ಯಾರನ್‌ ಕರೆಸುತ್ತಿರೋ ಕರೆಸಿ ನಾನು ಮಾತ್ರ ನಿಮ್ಮ ಜೊತೆ ಬರಲ್ಲ: ಆಂಧ್ರ ಪ್ರದೇಶ ಶಾಸಕ ರಘುನಂದನ್‌ ಮಾಧವನೇನಿ..!
Share on WhatsAppShare on FacebookShare on Telegram

ADVERTISEMENT

ಆಂಧ್ರ MLA ರಘುನಂದನ್‌ ರಾವ್‌ರನ್ನ ಭದ್ರತೆ (security)ಸಮಸ್ಯೆ ಅಂತ ಪೋಲಿಸರು(police) ಅಡ್ಡಗಟ್ಟಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದೆ..! ಭದ್ರತೆ ಸಮಸ್ಯೆ ಸಾರ್‌ ಎಂದು ವಾಹನ ಅಡ್ಡಗಟ್ಟಿ ಎಲ್ಲಿಗೆ ಹೋಗುತ್ತಿದ್ದೀರಾ ಎಂದು ಪೊಲೀಸರು ಪ್ರಶ್ನೆ ಮಾಡಿದ್ದರು. ಇದಕ್ಕೆ ಕೂಡಲೇ ಸಿಟ್ಟಾದ ಶಾಸಕ ರಘುನಂದನ್‌ ನಿಮಗೆ ನನ್ನ ಕಾರಿನಲ್ಲಿ ಏನು ಸಮಸ್ಯೆ ? ಬನ್ನಿ ನಮ ಕಾರಿನಲ್ಲಿ ಹೋಗೋಣ ಅಂತ ಪ್ರಶ್ನೆ ಮಾಡಿದ ಶಾಸಕ ರಘುನಂದನ್‌ ರಾವ್.


ಅದಕ್ಕೆ ಪೋಲಿಸರು ಒಪ್ಪದಿದ್ದಾಗ ಕೂಡಲೇ ಕಾರಿನಿಂದ ಇಳಿದು ನಡಿಗೆಯಲ್ಲೇ ಕೆಲವು ದೂರ ನಡೆದು ಪೋಲಿಸರಿಗೆ ಬಿಸಿ ಮುಟ್ಟಿಸಿದ್ದಾರೆ. ಪೊಲೀಸರು ಎಷ್ಟೇ ಪ್ರಯತ್ನಿಸಿದರು ಸಹ ಕಾರು ಏರಲು ಒಪ್ಪದ ಶಾಸಕ ರಘುನಂದನ್‌ ರಾವ್‌ ಮಾಧವನೇನಿ ಕಿಲೋಮೀಟರ್‌ ಗಟ್ಟಲೇ ನಡೆದಿದ್ದಾರೆ.

ಇನ್ನು ರಘುನಂದನ್‌ ರಾವ್‌ ರನ್ನ ಅರೆಸ್ಟ್‌ ಮಾಡೋ ಸಲುವಾಗಿ ಆತನ ಕಾರು ಅಡ್ಡಗಟ್ಟಿದ್ದರು ಅಂತ ಹಲವು ಆರೋಪಗಳು ಕೇಳಿ ಬಂದಿದ್ದವು. ಯಾವಾಗ ಪೋಲಿಸರ ಒತ್ತಾಯ ಜಾಸಿಯಾಯ್ತೋ ಅವಾಗ ನನಗೆ ನೋಟಿಸ್‌ ಕೊಡಿ ಯಾಕೆ ಅರೆಸ್ಟ್‌ ಮಾಡುತ್ತಿದ್ದೀರಿ ಅಂತ ಶಾಸಕ ರಘುನಂದನ್‌ ರಾವ್‌ ಪ್ರಶ್ನೆ ಮಾಡಿದ್ರು. ಯಾವುದೇ ಉತ್ತರ ಕೂಡ ಇವಾಗ ಕೊಡೋದಿಕ್ಕೆ ಆಗಲ್ಲ ದಯವಿಟ್ಟು ನಮ್ಮ ಜೊತೆ ಬನ್ನಿ ಸಾರ್‌ ಏಂದ ಪೊಲೀಸರಿಗೆ, “ನಿಮ್ಮ ಸಮವಸ್ತ್ರದ ನೇಮ್‌ ಬ್ಯಾಡ್ಜ್‌ ಅಂತ ಪ್ರಶ್ನೆ ಸಹ ಮಾಡಿದ್ರು..! ನನ್ನ ದಾರಿಯಲ್ಲಿ ಯಾಕೆ ಅಡ್ಡ ಬರುತ್ತೀದ್ದೀರಾ ನನಗೆ ದಾರಿ ಬಿಡಿ ಅಂದಾಗ, ಸಾರ್‌ ಎಲ್ಲಾ ವಿಷಯಗಳನ್ನ ಹೇಳುತ್ತೇವೆ ನಮ್ಮ ಕಾರಲ್ಲಿ ದಯವಿಟ್ಟು ಬನ್ನಿ ಅಂತ ಪೋಲಿಸರು ಪುನಃ ರಾಗ ಎಳೆದಿದ್ದಾರೆ. ಕೂಡಲೇ ತಮ್ಮ ಬೈಕ್‌ ಮತ್ತು ಕಾರುಗಳನ್ನ ಬಳಸಲು ಸ್ಥಳೀಯರ ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಸಹ ಓದಿ: ಸಿಲಿಕಾನ್‌ ಸಿಟಿಯಲ್ಲಿ 2 ತಿಂಗಳಲ್ಲಿ 3,200ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ; 7 ಮಂದಿ ಸಾವು

ಇನ್ನು ಸ್ಥಳಕ್ಕೆ ಯಾರನ್ನ ಕರೆಸುತ್ತಿರೋ ಕರೆಸಿ ಎಂದು ಪಟ್ಟು ಹಿಡಿದ MLA ಪಟ್ಟು ಹಿಡಿದು ಕುಳಿತಿದ್ರು.ಸಾರ್‌ ಕಾರಿನಲ್ಲಿ ಹತ್ತಿ ಸಾರ್‌ ಎಂದರು ಕ್ಯಾರೇ ಎನ್ನದೇ ಕಾಲುನಡಿಗೆಯಲ್ಲೇ ಪ್ರಯಾಣ ಮಾಡಿದ್ರು.
ಸ್ಥಳದಲ್ಲಿದ್ದ ಜನರನ್ನ ಮಾತನಾಡಿಸಿ ಅವರ ಅಹವಾಲನ್ನು ಸಹ ಸ್ವೀಕಾರ ಮಾಡಿದ್ರು. ಇದೀಗ ಇವರ ದಿಟ್ಟ ನಡೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags: andhra mlaandhra politicsBJPPoliceraghunandanrao
Previous Post

ಸನಾತನ ಧರ್ಮ | ನರೇಂದ್ರ ಮೋದಿ ಅವರು ಇನ್ನೂ ಆರ್‌ಎಸ್‌ಎಸ್‌ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ ; ಸಿಎಂ

Next Post

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಭೇಟಿ ಮಾಡಿದ ಸಹಾಯಕ ಪ್ರಾಧ್ಯಪಕರ ಬಳಗ

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

July 10, 2025
Next Post
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಭೇಟಿ ಮಾಡಿದ ಸಹಾಯಕ ಪ್ರಾಧ್ಯಪಕರ ಬಳಗ

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಭೇಟಿ ಮಾಡಿದ ಸಹಾಯಕ ಪ್ರಾಧ್ಯಪಕರ ಬಳಗ

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada