• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, August 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಸಕೋಟೆ 4 ಗಂಟೆ ಬಿರಿಯಾನಿಗೆ ಬ್ರೇಕ್‌: ಕಾರಣವೇನು..?

ಪ್ರತಿಧ್ವನಿ by ಪ್ರತಿಧ್ವನಿ
August 23, 2026
in Top Story, ಕರ್ನಾಟಕ
0
ಹೊಸಕೋಟೆ 4 ಗಂಟೆ ಬಿರಿಯಾನಿಗೆ ಬ್ರೇಕ್‌: ಕಾರಣವೇನು..?
Share on WhatsAppShare on FacebookShare on Telegram
ADVERTISEMENT

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಮುಂಜಾನೆ ಸಮಯದಲ್ಲಿ ತೆರೆಯುತ್ತಿದ್ದ ಬಿರಿಯಾನಿ ಸೆಂಟರ್‌ಗಳು ಹಾಗೂ ಕೆಲವು ಹೋಟೆಲ್‌ಗಳ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.

HD Kumaraswamy on DK Shivakumar : ಗೃಹ ಲಕ್ಷ್ಮಿ ಯೋಜನೆಯ ಹಣ ಎಲ್ಲಿ ಹೋಯ್ತು..? ಕುಮಾರಸ್ವಾಮಿ ಆಕ್ರೋಶ..!

ಮುಂಜಾನೆ 4 ಗಂಟೆಯಿಂದಲೇ ಬಿರಿಯಾನಿ ಸೆಂಟರ್‌ಗಳನ್ನು ತೆರೆಯುತ್ತಿರುವುದರಿಂದ ರಸ್ತೆಗಳಲ್ಲಿ ವಾಹನಗಳ ಸಂಚಾರ ಹೆಚ್ಚಾಗಿ, ಕೆಲವೆಡೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಇದರ ಜೊತೆಗೆ ಅಪಘಾತ, ಗಲಾಟೆ ಹಾಗೂ ಕಳ್ಳತನದಂತಹ ಘಟನೆಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ಹೋಟೆಲ್ ಮತ್ತು ಬಿರಿಯಾನಿ ಸೆಂಟರ್ ಮಾಲೀಕರ ಸಭೆ ನಡೆಸಿದ್ದು, ಬಿರಿಯಾನಿ ಸೆಂಟರ್‌ಗಳನ್ನು ಬೆಳಗ್ಗೆ 6 ಗಂಟೆಯ ನಂತರವಷ್ಟೇ ತೆರೆಯಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

ಎಸ್‌ಟಿಆರ್ ರಸ್ತೆ ಹಾಗೂ ಜಾಲರಹಳ್ಳಿ ಭಾಗದಲ್ಲಿ ಮುಂಜಾನೆ ಬಿರಿಯಾನಿಗಾಗಿ ಬರುವವರಿಂದ ಸಂಚಾರಕ್ಕೆ ತೊಂದರೆಯಾಗುತ್ತಿರುವುದು ಮತ್ತು ಕೆಲವು ಅಪಘಾತಗಳು ಸಂಭವಿಸುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಿನ ಜಾವದ ವ್ಯಾಪಾರಕ್ಕೆ ಸಮಯದ ನಿರ್ಬಂಧ ವಿಧಿಸಲಾಗಿದೆ.

D. K. Shivakumar : ಕೇರಳದಲ್ಲಿ ಬೋಟ್‌ನಲ್ಲಿ ಸಿಎಂ ಡಿಕೆ ಶಿವಕುಮಾರ್‌ ಜಾಲಿ ಜಾಲಿ..! #kerala #boatride

ಇನ್ನು ಟೋಲ್ ಗೇಟ್ ಸುತ್ತಮುತ್ತಲಿನ ಅಂಗಡಿಗಳನ್ನು ರಾತ್ರಿ 11 ಗಂಟೆಯ ನಂತರ ತೆರೆಯಬಾರದು, ಹೋಟೆಲ್ ಮತ್ತು ಬಿರಿಯಾನಿ ಸೆಂಟರ್‌ಗಳ ಆವರಣದಲ್ಲಿ ಮದ್ಯಪಾನಕ್ಕೆ ಅವಕಾಶ ನೀಡಬಾರದು, ಮುಂಜಾನೆ ಬರುವ ಗ್ರಾಹಕರಿಂದ ಗಲಾಟೆ ಅಥವಾ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ಪೊಲೀಸರು ಸೂಚನೆ ನೀಡಿದ್ದಾರೆ. ಒಂದು ವೇಳೆ ಪೊಲೀಸರು ನೀಡಿರುವ ನಿಯಮಗಳನ್ನು ಉಲ್ಲಂಘಿಸಿದರೆ ಅಂತಹ ಹೋಟೆಲ್‌ಗಳು ಮತ್ತು ಬಿರಿಯಾನಿ ಸೆಂಟರ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

HD Kumaraswamy on DK Shivakumar :ಬರಡು ಭೂಮಿಗಳಲ್ಲಿ ಯೋಜನೆ ತಂದ್ರೆ ರೈತರೇ ಬೆಂಬಲ ಕೊಡ್ತಾರೆ..! #congress #jds
Previous Post

BCI ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ:15 ದಿನದಲ್ಲಿ ರಾಜೀನಾಮೆಗೆ ಒತ್ತಾಯ

Next Post

ರಾಜ್ಯದಲ್ಲಿ ಏಕಾಏಕಿ ಹೆಚ್ಚಿದ H1N1 ಪ್ರಕರಣಗಳು: ಆರೋಗ್ಯ ಇಲಾಖೆ ಕಟ್ಟೆಚ್ಚರ

Related Posts

ಕೆಲಸದ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ‘ಎಲ್ಲರೂ ಒಂದಾಗಿ ಸೇರೋಣ, ಜೊತೆಯಾಗಿ ಆಡೋಣ’ ಎಂದ ಕೆ.ವಿ. ಪ್ರಭಾಕರ್
Top Story

ಕೆಲಸದ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ‘ಎಲ್ಲರೂ ಒಂದಾಗಿ ಸೇರೋಣ, ಜೊತೆಯಾಗಿ ಆಡೋಣ’ ಎಂದ ಕೆ.ವಿ. ಪ್ರಭಾಕರ್

by ಪ್ರತಿಧ್ವನಿ
August 23, 2026
0

ಬೆಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಸದಾ ಕೆಲಸದ ಒತ್ತಡದಲ್ಲಿರುವ ಪತ್ರಕರ್ತರಿಗೆ ಕ್ರೀಡೆಯ ಮೂಲಕ ಕೊಂಚ ವಿರಾಮ ಹಾಗೂ ಮನರಂಜನೆ ಒದಗಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಬಿ ಝೆಡ್ ಕಪ್ ಮೀಡಿಯಾ...

Read moreDetails
ಬೆಂಗಳೂರಿನಲ್ಲಿ ‘ಕ್ಲೀನ್ ಅಪ್’ ಅಭಿಯಾನಕ್ಕೆ ವೇಗ: ಬೆಸ್ಕಾಂನಿಂದ ಶೇ.80ರಷ್ಟು ತೆರವು ಕಾರ್ಯ ಪೂರ್ಣ

ಬೆಂಗಳೂರಿನಲ್ಲಿ ‘ಕ್ಲೀನ್ ಅಪ್’ ಅಭಿಯಾನಕ್ಕೆ ವೇಗ: ಬೆಸ್ಕಾಂನಿಂದ ಶೇ.80ರಷ್ಟು ತೆರವು ಕಾರ್ಯ ಪೂರ್ಣ

August 23, 2026
ಸಾವಿನ ಬಳಿಕ ವೃದ್ಧೆಯ ಮನೆಯಲ್ಲಿ ಶಾಕ್‌! ಭಿಕ್ಷೆ ಬೇಡಿ ಕೂಡಿಟ್ಟಿದ್ದ ಹಣ ನೋಡಿ ಬೆಚ್ಚಿಬಿದ್ದ ಜನ 

ಸಾವಿನ ಬಳಿಕ ವೃದ್ಧೆಯ ಮನೆಯಲ್ಲಿ ಶಾಕ್‌! ಭಿಕ್ಷೆ ಬೇಡಿ ಕೂಡಿಟ್ಟಿದ್ದ ಹಣ ನೋಡಿ ಬೆಚ್ಚಿಬಿದ್ದ ಜನ 

August 23, 2026
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ನಾಪತ್ತೆ ವದಂತಿಗೆ ತೆರೆ: ‘ನಾನು ಸುರಕ್ಷಿತವಾಗಿದ್ದೇನೆ’ ಎಂದ ಅಧಿಕಾರಿ

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ನಾಪತ್ತೆ ವದಂತಿಗೆ ತೆರೆ: ‘ನಾನು ಸುರಕ್ಷಿತವಾಗಿದ್ದೇನೆ’ ಎಂದ ಅಧಿಕಾರಿ

August 23, 2026
‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ: FIR ದಾಖಲು

‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ: FIR ದಾಖಲು

August 23, 2026
Next Post
ರಾಜ್ಯದಲ್ಲಿ ಏಕಾಏಕಿ ಹೆಚ್ಚಿದ H1N1 ಪ್ರಕರಣಗಳು: ಆರೋಗ್ಯ ಇಲಾಖೆ ಕಟ್ಟೆಚ್ಚರ

ರಾಜ್ಯದಲ್ಲಿ ಏಕಾಏಕಿ ಹೆಚ್ಚಿದ H1N1 ಪ್ರಕರಣಗಳು: ಆರೋಗ್ಯ ಇಲಾಖೆ ಕಟ್ಟೆಚ್ಚರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada