• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನಲ್ಲಿ ಯಾವ ಸಭೆಯೂ ನಡೆಯಲ್ಲ.. ಪಕ್ಷ ವಿಪಕ್ಷಕ್ಕೆ ಡಿಸಿಎಂ ಡಿಚ್ಚಿ

ಕೃಷ್ಣ ಮಣಿ by ಕೃಷ್ಣ ಮಣಿ
January 10, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಕಾಂಗ್ರೆಸ್‌ನಲ್ಲಿ ಯಾವ ಸಭೆಯೂ ನಡೆಯಲ್ಲ.. ಪಕ್ಷ ವಿಪಕ್ಷಕ್ಕೆ ಡಿಸಿಎಂ ಡಿಚ್ಚಿ
Share on WhatsAppShare on FacebookShare on Telegram

ADVERTISEMENT

ಸಿಎಂ ಸಿದ್ದರಾಮಯ್ಯ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್‌ ಮೀಟ್‌ ಮಾಡಿದ್ರು. ಆ ಬಳಿಕ ಡಾ ಜಿ ಪರಮೇಶ್ವರ್‌ ಕೂಡ ದಲಿತ ಸಮುದಾಯದ ಮುಖಂಡರಿಗೆ ಡಿನ್ನರ್‌ ಮಿಟ್‌ ಆಯೋಜನೆ ಮಾಡಿದ್ದರು. ಆದರೆ ಹೈಕಮಾಂಡ್‌ ಮಧ್ಯಪ್ರವೇಶದ ಬಳಿಕ ಡಿನ್ನರ್‌ ಮೀಟ್‌ ರದ್ದು ಮಾಡಲಾಗಿತ್ತು. ಆದರೆ ಇದೀಗ ಸ್ವತಃ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ಡಿನ್ನರ್‌ ಮೀಟಿಂಗ್‌ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷ ಸಂಘಟನೆ, ಬೆಳಗಾವಿ ಸಮಾವೇಶದ ಬಗ್ಗೆ ಚರ್ಚೆ ಮಾಡಿದ ಬಳಿಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಡಿನ್ನರ್‌ ಸಭೆ ಚರ್ಚೆಗಳಿಗೆಲ್ಲಾ ಡಿ.ಕೆ ಶಿವಕುಮಾರ್‌ ಸ್ಪಷ್ಟ ಉತ್ತರ ನೀಡಿದರು.

DK Shivakumar :ಕುಮಾರಸ್ವಾಮಿ ಕದ್ದು ಪೂಜೆ ಮಾಡ್ತಾನೆ ನಾನ್ ನೇರವಾಗಿ ಪೂಜೆ ಮಾಡ್ತೀನಿ  Dks ವಾರ್ನಿಂಗ್.! #dks #hdk

ರಾಜ್ಯದಲ್ಲಿ 100 ಕಾಂಗ್ರೆಸ್‌‌ ಕಚೇರಿಗಳನ್ನು ಕಟ್ಟಲು ತೀರ್ಮಾನ ಮಾಡಲಾಗಿದೆ. ಜನವರಿ 13ಕ್ಕೆ ಎಲ್ಲಾ ಕಾಂಗ್ರೆಸ್‌ ಪ್ರಮುಖರನ್ನ ಸಭೆಗೆ ಆಹ್ವಾನ ಮಾಡಿದ್ದೇವೆ. ರಣದೀಪ್‌ ಸಿಂಗ್‌ ಸುರ್ಜೇವಾಲ ಕೂಡ ಬರ್ತಾರೆ, ಸಂಜೆ ಶಾಸಕಾಂಗ ಪಕ್ಷದ ಸಭೆ ಇದೆ ಎಂದಿದ್ದಾರೆ ಡಿ.ಕೆ ಶಿವಕುಮಾರ್‌. ಇನ್ನು ಗೃಹ ಸಚಿವ ಪರಮೇಶ್ವರ್‌ ಹಾಗು ಸಚಿವ ಕೆ.ಎನ್‌ ರಾಜಣ್ಣ ಮಾತಿಗೆ ಡಿ.ಕೆ ಶಿವಕುಮಾರ್‌ ತಿರುಗೇಟು ನೀಡುವ ಕೆಲಸ ಮಾಡಿದ್ದಾರೆ. ಡಿನ್ನರ್‌ ಮೀಟ್‌ ರದ್ದು ಆಗಿಲ್ಲ, ಕೇವಲ ಮುಂದೂಡಿಕೆ ಮಾಡಿದ್ದೇವೆ ಎಂದಿದ್ದರು. ದಲಿತ ಸಭೆ ರದ್ದು ಮಾಡಲು ಯಾರಿಗೂ ಸಾಧ್ಯವಿಲ್ಲ ಅಂತಾನೂ ಟಾಂಟ್‌ ಕೊಟ್ಟಿದ್ರು. ಇದೀಗ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಯಾವ ಸಭೆನೂ ಇಲ್ಲ, ಯಾರೂ ಸಭೆಯನ್ನೂ ಮಾಡೋದಿಲ್ಲ. ಏನೇ ಇದ್ರೂ ಸಿಎಂ ಸಂಪುಟದಲ್ಲಿ ಚರ್ಚಿಸ್ತಾರೆ ಎಂದಿದ್ದಾರೆ ಡಿ.ಕೆ ಶಿವಕುಮಾರ್‌.

ಯಾರೂ ಸಭೆ ತಡೆಯೋಕೆ ಆಗಲ್ಲ ಅಂದಿದ್ದ ಸಚಿವ ಕೆ.ಎನ್‌.ರಾಜಣ್ಣಗೆ ತಿರುಗೇಟು ನೀಡಿದ್ದಾರೆ. SC.ST ಸಭೆ ನಡೆದೇ ನಡೆಯುತ್ತೆ ಎಂದಿದ್ದ ಪರಮೇಶ್ವರ್‌ಗೂ ಗುದ್ದು ಕೊಟ್ಟಿದ್ದಾರೆ. ಇದೇ ವೇಳೆ ದೊಡ್ಡವರ ಬಗ್ಗೆ ಮಾತಾಡಲ್ಲ ಅನ್ನೋ ಮೂಲಕ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ. ಡಿ.ಕೆ ಶಿವಕುಮಾರ್‌ ಸಿಎಂ ಆಗ್ತಾರೆ ಅಂತ ವಿನಯ್ ಗುರೂಜಿ ಭವಿಷ್ಯ ನುಡಿದ ಬಗ್ಗೆಯೂ ಡಿ.ಕೆ ಶಿವಕುಮಾರ್‌ ಮಾತನಾಡಿ, ನಾನು ಎಲ್ಲಾ ಸ್ವಾಮೀಜಿ, ಗುರೂಜಿಗಳಿಗೆ ವಿನಂತಿ ಮಾಡ್ತೀನಿ, ಸರ್ಕಾರದ ವಿಚಾರದಲ್ಲಿ ಯಾರ ಹೇಳಿಕೆನೂ ಬೇಡ ಎಂದಿದ್ದಾರೆ. ಇನ್ನು ಎಲ್ಲಾ ಇಲಾಖೆಯಲ್ಲಿ ರೇಟ್ ಕಾರ್ಡ್ ಫಿಕ್ಸ್ ಆಗಿದೆ ಅನ್ನೋ ಹೆಚ್‌.ಡಿ ಕುಮಾರಸ್ವಾಮಿ ಆರೋಪಕ್ಕೂ ಡಿ.ಕೆ ಶಿವಕುಮಾರ್‌ ಕಿಡಿಕಾರಿದ್ದು, ಅನುಭವದ ಮಾತು ಅಂತ ವ್ಯಂಗ್ಯವಾಡಿದ್ದಾರೆ.

Tags: :congress leader siddaramaiah100 crore relief fund for kodaguchief minister of karnatakacm announces 100 crore for kodagucongress cm candidatecongress cm candidate in karnatakaCongress High CommandDK Shivakumarkarnataka election resultKarnataka Election Result 2023karnataka election result 2023 datekarnataka election result liveKarnataka Election Resultskarnataka election results livekumaraswamy press meet in kodagu
Previous Post

ಗಾಂಧಿ ಭಾರತ ಕಾರ್ಯಕ್ರಮ, 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಶ್ರೀಮಂತರಿಗೆ ಮಾತ್ರ ಸೀಮಿತ ಆದನೇ ವೈಕುಂಠದ ಒಡೆಯ ವೆಂಕಟೇಶ್ವರ..?

Related Posts

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
0

ಕನ್ನಡ‌ ಸೈಕಲಾಜಿಕಲ್ ಥ್ರಿಲ್ಲರ್ ಗ್ರೀನ್(Green) ಸಿನಿಮಾ ಒಟಿಟಿ ಎಂಟ್ರಿಗೆ ಸಜ್ಜಾಗಿದೆ. ನಾಳೆಯಿಂದ zee5 ಒಟಿಟಿಯಲ್ಲಿ ಈ ಚಿತ್ರ ಸ್ಟ್ರೀಮಿಂಗ್ ಆಗಲಿದೆ. https://youtu.be/v2kOW8m5SWg?si=_pISA5B40rv2ey9a ರಾಜ್ ವಿಜಯ್ ನಿರ್ದೇಶನದಲ್ಲಿ ಮೂಡಿಬಂದ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

December 13, 2025
Next Post
ಶ್ರೀಮಂತರಿಗೆ ಮಾತ್ರ ಸೀಮಿತ ಆದನೇ ವೈಕುಂಠದ ಒಡೆಯ ವೆಂಕಟೇಶ್ವರ..?

ಶ್ರೀಮಂತರಿಗೆ ಮಾತ್ರ ಸೀಮಿತ ಆದನೇ ವೈಕುಂಠದ ಒಡೆಯ ವೆಂಕಟೇಶ್ವರ..?

Recent News

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ
Top Story

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada